ಬಹುಪರಾಕ್! ತಮ್ಮ ಬೆನ್ನನ್ನು ತಾವೇ ತಟ್ಟಿಕೊಂಡ ಸಿಎಂ ಸಿದ್ದರಾಮಯ್ಯ
Team Udayavani, Mar 10, 2018, 5:35 PM IST
ಮೈಸೂರು:ದೇವರಾಜು ಅರಸು ನಂತರ ಮೈಸೂರು ಭಾಗದ 2ನೇ ಸಿಎಂ ನಾನೇ. ಮೈಸೂರು ರಾಜರ ನಂತರ ಹೆಚ್ಚು ಕೊಡುಗೆ ನೀಡಿದ ಸರ್ಕಾರ ನಮ್ಮದು. 5 ವರ್ಷದಲ್ಲಿ ಮೈಸೂರು ಜಿಲ್ಲಾಭಿವೃದ್ಧಿಗಾಗಿ 5 ಸಾವಿರ ಕೋಟಿ ರೂಪಾಯಿ ಖರ್ಚು ಮಾಡಿದ್ದೇವೆ..ಇದೆಲ್ಲಾ ಸಾಧ್ಯವಾದದ್ದು ನಿಮ್ಮ ಪ್ರೀತಿ, ಸಹಕಾರದಿಂದ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಶನಿವಾರ ಮೈಸೂರಿನಲ್ಲಿ ಜಯದೇವ ಆಸ್ಪತ್ರೆ ಉದ್ಘಾಟಿಸಿ ಮಾತನಾಡಿದ ಅವರು, ಸ್ವತಂತ್ರ ಭಾರತದಲ್ಲಿ ಇಷ್ಟೊಂದು ದೊಡ್ಡ ಮೊತ್ತದ ಹಣ ಕೊಟ್ಟ ಸರ್ಕಾರ ಬೇರೆ ಯಾವುದೂ ಇಲ್ಲ. ಮೈಸೂರಿನ ಪರಂಪರೆ ಉಳಿಸಿಕೊಂಡು ಕಟ್ಟಡ ಕಟ್ಟಿದ್ದೇವೆ ಎಂದು ತಮ್ಮ ಬೆನ್ನನ್ನು ತಾವೇ ತಟ್ಟಿಕೊಂಡಿದ್ದಾರೆ.
ಯಾವುದಾದರೂ ಕೆಲಸ ಮಾಡಿದ್ದ ಸರ್ಕಾರವಿದ್ದರೆ ಅದು ನಮ್ಮ ಸರ್ಕಾರ ಮಾತ್ರ. ಲಲಿತ ಮಹಲ್ ಪ್ಯಾಲೇಸ್ ಮಾದರಿಯಲ್ಲಿ ಡಿಸಿ ಕಚೇರಿ ಕಟ್ಟಿಸಿದ್ದೇವೆ. ಇದೆಲ್ಲವೂ ಸಾಧ್ಯವಾಗಿದ್ದು ನಾನು ಸಿಎಂ ಆದ ಮೇಲೆಯೇ ಎಂದು ಹೊಗಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ