ಪುರಸಭೆ ನೂತನ ಅಧ್ಯಕ್ಷರಾಗಿ ಕೆ.ಮಹೇಶ್ ಅವಿರೋಧ ಆಯ್ಕೆ
Team Udayavani, Apr 21, 2022, 5:50 PM IST
ಪಿರಿಯಾಪಟ್ಟಣ: ಇಲ್ಲಿನ ಪುರಸಭೆಗೆ ನೂತನ ಅಧ್ಯಕ್ಷರಾಗಿ ಕೆ.ಮಹೇಶ್ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ.
ಈ ಹಿಂದೆ ಮೊದಲನೇ ಅವಧಿಗೆ ಅಧ್ಯಕ್ಷರಾಗಿದ್ದ ಮಂಜುನಾಥ್ ಸಿಂಗ್ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಸ್ಥಾನ ತೆರವಾಗಿತ್ತು. ಆದರೆ ಇಂದು ಜೆಡಿಎಸ್ ಬೆಂಬಲಿತ ಅಭ್ಯರ್ಥಿಯಾಗಿ ಮಹೇಶ್ ನಾಮಪತ್ರ ಸಲ್ಲಿಸಿದರು ಚುನಾವಣೆಯಲ್ಲಿ ಕಾಂಗ್ರೆಸ್ಸಿನ ಸದಸ್ಯರು ಬಹುಮತ ಇಲ್ಲದ ಕಾರಣ ಯಾರು ನಾಮಪತ್ರ ಸಲ್ಲಿಸದ ಕಾರಣ ಚುನಾವಣಾಧಿಕಾರಿಯಾಗಿ ಕೆಲಸ ನಿರ್ವಹಿಸಿದ ತಹಶೀಲ್ದಾರ್ ಕೆ.ಚಂದ್ರಮೌಳಿಯವರು ಅಧ್ಯಕ್ಷರಾಗಿ ಕೆ.ಮಹೇಶ್ ಆಯ್ಕೆಯನ್ನು ಘೋಷಿಸಿದರು.
ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಕೆ ಮಹೇಶ್ ಮಾತನಾಡಿ ಶಾಸಕ ಕೆ.ಮಹದೇವ್ ಹಾಗೂ ಮೈಮುಲ್ ಅಧ್ಯಕ್ಷ ಪ್ರಸನ್ನರವರ ಮತ್ತು ಸದಸ್ಯರುಗಳ ಸೂಚನೆಯತೆ ಎಲ್ಲರನ್ನು ವಿಶ್ವಾಸ ತೆಗೆದುಕೊಂಡು ಅಭಿವೃದ್ಧಿ ಕೆಲಸಗಳನ್ನು ಪ್ರಾಮಾಣಿಕ ದಕ್ಷತೆಯಿಂದ ಅಭಿವೃದ್ಧಿ ಕೆಲಸ ಎಂದರು ಇದೇ ಸಂದರ್ಭದಲ್ಲಿ ಶಾಸಕ ಕೆ ಮಹದೇವ್ ಮಾತನಾಡಿ ನಮ್ಮ ಪಕ್ಷದ ಒಳ ಒಪ್ಪಂದದಂತೆ ಹಿಂದೆ ಮಂಜುನಾಥ್ ಸಿಂಗ ರಾಜಿನಾಮೆ ನೀಡಿದ್ದರಿಂದ ಈ ಆಯ್ಕೆಯಾದರು ತೆರವಾಗಿತ್ತು ಆದ್ದರಿಂದ ಇಂದು ಅವರನ್ನು ಆಯ್ಕೆಮಾಡಲಾಗಿದೆ ಅವರಿಗೆ ಎಲ್ಲರ ಸಹಕಾರ ಅತ್ಯಗತ್ಯ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಉಪಾಧ್ಯಕ್ಷೆ ನಾಗರತ್ನ, ಸದಸ್ಯರಾದ ಪಿಎಂ.ವಿನೋದ್ ಶ್ವೇತ ನಿರಂಜನ್, ಪಿ.ಸಿ .ಕೃಷ್ಣ, ಆಶಾ, ಪುಷ್ಪಲತಾ, ಭಾರತಿ, ಸವರ್ಣ, ರತ್ನಮ್ಮ ಮಹದೇವ್ ಸೇರಿದಂತೆ ಮತ್ತಿತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
Politics: ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ಎಚ್.ವಿಶ್ವನಾಥ್
ಮಂಡ್ಯದಲ್ಲಿ ಐಸ್ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ
Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ
Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ
MUST WATCH
ಹೊಸ ಸೇರ್ಪಡೆ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ