ಒಡಲಿನಲ್ಲಿ ನದಿಗಳಿದ್ದರೂ ಜನರಿಗೆ ನೀರಿಲ್ಲ

ನಗರದ ಮಧ್ಯೆಯೇ ಲಕ್ಷ್ಮಣ ತೀರ್ಥ ನದಿ ಹರಿಯುತ್ತಿದ್ದರೂ ನೀರಿಗೆ ಬರ

Team Udayavani, Oct 14, 2020, 3:04 PM IST

MYSURU-TDY-3

ಲಕ್ಷ್ಮಣ ತೀರ್ಥ ನದಿ

ಹುಣಸೂರು: ನಗರದ ಮಧ್ಯದಲ್ಲೇ ಲಕ್ಷ್ಮಣ ತೀರ್ಥ ನದಿ ಹರಿಯುತ್ತಿದ್ದರೂ ನಾಗರಿಕರಿಗೆ ಸಮರ್ಪಕವಾಗಿ ಕುಡಿಯುವ ನೀರು ಸಿಗುತ್ತಿಲ್ಲ. ಹುಣಸೂರು ಸುತ್ತಮತ್ತ ಸಾಕಷ್ಟ ಜಲಮೂಲಗಳಿದ್ದು, ಇವುಗಳನ್ನು ವ್ಯವಸ್ಥಿತವಾಗಿ ಬಳಸಿಕೊಂಡು ನಗರಕ್ಕೆ ಸುಲಭವಾಗಿ ನೀರು ಪೂರೈಸಬಹುದಾಗಿದೆ. ಆದರೆ, ಇವುಗಳನ್ನು ಸರಿಯಾಗಿ ಬಳಸಿಕೊಳ್ಳದ ಕಾರಣ ನಗರದ ನಾಗರಿಕರು ಕುಡಿಯುವ ನೀರಿಗಾಗಿ ಪರಿತಪಿಸುವುದು ಸಾಮಾನ್ಯವಾಗಿದೆ.

ನಗರಕ್ಕೆ ಈ ಹಿಂದಿನಿಂದಲೂ ಲಕ್ಷ್ಮಣ ತೀರ್ಥನದಿಯಿಂದಲೇ ನೀರು ಪೂರೈಕೆ ಮಾಡಲಾಗುತ್ತಿತ್ತು. ಇದಕ್ಕಾಗಿಯೇ ಪಂಪ್‌ ಹೌಸ್‌ ನಿರ್ಮಿಸಲಾಗಿದೆ. ಆಗ ಜನತೆಗೆ ಸಮರ್ಪಕವಾಗಿ ನೀರು ಸಿಗುತ್ತಿತ್ತು. ಈ ನಡುವೆ, ಜಿ.ಟಿ. ದೇವೇಗೌಡರು ಶಾಸಕರಾಗಿದ್ದ ಅವಧಿಯಲ್ಲಿ ಅಂದರೆ 2008ರಲ್ಲಿ ಕೆ.ಆರ್‌.ನಗರದ ಚಂದಗಾಲು ಬಳಿಯಿಂದ ಕಾವೇರಿ ನೀರನ್ನು ನಗರಕ್ಕೆ ಪೂರೈಸುವ ವ್ಯವಸ್ಥೆಯನ್ನು ಮಾಡಲಾಯಿತು. 2008ರಿಂದಲೂ ಕಾವೇರಿ ನೀರನ್ನು ಸರಬರಾಜು ಮಾಡಲಾಗುತ್ತಿದೆ. ಸಾಕಷ್ಟು ನೀರುಅಲ್ಲಿಂದಲೇ ಪೂರೈಕೆಯಾಗುತ್ತಿದ್ದರಿಂದ ಯಾವುದೇ ಸಮಸ್ಯೆ ಉಂಟಾಗುತ್ತಿರಲಿಲ್ಲ.

ಹೀಗಾಗಿ ಲಕ್ಷ್ಮಣ ತೀರ್ಥ ನದಿ ನೀರನ್ನು ಸ್ಥಗಿತಗೊಳಿಸಲಾಯಿತು. ಆದರೆ, ಇತ್ತೀಚಿನ ವರ್ಷಗಳಲ್ಲಿ ಹುಣಸೂರು ನಗರ ಶರವೇಗದಲ್ಲಿ ಬೆಳೆಯುತ್ತಿದ್ದು, ಸಾಕಷ್ಟು ಸಂಖ್ಯೆಯಲ್ಲಿ ಹೊಸಬಡಾವಣೆಗಳು ನಿರ್ಮಾಣಗೊಂಡಿವೆ. ಹೀಗಾಗಿ ನಗರದ ಜನತೆಗೆ ಕಾವೇರಿ ನೀರು ಸಾಕಾಗುತ್ತಿಲ್ಲ. ಈ ಮಧ್ಯೆ, ನಗರದಲ್ಲಿ ಸಾಕಷ್ಟು ಕೊಳವೆ ಬಾವಿಗಳನ್ನು ಕೊರೆಸಿ, ನೀರು ಪೂರೈಸಲಾಗುತ್ತಿದ್ದರೂ ಜನರಿಗೆ ಸಮರ್ಪಕವಾಗಿ ನೀರು ಸಿಗುತ್ತಿಲ್ಲ. ಹೀಗಾಗಿ ಸಾರ್ವಜನಿಕರು ರೋಸಿ ಹೋಗಿದ್ದಾರೆ.

ಅವ್ಯವಸ್ಥೆ: ಹುಣಸೂರು ಒಡಲಿನಲ್ಲಿ ಕಾವೇರಿ ನದಿ, ಲಕ್ಷ್ಮಣ ತೀರ್ಥ ನದಿ, 65ಕ್ಕೂ ಹೆಚ್ಚು ಬೋರ್‌ವೆಲ್‌ಗಳಿದ್ದರೂ ನಗರದ ಐದು ಸಾವಿರ ಮನೆಗಳಿಗೆ ಸಮರ್ಪಕವಾಗಿ ನೀರು ಪೂರೈಸಲಾಗುತ್ತಿಲ್ಲ. ದೃರದೃಷ್ಟಿ ಯೋಜನೆಗಳುಇಲ್ಲದಕಾರಣಈ ಅವ್ಯವಸ್ಥೆ ಉಂಟಾಗಿದೆ.

ನೀರು ಸಿಗದ ಬಡಾವಣೆಗಳು: ನಗರದ ಮಂಜುನಾಥ ಬಡಾಣೆ, ನ್ಯೂ ಮಾರುತಿ ಬಡಾವಣೆ, ಒಂಟೆಪಾಳ್ಯ ಬೋರೆ, ಸ್ಟೋರ್‌ ಬೀದಿಯ ಕೆಲ ರಸ್ತೆ, ಬ್ರಾಹ್ಮಣರ ‌ ಬಡಾವಣೆಯ ರಾಘವೇಂದ್ರಸ್ವಾಮಿ ಮಠದ ರಸ್ತೆಯ ಮನೆಗಳಿಗೆ ಸಮರ್ಪಕ ನೀರು ಪೂರೈಕೆಯಾಗುತ್ತಿಲ್ಲ, ಹತ್ತಿರದ ‌ಬೋರ್‌ವೆಲ್‌ಗ‌ಳು ಇಲ್ಲವೇ ನಗರಸಭೆಯವರು ಸರಬರಾಜು ಮಾಡುವ  ಟ್ಯಾಂಕರ್‌ ನೀರಿಗಾಗಿ ಕಾಯಬೇಕಾದ ಪರಿಸಿ §ತಿ ನಿರ್ಮಾಣವಾಗಿದೆ. ಬಡಾವಣೆಗಳಿಗೆ ನೀರು ಪೂರೈಕೆಯಾಗದಿರುವ ಕುರಿತು ವಾಟರ್‌ಮ್ಯಾನ್‌ (ನೀರುಗಂಟಿ)ಗಳನ್ನು ಪ್ರಶ್ನಿಸಿದರೆ, ಪೈಪ್‌ಲೈನ್‌, ವಾಲ್ಟ್ ಹಾಳಾಗಿದೆ, ಕೆ.ಆರ್‌.ನಗರದಲ್ಲಿ ಮೋಟಾರ್‌ ಕೆಟ್ಟಿದೆ ಎಂದು ಸಬೂಬು ಹೇಳುತ್ತಾರೆ. ಇನ್ನೂ ನಗರಸಭೆ ಪೌರಾಯುಕ್ತರನ್ನು ಕೇಳಿದರೆ, ದುರಸ್ತಿಪಡಿಸಲಾಗುತ್ತಿದೆ. ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬ ಸಿದ್ಧ ಉತ್ತರ ದೊರೆಯುತ್ತಿದೆ. ಹೀಗಾಗಿ ನಗರದ ‌ ಜನತೆ ಯಾರ ಬಳಿ ತಮ್ಮ ಸಮಸ್ಯೆಗ‌ಳನ್ನು ಹೇಳಿಕೊಳ್ಳಬೇಕು ಎಂಬುದೇ ತೋಚದಂತಾಗಿದೆ.

ಏನಂತಾರೆ ಶಾಸಕರು? :  ಹುಣಸೂರು ನಗರಕ್ಕೆಲಕ್ಷ್ಮಣತೀರ್ಥ ನದಿಯಿಂದ ನೀರು ಒದಗಿಸುತ್ತಿದ್ದ ಪಂಪ್‌ಹೌಸ್‌ ಪುನಶ್ಚೇತನಗೊಳಿಸಲು  ಸೂಚಿಸಲಾಗಿದೆ.ಅಲ್ಲದೇ ಕಾವೇರಿನದಿಯಿಂದ ನೀರುಸರಬರಾಜುಮಾಡುವಕೆ.ಆರ್‌.ನಗರ ತಾಲೂಕಿನಚಂದಗಾಲುಬಳಿಯಪಂಪ್‌ ಹೌಸ್‌ನಲ್ಲಿ ಹೆಚ್ಚಿನ ಸಾಮರ್ಥ್ಯದ ಮೋಟಾರ್‌ ಅಳವಡಿಸಲು ಹಾಗೂ ನಗರದಲ್ಲಿ ಮೂರು ಓವರ್‌ ಹೆಡ್‌ ಟ್ಯಾಂಕ್‌ ನಿರ್ಮಿಸಲು ನಿಟ್ಟಿನಲ್ಲಿ ಟೆಂಡರ್‌ ಪ್ರಗತಿಯಲ್ಲಿದೆ.ಈ ಎಲ್ಲಾ ಕಾಮಗಾರಿ ಪೂರ್ಣಗೊಂಡರೆ ನಗರದ ನೀರಿನ ಸಮಸ್ಯೆ ನೀಗಲಿದೆ ಎಂದು ಶಾಸಕ ಎಚ್‌.ಪಿ. ಮಂಜುನಾಥ್‌ ತಿಳಿಸಿದ್ದಾರೆ.

 

ಸಂಪತ್‌ ಕುಮಾರ್‌

ಟಾಪ್ ನ್ಯೂಸ್

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.