ಶ್ರೀರಂಗಪಟ್ಟಣದ ಶ್ರೀರಂಗನಾಥನ ಸನ್ನಿಧಿಯಲ್ಲಿ ಲಕ್ಷ ದೀಪೋತ್ಸವ ಸಂಭ್ರಮ
Team Udayavani, Jan 15, 2023, 8:17 PM IST
ಶ್ರೀರಂಗಪಟ್ಟಣ: ಮಕರ ಸಂಕ್ರಾಂತಿ ಹಿನ್ನಲೆಯಲ್ಲಿ ಶ್ರೀರಂಗಪಟ್ಟಣದ ಶ್ರೀರಂಗನಾಥನ ಸನ್ನಿಧಿಯಲ್ಲಿ ಲಕ್ಷ ದೀಪೋತ್ಸವ ಕಾರ್ಯಕ್ರಮವು ಸಂಭ್ರಮದಿಂದ ನಡೆಯಿತು.
ಈ ವೇಳೆ ಸಾವಿರಾರು ಭಕ್ತರು ದೇವಳಕ್ಕೆ ಆಗಮಿಸಿ ದೀಪ ಹಚ್ವುವ ಕಾರ್ಯ ನಡೆಸಿದರು. ಪ್ರತಿ ವರ್ಷ ಮಕರ ಸಂಕ್ರಾತಿಯಂದು ನಡೆಯುಲಿರುವ ಲಕ್ಷ ದೀಪೋತ್ಸವ ಅಲಂಕಾರ ನಡೆಯುವುದು ವಿಶೇಷವಾಗಿತ್ತು.
33ನೇ ವರ್ಷದ ಲಕ್ಷ ದೀಪೋತ್ಸವ ಆಚರಣೆ ಮಾಡ್ತಿರೋ ಲಕ್ಷದೀಪ ಆಚರಣಾ ಸಮಿತಿಯ ಸದಸ್ಯ ಡಾ. ಭಾನುಪ್ರಕಾಶ್ ಶರ್ಮ ಅವರಿಂದ ವಿಶೇಷ ಪೂಜೆಯೊಂದಿಗೆ ಗೋಧೂಳಿ ಲಗ್ನದಲ್ಲಿ ಚಾಲನೆ ದೊರೆಯಿತು.
ಲಕ್ಷ ದೀಪೋತ್ಸವಕ್ಕಾಗಿ ದೇಗುಲದ ಆವರಣದಲ್ಲಿ ಸಕಲ ಸಿದ್ದತೆಗಳು ನಡೆದು ದೀಪ ಹಚ್ಚುವ ಕಾರ್ಯಕ್ರಮಕ್ಕೆ ಸಾವಿರಾರು ಭಕ್ತರು ಚಾಲನೆ ನೀಡಿದರು.
ಇದನ್ನೂ ಓದಿ: ನಾವು ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳಲ್ಲ: ಮಾಯಾವತಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ
Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್ಗೆ ಮತಹಾಕಲಿ: ಯೋಗೇಂದ್ರ ಯಾದವ್
ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್
ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ
MUST WATCH
ಹೊಸ ಸೇರ್ಪಡೆ
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ
Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ
ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ
ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ
Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್ಗೆ ಮತಹಾಕಲಿ: ಯೋಗೇಂದ್ರ ಯಾದವ್