ಅಲೆಮಾರಿಗಳ ತಪಾಸಣೆ
Team Udayavani, Apr 9, 2020, 5:25 PM IST
ಹುಣಸೂರು: ಉದ್ಯೋಗಕ್ಕಾಗಿ ನಗರಗಳಿಗೆ ತೆರಳಿದ್ದ ನೂರಾರು ಮಂದಿ ವಾಪಾಸಾಗಿರುವ ಹಾಗೂ ಅಲೆಮಾರಿಗಳ ಆರೋಗ್ಯ ತಪಾಸಣೆ ಮಾಡಿ, ಆರೋಗ್ಯ ಮಾಹಿತಿ ನೀಡಲಾಯಿತು.
ತಾಲೂಕಿನ ಹನಗೋಡು ಸೇರಿದಂತೆ ಅಕ್ಕಪಕ್ಕದ ಗ್ರಾಮದ 130ಕ್ಕೂ ಹೆಚ್ಚು ಯುವಕರು ಬೆಂಗಳೂರು ಸೇರಿದಂತೆ ಇತರೆ ನಗರಗಳಲ್ಲಿ ಉದ್ಯೋಗ ಮಾಡುತ್ತಿದ್ದು, ಲಾಕ್ಡೌನ್ ಹಿನ್ನೆಲೆಯಲ್ಲಿ ಹಳ್ಳಿಗಳಿಗೆ ಮರಳಿರುವ ಯುವಕರನ್ನು ಸ್ನೇಹಜೀವಿ ಮಂಜುನಾಥ್ ಬಳಗದ ಸ್ವಯಂಸೇವಕರು ಗುರುತಿಸಿ, ಹನಗೋಡು ಗ್ರಾಪಂ, ಆರೋಗ್ಯ ಇಲಾಖೆ ಸಿಬ್ಬಂದಿಗೆ ಮಾಹಿತಿ ನೀಡಿದರು. ಹನಗೋಡಿನ ಆಸ್ಪತ್ರೆ ವೈದ್ಯ ಡಾ.ಜೋಗೆಂದ್ರನಾಥ್, ಆರೋಗ್ಯ ಸಂಚಾರಿ ವಾಹನದ ವೈದ್ಯ ಡಾ.ಮಹಮದ್ ಅಜಾದ್ ತಂಡ ಯುವಕರ ಮನೆಗಳಿಗೆ ತೆರಳಿ ಆರೋಗ್ಯ ತಪಾಸಣೆ ನಡೆಸಿದರು.
ಆರೋಗ್ಯ ಇಲಾಖೆ ಜಯಂತಿ, ಸ್ನೇಹಜೀವಿ ಬಳಗದ ಸಂತೋಷ್, ಗಣೇಶ್, ಕಾಂತರಾಜ್, ಮಂಜು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ