ಕನ್ನಡ ವ್ಯಾಕರಣ, ಛಂದಸ್ಸು ಸರಳೀಕರಿಸಬೇಕಿದೆ


Team Udayavani, Oct 17, 2019, 3:00 AM IST

kannada

ಮೈಸೂರು: ಇಂದಿನ ವಿದ್ಯಾರ್ಥಿಗಳಲ್ಲಿ ಕನ್ನಡವನ್ನು ಭಾಷೆಯಾಗಿ ಅಧ್ಯಯನ ಮಾಡುವುದೇ ಒಂದು ಸವಾಲು ಎಂಬ ಮನೋಭಾವ ಮೂಡಿದೆ ಎಂದು ಮೈಸೂರು ವಿವಿ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ಪ್ರಾಧ್ಯಾಪಕಿ ಡಾ.ಎನ್‌.ಕೆ. ಲೋಲಾಕ್ಷಿ ಹೇಳಿದರು. ನಗರದ ಜಿಲ್ಲಾ ಸಾಹಿತ್ಯ ಭವನದಲ್ಲಿ ಆಯೋಜಿಸಿದ್ದ ಕೆ.ಎಸ್‌. ರೇಣುಕಾಪ್ರಸಾದ್‌ ಅವರ ಶಬ್ದಮಣಿ ದರ್ಪಣದ ಅವಲೋಕನ ಹಾಗೂ ಛಂದೋಲೋಕ ಕೃತಿಗಳ ಬಿಡುಗಡೆ ಹಾಗೂ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸಾವಿರಾರು ವರ್ಷಗಳ ದೀರ್ಘ‌ ಪರಂಪರೆಯುಳ್ಳ ಕನ್ನಡ ಭಾಷೆಯ ಮೇಲೆ ಹೊಸ ಪೀಳಿಗೆಗೆ ಒಂದು ರೀತಿಯ ಜಿಗುಪ್ಸೆ ಇದೆ. ಎಸ್ಸೆಸ್ಸೆಲ್ಸಿ, ಪಿಯುಸಿ ಪಠ್ಯದಲ್ಲಿ ಕನ್ನಡವನ್ನು ಭಾಷೆಯಾಗಿ ಓದಲು ಹಿಂದೇಟು ಹಾಕುತ್ತಿದ್ದಾರೆ. ಇದರ ಜೊತೆಗೆ ಕನ್ನಡ ವ್ಯಾಕರಣ ಹಾಗೂ ಛಂದಸ್ಸು ಕಬ್ಬಿಣದ ಕಡೆಯಾಗಿದೆ. ಈ ನಿಟ್ಟಿನಲ್ಲಿ ವ್ಯಾಕರಣ ಮತ್ತು ಛಂದಸ್ಸನ್ನು ವೈಜ್ಞಾನಿಕವಾಗಿ ಅಧ್ಯಯನ ಮಾಡುವ ಮೂಲಕ ಸರಳೀಕರಿಸುವ ಕೆಲಸ ನಡೆಯಬೇಕಿದೆ ಎಂದರು.

ಒಂದು ಕಾಲದಲ್ಲಿ ಜೈಮಿನಿ ಭಾರತವನ್ನು ಹಳ್ಳಿಗರು ಒಂದೆಡೆ ಸೇರಿ ಅಭ್ಯಾಸ ಮಾಡುವ ಮೂಲಕ ಕಂಠಪಾಠ ಮಾಡಿಕೊಳ್ಳುತ್ತಿದ್ದರು. ಆದರೆ, ಇತ್ತೀಚೆಗೆ ಎಲ್ಲರೂ ಮೊಬೈಲ್‌ನಲ್ಲಿಯೇ ಎಲ್ಲರೂ ಕಳೆದುಹೋಗಿದ್ದಾರೆ ಎಂದರು. ಕಾರ್ಯಕ್ರಮದಲ್ಲಿ 16 ಮಂದಿ ಶಿಕ್ಷಕರಿಗೆ ಕರ್ನಾಟಕ ಗುರು ಶಿರೋಮಣಿ, 6 ಮಂದಿಗೆ ಕರ್ನಾಟಕ ಸಾಹಿತ್ಯ ಶಿರೋಮಣಿ ಹಾಗೂ 10 ಮಂದಿಗೆ ಕರ್ನಾಟಕ ಸಂಘಟನಾ ಶಿರೋಮಣಿ ಪ್ರಶಸ್ತಿ ನೀಡಲಾಯಿತು.

ನಂತರ ಸಿಸ್ಟರ್‌ ಲೀನಾ ಮಸ್ಕರೇನಸ್‌ ಸ್ಮರಣಾರ್ಥ ಕವಿಗೋಷ್ಠಿ ನಡೆಯಿತು. ಈ ವೇಳೆ ಮೇಯರ್‌ ಪುಷ್ಪಲತಾ, ಕಸಾಪ ಜಿಲ್ಲಾಧ್ಯಕ್ಷ ಡಾ.ವೈ.ಡಿ. ರಾಜಣ್ಣ, ಕವಿ ಡಾ. ಜಯಪ್ಪ ಹೊನ್ನಾಳಿ, ಬಾಲ ಸಾಹಿತ್ಯ ಚಿಂತನ ಬಳಗದ ಅಧ್ಯಕ್ಷ ಡಾ. ಮಾದುಪ್ರಸಾದ್‌ ಹುಣಸೂರು, ರಂಗಕರ್ಮಿ ರಾಜಶೇಖರ ಕದಂಬ ಇತರರಿದ್ದರು.

ಟಾಪ್ ನ್ಯೂಸ್

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.