![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
ನಾಲ್ವರಿಗೆ ಪ್ರತ್ಯೇಕವಾಸಕ್ಕೆ ಸೂಚನೆ
Team Udayavani, Mar 22, 2020, 5:08 PM IST
![mysuru-tdy-1](https://www.udayavani.com/wp-content/uploads/2020/03/mysuru-tdy-1-2-615x465.jpg)
ಹುಣಸೂರು: ದುಬೈನಿಂದ ವಾಪಸ್ ಆಗಿರುವ ನಗರದ ಇಬ್ಬರು ಹಾಗೂ ಅಜ್ಮೀರ್ನಿಂದ ಹಿಂದಿರುಗಿದ ಗುರುಪುರದ ತಾಯಿ- ಮಗ ಸೇರಿದಂತೆ ನಾಲ್ವರಿಗೆ ಮನೆಯಲ್ಲೇ ಪ್ರತ್ಯೇಕವಾಸದಲ್ಲಿರುವ ಸೂಚಿಸಲಾಗಿದೆ.
ನಗರದ ನರಸಿಂಹಸ್ವಾಮಿತಿಟ್ಟು ಬಡಾವಣೆಯ ಮುಸ್ತಫಾ ಹಾಗೂ ಸದಾಶಿವನಕೊಪ್ಪಲಿನ ಕುಮಾರ್ 3 ದಿನಗಳ ಹಿಂದಷ್ಟೆ ದುಬೈನಿಂದ ಬಂದಿದ್ದರು. ತಹಶೀಲ್ದಾರ್ ಬಸವರಾಜ್ ಸೂಚನೆಯಂತೆ ಮುಂಜಾನೆಯೇ ನರಸಿಂಹಸ್ವಾಮಿ ತಿಟ್ಟಿನ ಮುಸ್ತಫಾ ಹಾಗೂ ಸದಾಶಿವನಕೊಪ್ಪಲಿನ ಕುಮಾರ್ ಅವರ ಮನೆಗೆ ಪೊಲೀಸ್ ಸಿಬ್ಬಂದಿ ಸಮೇತ ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಮಹದೇವ್ ನೇತೃತ್ವದ ಆರೋಗ್ಯ ಇಲಾಖೆನಸಿಬ್ಬಂದಿ ತಂಡ ಪರಿಶೀಲಿಸಿ, ಮನೆಯಲ್ಲೇ ಇರುವಂತೆ ತಿಳಿಸಿದೆ.
ಗುರುಪುರ ಬಳಿಯ ಹುಣಸೇಕಟ್ಟೆಯ ತಾಯಿ ಮತ್ತು ಆಕೆಯ ಪುತ್ರ ಅಜ್ಮೀರ್ಗೆ ರೈಲಿನಲ್ಲಿ ಪ್ರಯಾಣಿಸಿದ್ದರು. ಈ ಬಗ್ಗೆ ಮಾಹಿತಿ ಪಡೆದು ಅವರಿಗೂ ಕೂಡ ಮನೆಯಲ್ಲೇ ಇರುವಂತೆ ಸೂಚಿಸಲಾಗಿದೆ. ಈ ನಾಲ್ವರ ತಪಾಸಣೆ ನಡೆಸಿದ್ದು, ಆರೋಗ್ಯದಿಂದಿದ್ದಾರೆ. ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಕೀರ್ತಿ ಕುಮಾರ್ ಮನವಿ ಮಾಡಿದ್ದಾರೆ.
ಮುಂಬೈಗೆ ತೆರಳಿದ ದಂಪತಿ:ಮುಂಬೈನಿಂದ ಹನಗೋಡು ಬಳಿಯ ಹೆಗ್ಗಂದೂರಿನ ಸಂಬಂಧಿಕರ ಮನೆಗೆ ಬಂದಿದ್ದ ದಂಪತಿಗೆ 15 ದಿನ ಕಾಲ ಮನೆಯಲ್ಲೇ ಇರುವಂತೆ ಸೂಚಿಸಲಾಗಿತ್ತು. ಆದರೆ, ಶನಿವಾರ ಬೆಳಗ್ಗೆ ಮುಂಬೈಗೆ ವಾಪಸ್ ಆಗಿದ್ದಾರೆ. ಇವರಿಗೆ ಆರೋಗ್ಯ ಸಮಸ್ಯೆ ಇರಲಿಲ್ಲ ಎಂದು ಟಿಎಚ್ಒ ತಿಳಿಸಿದ್ದಾರೆ.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Suraj Revanna ಸತ್ಯ ಹೆಚ್ಚು ದಿನ ಮುಚ್ಚಿಡಲು ಸಾಧ್ಯವಿಲ್ಲ](https://www.udayavani.com/wp-content/uploads/2024/07/Suraj-Revanna-150x90.jpg)
Suraj Revanna ಸತ್ಯ ಹೆಚ್ಚು ದಿನ ಮುಚ್ಚಿಡಲು ಸಾಧ್ಯವಿಲ್ಲ
![Untitled-1](https://www.udayavani.com/wp-content/uploads/2024/07/Untitled-1-21-150x90.jpg)
BJP-JDS 19 ಸಂಸದರಿದ್ರೂ ಬಜೆಟ್ನಲ್ಲಿ ರಾಜ್ಯಕ್ಕೆ ನಾಮ: ಎಂ.ಲಕ್ಷ್ಮಣ್
![Army Air Defence: ಸಿಯಾಚಿನ್ನಲ್ಲಿ ಕರ್ತವ್ಯ ನಿರ್ವಹಿಸಲಿರುವ ಮೈಸೂರು ಮಹಿಳೆ](https://www.udayavani.com/wp-content/uploads/2024/07/Mysore1-150x84.jpg)
Army Air Defence: ಸಿಯಾಚಿನ್ನಲ್ಲಿ ಕರ್ತವ್ಯ ನಿರ್ವಹಿಸಲಿರುವ ಮೈಸೂರು ಮಹಿಳೆ
![Mysore: ಕೆಆರ್ ಎಸ್ ಗೆ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ, ಅಧಿಕಾರಿಗಳ ಜತೆ ಸಮಾಲೋಚನೆ](https://www.udayavani.com/wp-content/uploads/2024/07/DKS1-150x84.jpg)
Mysore: ಕೆಆರ್ ಎಸ್ ಗೆ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ, ಅಧಿಕಾರಿಗಳ ಜತೆ ಸಮಾಲೋಚನೆ
![Hunsur ಬುಡಸಹಿತ ಉರುಳಿ ಬಿದ್ದ ತೆಂಗಿನ ಮರ; ಮನೆ ಛಾವಣಿಗೆ ಹಾನಿ,ಸ್ಕೂಟರ್ ಜಖಂ](https://www.udayavani.com/wp-content/uploads/2024/07/mane-10-150x80.jpg)
Hunsur ಬುಡಸಹಿತ ಉರುಳಿ ಬಿದ್ದ ತೆಂಗಿನ ಮರ; ಮನೆ ಛಾವಣಿಗೆ ಹಾನಿ,ಸ್ಕೂಟರ್ ಜಖಂ
MUST WATCH
ಹೊಸ ಸೇರ್ಪಡೆ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.