ಹುಣಸೂರು : ಶ್ರೀ ಮುನೇಶ್ವರ ಸ್ವಾಮಿ ದೇವಾಲಯದಲ್ಲಿ ಕರಗ ಮಹೋತ್ಸವ
Team Udayavani, Oct 4, 2022, 9:20 PM IST
ಹುಣಸೂರು : ನಗರದ ಹೃದಯ ಭಾಗದಲ್ಲಿರುವ ಶ್ರೀ ಮುನೇಶ್ವರ ಸ್ವಾಮಿ ದೇವಾಲಯದ ಕರಗ ಮಹೋತ್ಸವ ನಡೆಯಿತು.
ಬೆಳಗ್ಗೆ ದೇವರನ್ನು ಬ್ರಾಹ್ಮಣರ ಬಡಾವಣೆಯ ಲಕ್ಷ್ಮಣತೀರ್ಥ ನದಿ ತಟಕ್ಕೆ ತಂದು ಅಲ್ಲಿ ಕರಗ ಹೊರುವ ಪೂಜಾರಿ ನದಿಯಲ್ಲಿ ಮಿಂದು. ಗಂಗೆ ಪೂಜೆ ಸಲ್ಲಿಸಿ ದೇವರನ್ನು ಶೃಂಗರಿಸಿದ ನಂತರ ಪೂಜೆ ಸಲ್ಲಿಸಿ. ಕರಗ ಹೊತ್ತು. ಬ್ರಾಹ್ಮಣರ ಬಡಾವಣೆ, ಕಾಫಿ ವಕ್ಸ್ ೯ ರಸ್ತೆ ಮೂಲಕ ಸ್ಟೋರ್ ಬೀದಿಯಲ್ಲಿ ಮೆರವಣಿಗೆ ನಡೆಸಿದರು.
ಕರಗ ಮನೆ ಬಳಿ ಬಂದ ವೇಳೆ ಜನರು ಪೂಜೆ ಸಲ್ಲಿಸಿ ಭಕ್ತಿ ಭಾವಮೆರೆದರು.
ಇದನ್ನೂ ಓದಿ : ಅಲ್ಲಿ ಕೇರೆ ಇಲ್ಲಿ ನಾಗರ… ಒಂದು ಗಂಟೆ ಅಂತರದಲ್ಲಿ ಎರಡು ಉರಗ ರಕ್ಷಣೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?