ಮೊಬೈಲ್‌ನಲ್ಲೇ ವ್ಯವಹರಿಸಿ 1.5 ಲಕ್ಷ ರೂ.ಗೆ ಮಗು ಖರೀದಿ!


Team Udayavani, Jun 11, 2021, 5:51 PM IST

incident held at mysore

ಎಚ್‌.ಡಿ.ಕೋಟೆ: ಮಗುವನ್ನು ದತ್ತು ಪಡೆಯಲು ಕಾನೂನು ಪ್ರಕಾರ ಹಲವು ನಿಯಮಗಳು ಇವೆ.ಇವುಗಳನ್ನು ಪಾಲಿಸಿಯೇ ಮಗು ದತ್ತು ಸ್ವೀಕರಿಸಬೇಕಾಗುತ್ತದೆ. ಆದರೆ, ಇಲ್ಲೊಂದು ಪ್ರಕರಣದಲ್ಲಿ ಆನ್‌ಲೈನ್‌ನಲ್ಲಿ ವಸ್ತುಗಳನ್ನು ಕೊಳ್ಳುವಂತೆ ಮಗುವನ್ನುದುಡ್ಡು ಕೊಟ್ಟು ಖರೀದಿಸಲಾಗಿದೆ.

ಕೋಟೆ ತಾಲೂಕಿನ ಟೈಗರ್‌ಬ್ಲಾಕ್‌ನಲ್ಲಿ ನೆಲೆಸಿರುವ ದಂಪತಿ ಕಳೆದ 7 ತಿಂಗಳ ಹಿಂದೆ ಹಾಲುಗಲ್ಲದ ಹಸುಳೆಯನ್ನು 1.50 ಲಕ್ಷ ರೂ.ಗೆ ಖರೀದಿಸಿರುವುದು ಇದೀಗ ಬೆಳಕಿಗೆ ಬಂದಿದೆ. ಹಾಸನ ಜಿಲ್ಲೆಯ ಸಾಲಿಗ್ರಾಮದ ಹಕ್ಕಿಪಿಕ್ಕಿ ಸಮುದಾಯ ರೋಜಾ ಎಂಬಾಕೆಯೇ ದುಡ್ಡಿನಾಸೆಗೆ ತನ್ನ ಗಂಡು ಮಗುವನ್ನು ಮಾರಾಟ ಮಾಡಿದ್ದಾರೆ.

ಏನಿದು ಘಟನೆ:? ಕೇಶ ತೈಲ, ಗಿಡಮೂಲಕೆಗಳ ಔಷಧವನ್ನು ಆನ್‌ಲೈನ್‌ ಮೂಲಕ ಮಾರಾಟಮಾಡುವ ವೃತ್ತಿಯಲ್ಲಿ ತೊಡಗಿರುವ ರೋಜಾ ಸದ್ಯ ಬೆಂಗಳೂರಿನಲ್ಲಿ ವಾಸಿಸುತ್ತಿದ್ದಾರೆ. ಎಚ್‌.ಡಿ.ಕೋಟೆಪಟ್ಟಣದಿಂದ 5-6 ಕಿ.ಮೀ. ದೂರವಿರುವ ಟೈಗರ್‌ಬ್ಲಾಕ್‌ನ ನಿವಾಸಿಗಳಾದ ಅಂಬರೀಶ್‌ ಹಾಗೂ ಮಧುಮಾಲತಿ ದಂಪತಿಗೆ ಮಕ್ಕಳಿರಲಿಲ್ಲ. ಈ ನಡುವೆ,ಈ ದಂಪತಿಗೆ ಗಿಡಮೂಲಿಕೆಗಳ ಔಷಧವನ್ನುಖರೀದಿಸುವಾಗ ರೋಜಾ ಪರಿಚಯವಾಗಿದ್ದಾರೆ.

ಕಳೆದ 7 ತಿಂಗಳ ಹಿಂದೆ ರೋಜಾಗೆ ಗಂಡು ಮಗು ಜನಿಸಿತ್ತು. ಅಂಬರೀಶ್‌ ಹಾಗೂ ಮಧುಮಾಲತಿ ದಂಪತಿಗೆ ಕಳೆದ 15 ವರ್ಷಗಳಿಂದ ಮಕ್ಕಳಾಗಿರಲಿಲ್ಲ. ಹೀಗಾಗಿ ಅವರು ಮಗುವನ್ನು ದತ್ತು ಪಡೆಯುವ ಯೋಚನೆಯಲ್ಲಿದ್ದರು. ರೋಜಾಗೆ ಜನಿಸಿದ ಮಗುವನ್ನು ತಮಗೆ ನೀಡುವಂತೆ ಈ ದಂಪತಿ ಕೇಳಿಕೊಂಡಿದ್ದಾರೆ.

ಆಗ ರಾಜಾ 1.5 ಲಕ್ಷ ರೂ. ಹಣಕ್ಕೆ ಬೇಡಿಕೆಯೊಡ್ಡಿದ್ದಾರೆ. ಇದಕ್ಕೆ ಸಮ್ಮತಿಸಿದ ದಂಪತಿ ಹಣವನ್ನು ಪಾವತಿಸಿ ಮಗುವನ್ನು ಖರೀದಿಸಿದ್ದಾರೆ. ಈ ಕುರಿತು ಮಧುಮಾಲತಿ ಅವರೇ ಖುದ್ದು ಹೇಳಿಕೊಂಡಿದ್ದಾರೆ.”ನನಗೆ ಹೆಣ್ಣು ಮಗು ಬೇಕಿತ್ತು. ಆದರೆ, ಗಂಡು ಮಗುವಾಗಿದ್ದರಿಂದ ಇದನ್ನು ಮಾರಾಟಮಾಡುತ್ತಿದ್ದೇನೆ’ ಎಂದು ಅಂಬರೀಶ್‌-ಮಧುಮಾಲತಿ ಬಳಿ ರೋಜಾ ಹೇಳಿಕೊಂಡಿದ್ದಾರೆ.

ಈ ಮಧ್ಯೆ, ಟೈಗರ್‌ಬ್ಲಾಕ್‌ಗೆ ಆಗಮಿಸಿದ ರೋಜಾ, ನನಗೆ ಮಗು ಬೇಕೇಬೇಕೆಂದು ಅಂಬರೀಶ್‌-ಮಧು ದಂಪತಿ ಜೊತೆ ವಾಗ್ವಾದಕ್ಕಿಳಿದು ರಂಪಾಟ ನಡೆಸಿದಾಗ ಮಗು ಮಾರಾಟದ ಪ್ರಕರಣ ಬೆಳಕಿಗೆ ಬಂದಿದೆ.ಮೊಬೈಲ್‌ನಲ್ಲಿ ಮಗು ಮಾರಾಟ ಮಾಡುವಾಗ ಹಣಕ್ಕೆ ಬೇಡಿಕೆಯೊಡ್ಡಿರುವ ಸಂಭಾಷಣೆಗಳು ದೊರೆತಿವೆ. ಮಗು ಮಾರಾಟ ಪ್ರಕ್ರಿಯೆಯಲ್ಲಿ ಹಣಕ್ಕಾಗಿ ಚೌಕಾಸಿ ನಡೆಸಿರುವುದು ಆಡಿಯೋದಲ್ಲಿ ಕಂಡುಬಂದಿದೆ.

ಈ ಮಗುವು ರೋಜಾಗೆ ಜನಿಸಿತ್ತೋ ಅಥವಾ ಯಾರದೋ ಮಗುವನ್ನು ತನ್ನ ಮಗುವೆಂದು ಹೇಳಿ ಮಾರಾಟ ಮಾಡಿದ್ದಾರೋ ಇಲ್ಲವೇ ಶಿಶು ಮಾರಾಟ ಜಾಲ ಇದೆಯೋ ಎಂಬ ಅನುಮಾನಗಳುವ್ಯಕ್ತವಾಗಿವೆ. ಪ್ರಸ್ತುತ ಮಗು ಅಂಬರೀಶ್‌-ಮಧುಮಾಲತಿ ದಂಪತಿ ಬಳಿ ಇದೆ. ಮಗು ಮಾರಾಟಸಂಬಂಧ ಯಾವುದೇ ಪ್ರಕರಣ ದಾಖಲಾಗಿಲ್ಲ

ಎಚ್‌.ಬಿ.ಬಸವರಾಜು

ಟಾಪ್ ನ್ಯೂಸ್

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.