ನಂಜಗೂಡು ಆಹಾರ ಅರಸಿ ಬಂದು ಬೋನು ಸೇರಿದ ಚಿರತೆ
Team Udayavani, Oct 23, 2021, 4:42 PM IST
ನಂಜಗೂಡು: ಆಹಾರಕ್ಕಾಗಿ ಅಲೆದಾಡುತ್ತ ಬಂದ ಚಿರತೆಯೊಂದು ನಂಜನಗೂಡು ತಾಲ್ಲೂಕಿನ ಮಡುವಿನಹಳ್ಳಿ ಸಮೀಪ ಚಿಲಕ್ಕಹಳ್ಳಿ ಗ್ರಾಮದ ಗುರುಸ್ವಾಮಪ್ಪ ಅವರ ಜಮೀನಲ್ಲಿರಿಸಿದ್ದ ಬೋನಿಗೆ ಬಿದ್ದಿದೆ.
ಶನಿವಾರ ಬೆಳಗಿನ ಜಾವ ಚಿರತೆಯ ಚೀರಾಟ ಕೇಳಿ, ಚಿಲಕಳ್ಳಿ ಗ್ರಾಮಸ್ಥರು ಜಮೀನಿಗೆ ಭೇಟಿ ನೀಡಿದಾಗ ಚಿರತೆ ಬೋನಿನಲ್ಲಿತ್ತು. ತಕ್ಷಣ ಅರಣ್ಯಾಧಿಕಾರಿಗಳಿಗೆ ಸುದ್ದಿ ತಲುಪಿಸಿದ್ದಾರೆ.
ಸ್ಥಳಕ್ಕೆ ಅಗಮಿಸಿದ ಹೆಡಿಯಾಲ ವಲಯ ಅರಣ್ಯ ಅಧಿಕಾರಿಗಳಾದ ಮಂಜುನಾಥ ಹೆಚ್. ಎಂ. ಮತ್ತು ಉಪ ವಲಯ ಅರಣ್ಯ ಅಧಿಕಾರಿಗಳಾದ ಮಹಾಂತೇಶ್ ಕುಂಬಾರ ಮತ್ತು ರವಿ ಕರೋಳಿ ಮತ್ತು ಸಿಬ್ಬಂದಿಗಳು ಬಂದು ಚಿರತೆಯನ್ನು ರಕ್ಷಣೆ ಮಾಡಿ ಕಾಡಿಗೆ ಬಿಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ