ಕಾಡಂಚಿನ ಹಾಡಿಗಳಲ್ಲಿ ಕಜ್ಜಿ, ತುರಿಕೆ ರೋಗ


Team Udayavani, Jul 2, 2019, 3:00 AM IST

kadanchina

ಹುಣಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನದಂಚಿನ ಬಿಲ್ಲೇನಹೊಸಹಳ್ಳಿ ಹಾಡಿಯಲ್ಲಿ ಹಲವಾರು ಮಕ್ಕಳಿಗೆ ಕಜ್ಜಿ,ತುರಿಕೆ ಕಾಣಿಸಿಕೊಂಡಿದ್ದು. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹುಣಸೂರು ತಾಲೂಕಿನ ಹನಗೋಡು ಹೋಬಳಿಯ ಬಿಲ್ಲೇನಹೊಸಹಳ್ಳಿ ಹಾಡಿಯ ಮಕ್ಕಳು ದೊಡ್ಡವರೆನ್ನದೆ ಎಲ್ಲರಿಗೂ ಅಂಟಿಕೊಂಡಿದ್ದು, ನಿತ್ಯ ನರಕಯಾತನೆ ಅನುಭವಿಸುತ್ತಿದ್ದಾರೆ.

ಹಾಡಿಯಲ್ಲಿ ಸುಮಾರು 80 ಕುಟುಂಬವಿದ್ದು, 500ಕ್ಕೂ ಹೆಚ್ಚು ಮಂದಿ ವಾಸವಿದ್ದಾರೆ. ಬಹುತೇಕರು, ಕೊಡಗಿಗೆ ಇಲ್ಲವೇ ಸುತ್ತಮುತ್ತಲ ಗ್ರಾಮಗಳಲ್ಲಿ ಕೂಲಿಗೆ ತೆರಳುತ್ತಾರೆ, ಬೆಳಗ್ಗೆ ತೆರಳಿದರೆ ವಾಪಾಸ್‌ ಆಗುವುದು ರಾತ್ರಿಯೇ ಇದರಿಂದಾಗಿ ವೈದ್ಯರ ಬಳಿಗೂ ಹೋಗಲಾರದ ಸ್ಥಿತಿ ಇಲ್ಲಿದೆ.

ಈ ಕಾಯಿಲೆಯು ಮಕ್ಕಳಲ್ಲೇ ಹೆಚ್ಚಾಗಿ ಕೈ, ಕಾಲು, ಹಣೆಗಳಲ್ಲಿ ಚರ್ಮರೋಗ ಕಾಣಿಸಿಕೊಂಡಿದ್ದು, ಕಡಿತದಿಂದಾಗಿ ದಿನದಿಂದ ದಿನಕ್ಕೆ ರೋಗಬಾಧೆ ಹೆಚ್ಚುತ್ತಲೇ ಇದೆ. ಹಾಡಿಯ 10 ಕ್ಕೂ ಹೆಚ್ಚು ಮಕ್ಕಳು ಸೇರಿದಂತೆ ಮಹಿಳೆಯರಿಗೂ ಕಾಯಿಲೆ ಕಾಣಿಸಿಕೊಂಡಿದೆ. ಇಲ್ಲಿ ಅಂಗವಾಡಿ ಕೇಂದ್ರವೂ ಇದೆ, ಆಶಾ ಕಾರ್ಯಕರ್ತರೂ ಇದ್ದಾರೆ.

ಆದರೆ ಇಡೀ ಹಾಡಿಯಲ್ಲಿ ಅಶುಚಿತ್ವ ತಾಂಡವಡುತ್ತಿರುವುದರಿಂದಲೇ ಇಂಥ ರೋಗ ಬರಲು ಕಾರಣವಾಗಿದೆ. ಈ ಹಾಡಿ ಸೇರಿದಂತೆ ಅರಣ್ಯದಂಚಿನಲ್ಲಿರುವ ಆದಿವಾಸಿಗಳಿಗೆ ಕಜ್ಜಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದು, ಸಮರ್ಪಕ ಆರೋಗ್ಯ ಸೇವೆ ಸಿಗದಿದ್ದರೆ ಬೇರೆ ಪ್ರದೇಶಕ್ಕೂ ಹರಡುವ ಸಾಧ್ಯತೆಗಳಿವೆ.

ಕಾಡಿನ ಪಕ್ಕದಲ್ಲಿರುವ ಗಿರಿಜನರಲ್ಲಿ ಈ ಕಾಯಿಲೆ ಹೆಚ್ಚು. ಇದು ಹರಡುವ ರೋಗವಲ್ಲದಿದ್ದರೂ ಗಾಯಾಳು ಬಳಸುವ ಬಟ್ಟೆ, ಹೊದಿಕೆಗಳನ್ನು ಇತರರು ಬಳಸುವುದರಿಂದಲೂ ಬರುತ್ತದೆ. ಶುಚಿತ್ವ ಹಾಗೂ ನಿತ್ಯ ಬಿಸಿ ನೀರು ಬಳಸುವ ಹಾಗೂ ಸೂಕ್ತ ಚಿಕಿತ್ಸೆಯಿಂದ ನಿಯಂತ್ರಣಕ್ಕೆ ಬರಲಿದೆ. ಆರೋಗ್ಯ ಸಹಾಯಕರೊಂದಿಗೆ ಹಾಡಿಗೆ ಭೇಟಿ ನೀಡಿ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ.
-ಡಾ. ಸಂದೀಪ್‌. ನೇರಳಕುಪ್ಪೆ ಆರೋಗ್ಯ ಕೇಂದ್ರದ ವೈದ್ಯರು

ಶಾಲೆಯ ಮಕ್ಕಳಲ್ಲಿ ಅಷ್ಟಾಗಿ ಕಾಣಿಸಿಕೊಳ್ಳುವುದಿಲ್ಲ, ಮನೆಯಲ್ಲೇ ಉಳಿಯುವ ಮಕ್ಕಳಲ್ಲಿ ಶುಚಿತ್ವ ಕೊರತೆಯಿಂದಾಗಿ ಕಜ್ಜಿಯಂತಹ ಕಾಯಿಲೆ ಕಾಣಿಸಿಕೊಳ್ಳುತ್ತವೆ. ಸಂಚಾರಿ ಆರೋಗ್ಯ ಘಟಕದ ಸಿಬ್ಬಂದಿಗಳನ್ನು ಇಂದೇ ಕಳುಹಿಸುತ್ತೇನೆ.
-ಡಾ.ಕೀರ್ತಿಕುಮಾರ್‌. ಟಿಎಚ್‌ಒ ಹುಣಸೂರು

ಟಾಪ್ ನ್ಯೂಸ್

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

9-fusion

Friendship: ಕೈಜಾರದಿರಲಿ ಗೆಳೆತನವೆಂಬ ಆಪ್ತ ನಿಧಿ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

8-uv-fusion

Smell of First Rain: ಹೊಸಮಳೆಯ ಮೃಣ್ಮಯ ಗಂಧ

7-uv-fsuion

Yugadi: ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ

6-uv-fusion

UV Fusion: ಯುಗಾದಿ ಸಂಭ್ರಮೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.