ಗಿರಿ ಜನರಿಗೆ ಅಧಿಕಾರಿಗಳು ಸಹಕಾರ ನೀಡಲಿ


Team Udayavani, Apr 23, 2021, 3:31 PM IST

Let the authorities cooperate with the Giri people

ಪಿರಿಯಾಪಟ್ಟಣ: ಕಾಡಂಚಿನ ಗ್ರಾಮಸ್ಥರಿಗೆಮತ್ತು ಗಿರಿಜನರಿಗೆ ಸೆಸ್ಕ್ ಮೂಲ ಸೌಕರ್ಯಒದಗಿಸುವ ಸಂದರ್ಭದಲ್ಲಿ ಅಧಿಕಾರಿಗಳು ಇವರಿಗೆ ಸಹಕಾರ ನೀಡಬೇಕು ಎಂದುಶಾಸಕ ಕೆ.ಮಹದೇವ್‌ ತಿಳಿಸಿದರು.ತಾಲೂಕಿನ ಹಬಟೂರು, ಗಾಂಧಿ ನಗರ,ಕೊಪ್ಪ ಹಾಗೂ ಹೊನ್ನಾಪುರ ಗ್ರಾಮಗಳಲ್ಲಿಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆನೆರವೇರಿಸಿ ಮಾತನಾಡಿದರು.

ಕಾಡಂಚಿನಲ್ಲಿವಾಸ ಮಾಡುತ್ತಿರುವ ಗಿರಿಜನರು, ರೈತರಿಗೆಸೆಸ್ಕ್ನವರು ವಿದ್ಯುತ್‌ ಸಂಪರ್ಕ ಪಡೆಯಲುಮತ್ತಿತರರ ಕೆಲಸಗಳಿಗೆ ತೊಂದರೆನೀಡುತ್ತಿದ್ದಾರೆ ಎಂಬ ದೂರುಗಳುಕೇಳಿಬರುತ್ತಿದೆ. ಮೂಲ ಸೌಕರ್ಯಕಲ್ಪಿಸುವುದು ಸರಕಾರದ ಪ್ರಮುಖ ಆದ್ಯತೆಯಾಗಿದೆ.

ಇದಕ್ಕೆ ಎಲ್ಲಾ ಇಲಾಖೆಗಳುಸಹಕಾರ ನೀಡಬೇಕು ಎಂದು ಹೇಳಿದರು.ಸೆಸ್ಕ್ ಅಧಿಕಾರಿಗಳು ಗಿರಿಜನರಿಗೆ,ಕಾಡಂಚಿನ ಪ್ರದೇಶದ ರೈತರಿಗೆಅನುಕೂಲವಾಗುವ ರೀತಿಯಲ್ಲಿ ಸಹಕಾರನೀಡಬೇಕು ಎಂದು ಅಧಿಕಾರಿಗಳಿಗೆ ಸೂಚನೆನೀಡಿದರು.

ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿಯೋಜನೆಯಲ್ಲಿ ಕೋಟ್ಯಂತರ ರೂ.ದುರುಪಯೋಗವನ್ನು ಹಿಂದೆ ಅಧಿಕಾರನಡೆಸಿದ ಪರಿಣಾಮ ಇಂದು ಯೋಜನೆಅನುಷ್ಠಾನಕ್ಕೆ ತೊಂದರೆಯಾಗುತ್ತಿದೆ. ಇದುಮಹತ್ವದ ಯೋಜನೆಯಾಗಿದ್ದುಸದುಪಯೋಗ ಪಡಿಸಿಕೊಂಡರೆ ಗ್ರಾಮಗಳಅಭಿವೃದ್ಧಿ ಸಾಧ್ಯವಾಗಲಿದೆ ಎಂದುಹೇಳಿದರು.

ರೈತರು ನಮ್ಮ ಹೊಲ ನಮ್ಮ ರಸ್ತೆಯೋಜನೆ, ಕೃಷಿ ಹೊಂಡ, ಇಂಗು ಗುಂಡಿನಿರ್ಮಾಣ ಮುಂತಾದ ತಮ್ಮ ಸ್ವಂತಜಮೀನುಗಳ ಅಭಿವೃದ್ಧಿಗೆ ಬಳಸಿಕೊಂಡುಗ್ರಾಮ ಮತ್ತು ಸ್ವಂತ ಅಭಿವೃದ್ಧಿಯನ್ನುಮಾಡಬಹುದಾಗಿದೆ. ಎಲ್ಲಾ ಕೆಲಸಗಳಿಗೂಶಾಸಕರ ಅನುದಾನವನ್ನೇ ಕಾಯದೆಅಧಿಕಾರಿಗಳು ಮತ್ತು ಜನಪತ್ರಿನಿಧಿಗಳುಯೋಜನೆಯ ಸದುಪಯೋಗಕ್ಕೆಮುಂದಾಗಬೇಕು ಎಂದು ತಿಳಿಸಿದರು.

ಬಂಧಿಸುವ ಭರವಸೆ: ತಾಲೂಕಿನಲ್ಲಿಜಾನುವಾರುಗಳ ಕಳ್ಳತನ ಮತ್ತು ಅವುಗಳನ್ನುಹತ್ಯೆ ಮಾಡುವ ಪ್ರಕರಣಗಳು ಹೆಚ್ಚಾಗಿದ್ದು,ಈ ಬಗ್ಗೆ ಪೊಲೀಸ್‌ ಇಲಾಖೆಕ್ರಮವಹಿಸುವಂತೆ ಬೈಲುಕೊಪ್ಪೆ ಎಸ್‌ಐಪುಟ್ಟರಾಜುಗೆ ತಿಳಿಸಿದರು. ಪ್ರಕರಣ ಒಂದಕ್ಕೆಸಂಬಂಧಿಸಿದಂತೆ ಮೊಬೈಲ್‌ ಟವರಲ್‌ಲೊಕೇಶ್‌ ಹುಡುಕಾಟದಲ್ಲಿ ಇದ್ದು, ಈ ಬಗ್ಗೆಖಚಿತ ವರ್ತಮಾನ ದೊರೆತರೆಆರೋಪಿಗಳನ್ನು ಬಂಧಿಸುವುದಾಗಿ ಎಸ್‌ಐಭರವಸೆ ನೀಡಿದರು.

ವಿಧಾನಸಭೆಯಲ್ಲಿ ಕಾಡಂಚಿನ ಗ್ರಾಮದರೈತರ ಬೆಳೆನಾಶ ಸಮಸ್ಯೆಗಳು ಮತ್ತುಕಾಡುಪ್ರಾಣಿಗಳ ದಾಳಿಗೆ ಒಳಗಾದಸಾಕುಪ್ರಾಣಿಗಳ ಪರಿಹಾರ ಹೆಚ್ಚಿಸುವಂತೆಒತ್ತಾಯಿಸಿದ್ದು ಇದಕ್ಕೆ ಸರಕಾರ ಪೂರಕವಾಗಿಸ್ಪಂದಿಸಿದ್ದು ಕುರಿ,ಎಮ್ಮೆ, ಎತ್ತು ಇವುಗಳಪರಿಹಾರವನ್ನು ಹೆಚ್ಚಿಸಿದೆ ಎಂದುತಿಳಿಸಿದರು.ಈ ಸಂದರ್ಭದಲ್ಲಿ ತಾಪಂ ಸ್ಥಾಯಿ ಸಮಿತಿಅಧ್ಯಕ್ಷ ಎ.ಟಿ.ರಂಗಸ್ವಾಮಿ, ಇಒ ಸಿ.ಆರ್‌.ಕೃಷ್ಣಕುಮಾರ್‌, ಕೊಪ್ಪ ಗ್ರಾ.ಪಂ. ಅಧ್ಯಕ್ಷರೇಣುಕಾಸ್ವಾಮಿ, ಉಪಾಧ್ಯಕ್ಷೆ ಸಿಂಧು, ಪಿಡಿಒಸತೀಶ್‌, ಆರ್‌ಐ ಪ್ರದೀಪ್‌ ಎನ್‌.ಕೆ.,ಗ್ರಾಮಲೆಕ್ಕಿಗ ನವೀನ್‌ ಎಂ.ಎಸ್‌., ತಾ.ಪಂ.ಮಾಜಿ ಸದಸ್ಯ ರಘುನಾಥ್‌, ಪಶುಸಂಗೋಪನಾ ಇಲಾಖೆ ಸಹಾಯಕನಿರ್ದೇಶಕ ಡಾ.ಸೋಮಯ್ಯ, ಎಂಜಿನಿಯರ್‌ ಕುಮಾರ್‌, ಪಾಷಾ, ಮುಖಂಡರಾದ ಅಶೋಕ್‌, ಸತೀಶ್‌ ಹಾಜರಿದ್ದರು.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.