ಅಧಿಕಾರ ಅನುಭವಿಸಿದ ಪಕ್ಷವು ಕೋಮುವಾದಿಯೇ?


Team Udayavani, Apr 4, 2019, 3:00 AM IST

adikara

ಹುಣಸೂರು: “ಸಿಮೆಂಟ್‌ ಅಂಗಡಿ ಇಟ್ಟುಕೊಂಡಿದ್ದ ಶಂಕ್ರಪ್ಪರನ್ನು ಶಾಸಕ, ಸಂಸದ, ಮಂತ್ರಿ ಮಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಅವರನ್ನು ಮರೆತಿದ್ದಾರೆ. ಅಲ್ಲದೇ ರಾಜಕೀಯ ಬದುಕು ಕಟ್ಟಿಕೊಟ್ಟ ಮಾತೃ ಪಕ್ಷವನ್ನೇ ಮರೆತವರಿಂದು ಬಿಜೆಪಿಯನ್ನು ಕೋಮುವಾದಿ ಎನ್ನುತ್ತಿರುವುದು ಎಷ್ಟರ ಮಟ್ಟಿಗೆ ಸರಿ’ ಎಂದು ಬಿಜೆಪಿ ಅಭ್ಯರ್ಥಿ ಪ್ರತಾಪ್‌ ಸಿಂಹ ಅವರು ಕಾಂಗ್ರೆಸ್‌ ಅಭ್ಯರ್ಥಿ ಸಿ.ಎಚ್‌.ವಿಜಯಶಂಕರ್‌ಗೆ ತಿರುಗೇಟು ನೀಡಿದರು.

ತಾಲೂಕಿನ ಹನಗೋಡಿನಲ್ಲಿ ಬುಧವಾರ ಪ್ರಮುಖ ರಸ್ತೆಯಲ್ಲಿ ರ್ಯಾಲಿ ಹಾಗೂ ಪಾದಯಾತ್ರೆ ನಡೆಸಿ ಮತಯಾಚಿಸಿ ಅವರು ಮಾತನಾಡಿದರು.

ಅದ್ಧೂರಿ ಹನುಮ ಜಯಂತಿ: ಹುಣಸೂರು ತಾಲೂಕಿನ ಸಾವಿರಾರು ಮಂದಿ ಭಾವನಾತ್ಮಕ ಸಂಬಂಧ ಹೊಂದಿರುವ ಹನುಮ ಜಯಂತಿಯನ್ನು ಅದ್ಧೂರಿಯಾಗಿ ನಡೆಸಲು ಸಾಕಷ್ಟು ಶ್ರಮವಹಿಸಿದ್ದು, ಹನುಮ ಜಯಂತಿ ಸಂದರ್ಭದಲ್ಲಿ ತಮ್ಮನ್ನು ಬಂಧಿಸಿ ಜೈಲಿಗೆ ಕಳುಹಿಸಲು ಯತ್ನಿಸಿದ ಕ್ಷೇತ್ರದ ಮಾಜಿ ಶಾಸಕ ಮಂಜುನಾಥ್‌ ಅವರನ್ನು ಮನೆಗೆ ಕಳುಹಿಸಿದ್ದೀರಾ, ಮತ್ತೆ ಬರದಂತೆ ನೋಡಿಕೊಳ್ಳಬೇಕು. ಮುಂದಿನ ಬಾರಿ ಹುಣಸೂರಿನಲ್ಲಿ ಹನುಮ ಜಯಂತಿಯನ್ನು ವೈಭವಯುತವಾಗಿ ಆಚರಿಸುವಂತಾಗಲು ತಮಗೆ ಮತ ನೀಡಬೇಕು ಎಂದು ಮನವಿ ಮಾಡಿದರು.

ಅನುದಾನ ಬಳಸಿದ ಏಕೈಕ ಸಂಸದ: ಕಳೆದ 5 ವರ್ಷಗಳ ಅಧಿಕಾರವಧಿಯಲ್ಲಿ ಮೈಸೂರು ಹಾಗೂ ಕೊಡುಗು ಜಿಲ್ಲೆಗೆ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಜಾರಿಗೊಳಿಸಲು ಶ್ರಮಿಸಿದ್ದೇನೆ. ಸಂಸದರ ಕ್ಷೇತ್ರಾಭಿವೃದ್ಧಿ ಯೋಜನೆಯಡಿ ಬಂದ 25 ಕೋಟಿ ರೂ. ಪೈಕಿ 5 ಲಕ್ಷ ರೂ. ಮಾತ್ರ ಬಾಕಿ ಉಳಿದಿದ್ದು, ಉಳಿದ 24.95 ಕೋಟಿ ಅನುದಾನ ಬಳಸಿದ ಏಕೈಕ ಸಂಸದನೆಂಬ ಹೆಮ್ಮೆ ಇದೆ ಜಿಲ್ಲೆಯ ತಂಬಾಕು ಬೆಳೆಗಾರ ಹಿತ ಕಾಪಾಡುವಲ್ಲಿ ಯಶಸ್ಸು ಕಂಡಿದ್ದೇನೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ಅಪ್ಪಣ್ಣ, ತಾಲೂಕು ಅಧ್ಯಕ್ಷ ಯೋಗನಂದಕುಮಾರ್‌, ಮಾಜಿ ಅಧ್ಯಕ್ಷ ಹನಗೋಡು ಮಂಜುನಾಥ್‌, ಎಸ್ಸಿ,ಎಸ್ಟಿ ಮೋರ್ಚಾದ ಅಧ್ಯಕ್ಷ ರತ್ನಪುರಿ ಅಪ್ಪಣ್ಣ, ಮುಖಂಡರಾದ ಎಚ್‌.ಬಿ.ಸುರೇಶ್‌, ರಮೇಶ್‌ಕುಮಾರ್‌, ನಾಗಣ್ಣ, ನಾಗರಾಜಪ್ಪ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

16-

ನಟ, ಕಾಂಗ್ರೆಸ್‌ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.