ಸೋಂಕು ತಡೆಗೆ ಕೋವಿಡ್ ಪರೀಕ್ಷೆ ಹೆಚ್ಚಿಸಿ

ಮಾರುಕಟ್ಟೆ, ಕಾರ್ಖಾನೆ, ಜನಸಂದಣಿ ಸ್ಥಳಗಳಲ್ಲಿ ಮೊಬೈಲ್‌ ಯೂನಿಟ್‌ ಸ್ಥಾಪಿಸಿ

Team Udayavani, Sep 24, 2020, 4:05 PM IST

ಸೋಂಕು ತಡೆಗೆ ಕೋವಿಡ್ ಪರೀಕ್ಷೆ ಹೆಚ್ಚಿಸಿ

ಮೈಸೂರು: ಮೈಸೂರು ಜಿಲ್ಲೆಯಲ್ಲಿ ಕೋವಿಡ್‌-19 ಪರೀಕ್ಷೆ ಪ್ರಮಾಣ ಹೆಚ್ಚಿಸುವಂತೆ ಮೈಸೂರು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎನ್‌.ಜಯರಾಮ್‌ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ವಿವಿಧ ಇಲಾಖೆ ಹಾಗೂ ನಿಗಮ ಮಂಡಳಿಗಳ ಅಭಿವೃದ್ಧಿ ಕಾರ್ಯಕ್ರಮ ಮತ್ತು ಪ್ರಗತಿ ಪರಿಶೀಲನೆ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ನಿಗಮ ಮಂಡಳಿಯ ಸದಸ್ಯರ ಜೊತೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ಕೋವಿಡ್‌-19 ಪರೀಕ್ಷೆಯನ್ನು ಹೆಚ್ಚು ಪ್ರಮಾಣದಲ್ಲಿ ಕೈಗೊಂಡರೆ ಸೋಂಕಿತರಿಗೆ ಸಕಾಲಕ್ಕೆ ಚಿಕಿತ್ಸೆ ನೀಡಲು ಅನುಕೂಲವಾಗುತ್ತದೆ. ಅದಲ್ಲದೇ, ಸೋಂಕು ಹರಡುವುದನ್ನು ಕೂಡ ನಿಯಂತ್ರಿಸ ಬಹುದು. ಹೀಗಾಗಿ ಪರೀಕ್ಷೆಯ ಪ್ರಮಾಣವನ್ನು ಹೆಚ್ಚಿಸಲು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಕೋವಿಡ್‌- ಸೋಂಕಿನ ಲಕ್ಷಣ ಕಂಡುಬರದಿರುವ ವ್ಯಕ್ತಿಗಳು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬರುವುದು ಕಡಿಮೆ. ಆದ್ದರಿಂದ ವೈದ್ಯಕೀಯ ತಂಡವು ಹೆಚ್ಚು ಜನರು ಸೇರುವಂತಹ ಮಾರುಕಟ್ಟೆ, ಕಾರ್ಖಾನೆ ಹಾಗೂ ಜನಸಂದಣಿ ಸ್ಥಳಗಳಲ್ಲಿ ಮೊಬೈಲ್‌ ಯೂನಿಟ್‌ ಸ್ಥಾಪಿಸಿ ಪರೀಕ್ಷೆ ನಡೆಸಲು ಮುಂದಾಗ ಬೇಕು ಎಂದು ಸೂಚಿಸಿದರು.

ಕೋವಿಡ್‌ ಆಸ್ಪತ್ರೆಗಳಲ್ಲಿ ಗ್ರೂಪ್‌ ಡಿ ನೌಕರರ ಹುದ್ದೆ ಖಾಲಿ ಇದ್ದು, ಆಸ್ಪತ್ರೆಯ ಕೆಲಸ ಕುಂಠಿತವಾಗಲಿದೆ ಎಂಬ ಮಾಹಿತಿ ಬಂದಿದೆ. ಕೂಡಲೇ ಹೊರಗುತ್ತಿಗೆ ಆಧಾರದಲ್ಲಿ ಅನುಭವವುಳ್ಳ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳಿ ಎಂದು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.

ಬೆಳೆಹಾನಿ ಪರಿಹಾರ: ಪ್ರವಾಹದಿಂದಾಗಿ ಹಾನಿಗೊಳಗಾದ ಸಂತ್ರಸ್ತರಿಗೆ ಸಂಬಂಧಿಸಿದ ಅಧಿಕಾರಿಗಳು ಸಮೀಕ್ಷೆ ನಡೆಸಿ ಪರಿಹಾರ ಒದಗಿಸುವಂತೆ ಕ್ರಮ ಕೈಗೊಳ್ಳಿ. ಬೆಳೆ ಹಾನಿಗೊಳಗಾದ ರೈತರಿಗೆ ಇಲಾಖೆಯಿಂದ ನೀಡುವ ಪರಿಹಾರವನ್ನು ತ್ವರಿತಗತಿಯಲ್ಲಿ ಒದಗಿಸಲು ಮುಂದಾಗಿ ಎಂದು ಹೇಳಿದರು.

ಕೃಷಿ ಯಂತ್ರೋಪಕರಣಗಳ ಖರೀದಿಗೆ ಸಹಾಯ ಧನ ಹಾಗೂ ಇನ್ನಿತರ ಸಾಲ ಸೌಲಭ್ಯವನ್ನು ಎಲ್ಲಾ ಅರ್ಹ ಫ‌ಲಾನುಭವಿ ರೈತರಿಗೆ ತಲುಪುವಂತೆ ಪಾರದರ್ಶಕವಾಗಿ ಕ್ರಮ ಕೈಗೊಂಡು ಸರ್ಕಾರದ ಯೋಜನೆಗಳು ಫ‌ಲಪ್ರದವಾಗುವಂತೆ ಕೆಲಸ ನಿರ್ವಹಿಸಿ ಎಂದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಬಿ.ಶರತ್‌, ಜಿಪಂ ಸಿಇಒ ಡಿ.ಭಾರತಿ, ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಶಿವಕುಮಾರ್‌, ಪಾಲಿಕೆಆಯುಕ್ತರಾದ ಗುರುದತ್‌ ಹೆಗಡೆ, ಅಪರ ಜಿಲ್ಲಾಧಿಕಾರಿ ಬಿ.ಎಸ್‌. ಮಂಜುನಾಥಸ್ವಾಮಿ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Ad

ಟಾಪ್ ನ್ಯೂಸ್

ಪತನಗೊಂಡ ವಿಮಾನದಲ್ಲಿ ಯಾವುದೇ ಸಮಸ್ಯೆ ಕಂಡುಬಂದಿಲ್ಲ.. ಏರ್ ಇಂಡಿಯಾ ಸಿಇಒ ಮೊದಲ ಪ್ರತಿಕ್ರಿಯೆ

ಪತನಗೊಂಡ ವಿಮಾನದಲ್ಲಿ ಯಾವುದೇ ಸಮಸ್ಯೆ ಕಂಡುಬಂದಿಲ್ಲ.. ಏರ್ ಇಂಡಿಯಾ ಸಿಇಒ ಮೊದಲ ಪ್ರತಿಕ್ರಿಯೆ

Indonesia: ಇಂಡೋನೇಷ್ಯಾದ ತನಿಂಬಾರ್‌ ದ್ವೀಪಪ್ರದೇಶದಲ್ಲಿ 6.7 ತೀವ್ರತೆಯ ಪ್ರಬಲ ಭೂಕಂಪ

Indonesia: ಇಂಡೋನೇಷ್ಯಾದ ತನಿಂಬಾರ್‌ ದ್ವೀಪಪ್ರದೇಶದಲ್ಲಿ 6.7 ತೀವ್ರತೆಯ ಪ್ರಬಲ ಭೂಕಂಪ

Toxic Movie: ಯಶ್‌ ʼಟಾಕ್ಸಿಕ್‌ʼಗೆ ಮ್ಯೂಸಿಕ್‌ ನೀಡಲು ದೊಡ್ಡ ಸಂಭಾವನೆ ಕೇಳಿದ ಅನಿರುದ್ಧ್?

Toxic Movie: ಯಶ್‌ ʼಟಾಕ್ಸಿಕ್‌ʼಗೆ ಮ್ಯೂಸಿಕ್‌ ನೀಡಲು ದೊಡ್ಡ ಸಂಭಾವನೆ ಕೇಳಿದ ಅನಿರುದ್ಧ್?

San Rechal:ಆರ್ಥಿಕ ಸಂಕಷ್ಟ-ಜನಪ್ರಿಯ ರೂಪದರ್ಶಿ ಸ್ಯಾನ್‌ ತಂದೆ ನಿವಾಸದಲ್ಲಿ ನೇ*ಣಿಗೆ ಶರಣು

San Rechal:ಆರ್ಥಿಕ ಸಂಕಷ್ಟ-ಜನಪ್ರಿಯ ರೂಪದರ್ಶಿ ಸ್ಯಾನ್‌ ತಂದೆ ನಿವಾಸದಲ್ಲಿ ನೇ*ಣಿಗೆ ಶರಣು

4

SarojaDevi;ಯಶಸ್ಸಿನ ಉತ್ತುಂಗದಲ್ಲೇ ಮದುವೆ..ಪತಿ ನಿಧನ,ಕಷ್ಟದಲ್ಲೇ ದಿನ ಕಳೆದ ಗಟ್ಟಿಗಿತ್ತಿ

Mangaluru: ಕೆಂಪುಕಲ್ಲು, ಮರಳು ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಮಳೆಯಲ್ಲೇ ಪ್ರತಿಭಟನೆ

Mangaluru: ಕೆಂಪುಕಲ್ಲು, ಮರಳು ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಮಳೆಯಲ್ಲೇ ಪ್ರತಿಭಟನೆ

Kidnapped: ಮಾಲಿಯಲ್ಲಿ ಶಸ್ತ್ರಸಜ್ಜಿತರಿಂದ ಮೂವರು ಭಾರತೀಯರ ಅಪಹರಣ… ಇನ್ನೂ ಸಿಗದ ಸುಳಿವು

Kidnapped: ಮಾಲಿಯಲ್ಲಿ ಶಸ್ತ್ರಸಜ್ಜಿತರಿಂದ ಮೂವರು ಭಾರತೀಯರ ಅಪಹರಣ… ಇನ್ನೂ ಸಿಗದ ಸುಳಿವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hunsur: ಹುಲಿ ಪತ್ತೆಗೆ ಸಿಸಿ ಕ್ಯಾಮೆರಾ ಅಳವಡಿಕೆ, ಕೂಂಬಿಂಗ್‌ ಕಾರ್ಯಾಚರಣೆ ಚುರುಕು

Hunsur: ಹುಲಿ ಪತ್ತೆಗೆ ಸಿಸಿ ಕ್ಯಾಮೆರಾ ಅಳವಡಿಕೆ, ಕೂಂಬಿಂಗ್‌ ಕಾರ್ಯಾಚರಣೆ

Hunsur: ಸ್ಕೂಟರ್‌ ಹಳ್ಳಕ್ಕೆ ಬಿದ್ದು ಬಸ್ ಕಂಡಕ್ಟರ್ ಸಾವು

Hunsur: ಸ್ಕೂಟರ್‌ ಹಳ್ಳಕ್ಕೆ ಬಿದ್ದು ಬಸ್ ಕಂಡಕ್ಟರ್ ಸಾವು

HC-Mahadevappa

ಡಿ.ಕೆ.ಶಿವಕುಮಾರ್‌ ಒಬ್ಬರೇ ಅಲ್ಲ, ಎಲ್ಲರೂ ಸೇರಿ ಪಕ್ಷ ಕಟ್ಟಿದ್ದು: ಸಚಿವ ಮಹದೇವಪ್ಪ

15

Hunsur: ಮುಂದುವರಿದ ಹುಲಿ ಉಪಟಳ; ಭೀತಿಯಲ್ಲಿ ರೈತರು

ಗೃಹಲಕ್ಷ್ಮೀ ಹಣ ಜಮೆಗೆ ತೊಡಕಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಗೃಹಲಕ್ಷ್ಮೀ ಹಣ ಜಮೆಗೆ ತೊಡಕಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

10

Karkala ಪೇಟೆ ರಸ್ತೆ: ಗುಂಡಿಗಳದ್ದೇ ಕಾರುಬಾರು

Kannada Movies: ಟ್ರೇಲರ್‌ನಲ್ಲಿ ʼಜೂನಿಯರ್‌ʼ, ʼಎಕ್ಕʼ ಮಿಂಚು

Kannada Movies: ಟ್ರೇಲರ್‌ನಲ್ಲಿ ʼಜೂನಿಯರ್‌ʼ, ʼಎಕ್ಕʼ ಮಿಂಚು

8

Mangaluru: ಜಪ್ಪು ಮಹಾಕಾಳಿಪಡ್ಪು ರೈಲ್ವೇ ಕೆಳ ಸೇತುವೆ; ಅಕ್ಟೋಬರ್‌ಗೆ ಗಡುವು

7

Surathkal: ನಿಂತಿದ್ದ ನರ್ಮ್ ಬಸ್‌ಗಳ ಮರು ಸಂಚಾರ

Land Acquisition: ಭೂಸ್ವಾಧೀನ ಹೋರಾಟದಲ್ಲಿ ಕಾಣದ ಕೈಗಳ ಕೈವಾಡ

Land Acquisition: ಭೂಸ್ವಾಧೀನ ಹೋರಾಟದಲ್ಲಿ ಕಾಣದ ಕೈಗಳ ಕೈವಾಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.