15 ವರ್ಷಗಳ ನಂತರ ಜೆಡಿಎಸ್‌ ತೆಕ್ಕೆಗೆ ಹುಣಸೂರು


Team Udayavani, May 14, 2023, 1:38 PM IST

15 ವರ್ಷಗಳ ನಂತರ ಜೆಡಿಎಸ್‌ ತೆಕ್ಕೆಗೆ ಹುಣಸೂರು

ಹುಣಸೂರು: ಹುಣಸೂರು ಕ್ಷೇತ್ರದಲ್ಲಿ ಜೆಡಿಎಸ್‌ ಅಭ್ಯರ್ಥಿ ಜಿ.ಡಿ.ಹರೀಶ್‌ಗೌಡ ಪ್ರಥಮ ಬಾರಿಗೆ ಗೆಲುವು ಸಾಧಿಸಿದ್ದು, ಕ್ಷೇತ್ರದಲ್ಲಿ ತಂದೆ ಜಿ.ಟಿ.ದೇವೇಗೌಡರು ಕ್ಷೇತ್ರ ತೊರೆದ 15 ವರ್ಷಗಳ ನಂತರದಲ್ಲಿ ಪುತ್ರ ಹರೀಶ್‌ಗೌಡ ಸಹ ಗೆಲುವು ಸಾಧಿಸಿರುವುದು ಕ್ಷೇತ್ರದ ವಿಶೇಷ.

ತೀವ್ರ ಪೈಪೋಟಿಯಿಂದ ಕೂಡಿದ್ದ ಹುಣಸೂರು ಕ್ಷೇತ್ರದಲ್ಲಿ ಶಾಸಕರಾಗಿದ್ದ ಎಚ್‌.ಪಿ.ಮಂಜುನಾಥ್‌ ಹಾಗೂ ಜೆಡಿಎಸ್‌ನ ಹರೀಶ್‌ಗೌಡರ ನಡುವೆ ನಡೆದ ಜಿದ್ದಾಜಿದ್ದಿನ ಹೋರಾಟದಲ್ಲಿ 2,412 ಮತಗಳ ಅಂತರದಿಂದ ಗೆಲುವು ಸಾಧಿಸಿರುವ ಜೆಡಿಎಸ್‌ ಅಭ್ಯರ್ಥಿ ಜಿ.ಡಿ.ಹರೀಶ್‌ಗೌಡರು ಬಹಳ ಅಂತರದಿಂದ ಗೆಲುವು ಸಾಧಿಸುವ ನಿರೀಕ್ಷೆ ಇಟ್ಟಿದ್ದರಾದರೂ ಆತ್ಮವಿಶ್ವಾಸ ಗೆಲುವು ತದುಕೊಟ್ಟಿದ್ದು, ಎಚ್‌. ವಿಶ್ವನಾಥರ ಉಪ ಚುನಾವಣೆ ಹೊರತಾಗಿ ಕಳೆದ 15 ವರ್ಷಕಾಲ ಕಾಂಗ್ರೆಸ್‌ ಭದ್ರಕೋಟೆಯಾಗಿದ್ದ ಹುಣಸೂರು ಕ್ಷೇತ್ರದಲ್ಲಿ ಜೆಡಿಎಸ್‌ ಮತ್ತೆ ತನ್ನ ಅಧಿಪತ್ಯ ಸ್ಥಾಪಿಸಿದೆ.

ಅತಿಯಾದ ಆತ್ಮವಿಶ್ವಾಸವೇ ಕಾಂಗ್ರೆಸ್‌ ಸೋಲು: ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಸಾಂಪ್ರದಾಯಿಕ ಮತಗಳು ಹಾಗೂ ಶಾಸಕ ಎಚ್‌.ಪಿ.ಮಂಜುನಾಥರ ಅಭಿವೃದ್ಧಿ ಕಾರ್ಯಗಳನ್ನು ಪರಿಗಣಿಸಿರುವ ಮತದಾರ 92,254 ಮತಗಳನ್ನು ನೀಡಿದ್ದು, ಕಾಂಗ್ರೆಸ್‌ ಪಕ್ಷ ದಿಂದ ಗುಳೇ ಹೋದ ಬಹುತೇಕ ಮುಖಂಡರನ್ನು ಪಕ್ಷದಲ್ಲೇ ಉಳಿಸಿಕೊಳ್ಳುವಲ್ಲಿ ವಿಫಲ ವಾದದ್ದು, ಪ್ರತಿಬಾರಿ ಕಾಂಗ್ರೆಸ್‌ ಪಕ್ಷವನ್ನೇ ಬೆಂಬಲಿಸಿ ಕೊಂಡು ಬರುತ್ತಿದ್ದ ಅಲ್ಪ ಪ್ರಮಾಣದಲ್ಲಿ ಕುರುಬರು, ಸಣ್ಣಪುಟ್ಟ ಸಮುದಾಯ ಹಾಗೂ ಮುಸ್ಲಿಂ ಸಮುದಾಯ ಈ ಬಾರಿ ಕಾಂಗ್ರೆಸ್‌ಗೆ ಕೈಕೊಟ್ಟಿದ್ದು, ಅತಿಯಾದ ಆತ್ಮವಿಶ್ವಾಸ, ಸಂಘಟಿತ ಪ್ರಚಾರದ ಕೊರತೆ, ಕೊನೆಯ ದಿನಗಳಲ್ಲಿ ಹಣಕಾಸಿನ ಮುಗ್ಗಟ್ಟು, ಕ್ಷೇತ್ರದಲ್ಲಿ ಬದಲಾವಣೆ ಬಯಸಿದ್ದರ ಪರಿಣಾಮ ಮಂಜುನಾಥರಿಗೆ ಸೋಲುಂಟಾಗಿದೆ ಎನ್ನಬಹುದು.

ಜೆಡಿಎಸ್‌ ಗೆಲುವಿಗೆ ಕೈ ಹಿಡಿದ ಸಹಕಾರ: ಇನ್ನು ಜೆಡಿಎಸ್‌ ಅಭ್ಯರ್ಥಿ ಜಿ.ಡಿ.ಹರೀಶ್‌ ಗೌಡರು ತಂದೆಯಂತೆ ಸಹಕಾರ ಕ್ಷೇತ್ರದ ಮೂಲಕ ಹಿಡಿತ ಸಾಧಿಸಿದ್ದು, ಕಾಂಗ್ರೆಸ್‌ ಮತ್ತು ಬಿಜೆಪಿಯಿಂದ ಆಪರೇಷನ್‌ ಮಾಡಿ ಹಲವಾರು ಮುಖಂಡರನ್ನು ಜೆಡಿಎಸ್‌ನತ್ತ ಸೆಳೆದು ಕೊಂಡಿದ್ದು, ಸಣ್ಣಪುಟ್ಟ ಸಮುದಾಯ ಗಳನ್ನು ವಿಶ್ವಾಸಕ್ಕೆ ಪಡೆದದ್ದು, ಇಷ್ಟರ ನಡುವೆಯೂ ತಂದೆಯ ನಾಮಬಲ, ಹೊಸ ಮುಖವೆಂಬ ಕಾರಣ, ಜನರಲ್ಲಿ ವಿಶ್ವಾಸ ಮೂಡಿಸಿದ್ದು ಗೆಲುವಿಗೆ ಸಹಕಾರಿಯಾಯಿತು. 2023ರ ಸಾರ್ವತ್ರಿಕ ಚುನಾವಣೆಯಲ್ಲಿ ಜೆಡಿಎಸ್‌ ಅಭ್ಯರ್ಥಿ ಜಿ.ಡಿ.ಹರೀಶ್‌ಗೌಡ ಗೆಲುವು ಸಾಧಿಸಿದ್ದಾರೆ.

-ಸಂಪತ್‌ ಕುಮಾರ್‌

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.