ಪಂಪ್‌ಸೆಟ್‌ಗೆ ತಕ್ಕಂತೆ ಟೀಸಿ ಅಳವಡಿಸಿ


Team Udayavani, Mar 16, 2019, 7:38 AM IST

m3-pump.jpg

ಕೆ.ಆರ್‌.ನಗರ: ರೈತರ ಪಂಪ್‌ಸೆಟ್‌ಗಳಿಗೆ ಅವಶ್ಯಕತೆ ಇರುವಷ್ಟು ಟ್ರಾನ್ಸ್‌ಫಾರ್ಮರ್‌ ಅಳವಡಿಸಿ ಸಮರ್ಪಕವಾಗಿ ವಿದ್ಯುತ್‌ ಸರಬರಾಜು ಮಾಡಬೇಕು ಎಂದು ಆಗ್ರಹಿಸಿ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ಪಟ್ಟಣದ ಸೆಸ್ಕ್ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ರೈತ ಸಂಘದ ರಾಜ್ಯ ವಿಭಾಗೀಯ ಕಾರ್ಯದರ್ಶಿ ಸರಗೂರು ನಟರಾಜು ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಸಂಘದ ಪದಾಧಿಕಾರಿಗಳು, ಒಂದು ಟ್ರಾನ್ಸ್‌ಫಾರ್ಮರ್‌ಗೆ 7-8 ಪಂಪ್‌ಸೆಟ್‌ಗಳಿಗೆ ಸಂಪರ್ಕ ಕಲ್ಪಿಸಲಾಗಿದೆ. ಇವುಗಳು ಒತ್ತಡ ತಾಳಲಾರದೆ ಆಗಿಂದಾಗ್ಗೆ ಸುಟ್ಟು ಹೋಗುತ್ತಿವೆ. ಇದರಿಂದ ಸಾಕಷ್ಟು ಸಮಯ ಹಾಗೂ ಹಣ ವ್ಯರ್ಥವಾಗುತ್ತಿದೆ ಎಂದು ಕಿಡಿಕಾರಿದರು.

ಇದೀಗ ಬೇಸಿಗೆ ಕಾಲವಾಗಿರುವುದರಿಂದ ಪಂಪ್‌ಸೆಟ್‌ಗಳಿಗೆ ಕನಿಷ್ಠ 10 ಗಂಟೆಗಳ ವಿದ್ಯುತ್‌ ಪೂರೈಸಬೇಕು. ಐಪಿ ಸೆಟ್‌ಗೆ ಸೆಸ್ಕ್ನಿಂದ ಆರ್‌ಆರ್‌ ನಂಬರ್‌ ಪಡೆಯಲು ಗುತ್ತಿಗೆದಾರರು ರೈತರಿಂದ ದುಬಾರಿ ಹಣ ಪಡೆಯುತ್ತಿದ್ದಾರೆ. ಹೀಗಾಗಿ ಇಲಾಖೆ ನೇರವಾಗಿ ರೈತರಿಗೆ ಸಂಪರ್ಕ ಕಲ್ಪಿಸಿ ಕೊಡಬೇಕು ಎಂದು ಆಗ್ರಹಿಸಿದರು.

ಕಚೇರಿ ಎದುರು ಕೆಲ ಹೊತ್ತು ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದ ಪ್ರತಿಭಟನಾಕಾರರು, ಸೆಸ್ಕ್ ಸಹಾಯಕ ಅಭಿಯಂತರ ಅರ್ಕೇಶ್‌ಮೂರ್ತಿ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಸಂಘದ ತಾಲೂಕು ಅಧ್ಯಕ್ಷ ಎಂ.ಜೆ.ಮಲ್ಲೇಶ್‌, ಪ್ರಧಾನ ಕಾರ್ಯದರ್ಶಿ ಸಿದ್ದೇಗೌಡ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ನೇತ್ರಾವತಿ, ಪದಾಧಿಕಾರಿಗಳಾದ ಹೊಂಬಾಳೇಗೌಡ, ಲೋಕೇಶ್‌, ಎ.ಬಿ.ಬಸಪ್ಪ, ಮಂಜುನಾಥ್‌ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.