ಇಂದು ಕೆ-ಸೆಟ್‌ ಫ‌ಲಿತಾಂಶ


Team Udayavani, Jan 9, 2021, 5:30 AM IST

ಇಂದು ಕೆ-ಸೆಟ್‌ ಫ‌ಲಿತಾಂಶ

ಮೈಸೂರು: ಕಳೆದ ಸೆಪ್ಟಂಬರ್‌ನಲ್ಲಿ ಮೈಸೂರು ವಿವಿ ನಡೆಸಿದ್ದ ಕರ್ನಾಟಕ ರಾಜ್ಯ ಸಹಾ ಯಕ ಪ್ರಾಧ್ಯಾಪಕ ಅರ್ಹತಾ ಪರೀಕ್ಷೆ (ಕೆ-ಸೆಟ್‌) ಫ‌ಲಿತಾಂಶ ಜ.9ರಂದು ಪ್ರಕಟವಾಗಲಿದ್ದು, ಪರೀಕ್ಷೆ ಬರೆದ 79,717 ಅಭ್ಯರ್ಥಿಗಳ ಪೈಕಿ 5,495 ಮಂದಿ ಉತ್ತೀರ್ಣರಾಗಿದ್ದಾರೆ ಎಂದು ಮೈಸೂರು ವಿವಿ ಕುಲಪತಿ ಪ್ರೊ| ಜಿ. ಹೇಮಂತ ಕುಮಾರ್‌ ತಿಳಿಸಿದರು.

ಶುಕ್ರವಾರ ನಡೆದ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು, ಯುಜಿಸಿ ಪರಿಶೀಲನ ಸಮಿತಿ ಸದಸ್ಯರು ಪರಿಶೀಲಿಸಿ ಫ‌ಲಿತಾಂಶ ಬಿಡುಗಡೆಗೆ ಅನುಮತಿ ನೀಡಿದ್ದು, ಜ.9ರಂದು ಪ್ರಕಟಿಸಲಾಗುತ್ತಿದೆ. 2019ರಲ್ಲಿ ಶೇ.6.96 ಫ‌ಲಿತಾಂಶ ಬಂದಿದ್ದು, ಈ ಬಾರಿ ಶೇ.6.89ರಷ್ಟು ಬಂದಿದೆ ಎಂದರು.

ಮಾರ್ಚ್‌ಗೆ ಕೆ-ಸೆಟ್‌ ಸಾಧ್ಯತೆ : 
ಕಳೆದ ಬಾರಿ ಕೋವಿಡ್‌ನಿಂದ ತಡವಾಗಿ ಕೆ-ಸೆಟ್‌ ಪರೀಕ್ಷೆ ನಡೆಸ ಲಾಗಿತ್ತು. ಹಾಗಾಗಿ ಈ ಬಾರಿ ಮಾರ್ಚ್‌ ವೇಳೆಗೆ ಕೆ-ಸೆಟ್‌ ಪರೀಕ್ಷೆ ನಡೆಸಲಾಗುವುದು ಎಂದರು.

ನೋಡಲ್‌ ಕೇಂದ್ರ ಫ‌ಲಿತಾಂಶ : 
ಬೆಂಗಳೂರಲ್ಲಿ-1,133, ಬೆಳ ಗಾವಿ- 200, ಬಳ್ಳಾರಿ- 332, ವಿಜಯ ಪುರ-255, ದಾವಣಗೆರೆ- 274, ಧಾರವಾಡ- 668, ಕಲಬುರಗಿ-464, ಮಂಗಳೂರು-391, ಮೈಸೂರು- 1,248, ಶಿವಮೊಗ್ಗ-296, ತುಮಕೂರು – 234 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.

ಟಾಪ್ ನ್ಯೂಸ್

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

11-

UPSC ಪರೀಕ್ಷೆಯಲ್ಲಿ ಹುಣಸೂರಿನ ಲೇಖನ್‌ಗೆ 77ನೇ ರ‍್ಯಾಂಕ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.