ಕೋವಿಡ್ ವಾರಿಯರ್ಸ್ ಗಳಿಗೆ ಸರಕಾರ ಪ್ಯಾಕೇಜ್ ಘೋಷಿಸಲಿ : ಡಾ.ಪುಷ್ಪಅಮರ್‌ನಾಥ್


Team Udayavani, May 13, 2021, 9:41 AM IST

Let’s announce a government package for Covid Warriors

ಹುಣಸೂರು: ದಾದಿಯರ ಸೇವೆಯನ್ನು ಪರಿಗಣಿಸಿ ಪ್ಯಾಕೇಜ್ ಘೋಷಿಸಬೇಕೆಂದು ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಡಾ.ಪುಷ್ಪಅಮರ್‌ನಾಥ್ ಒತ್ತಾಯಿಸಿದರು.

ವಿಶ್ವ ದಾದಿಯರ ದಿನಾಚರಣೆ ಅಂಗವಾಗಿ ರಾಜ್ಯ ಮಹಿಳಾ ಕಾಂಗ್ರೆಸ್‌ ವತಿಯಿಂದ ನಗರದ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ದಾದಿಯರು ಹಾಗೂ ಮಹಿಳಾ ವೈದ್ಯರಿಗೆ ಹೂಮಾಲೆ ಹಾಕಿ, ಎಲ್ಲಾ ದಾದಿಯರಿಗೂ ಸೀರೆಗಳನ್ನು ಕೊಡುಗೆಯಾಗಿ ನೀಡಿ ಮಾತನಾಡಿದ ಅವರು  ಬಿಜೆಪಿ ಸರಕಾರದ ಮುಖ್ಯಮಂತ್ರಿ ಯಡಿಯೂರಪ್ಪನವರು ಕೋವಿಡ್ ವಾರಿಯರ್ಸ್ ಗೆ ಕಳೆದ ಬಾರಿ ಘೋಷಿಸಿದಂತೆ ದಾದಿಯರು, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತರು ಸೇರಿದಂತೆ ಎಲ್ಲ ಫ್ರಂಟ್ ಲೈನ್ ಕಾರ್ಯಕರ್ತರಿಗೂ ಸಹ ಸಬೂಬು ಹೇಳದೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡುವ ಜೊತೆಗೆ ವಿತರಣೆಗೆ ಕ್ರಮವಹಿಸಬೇಕೆಂದು  ಆಗ್ರಹಿಸಿದರು.

ತಮ್ಮ ಜೀವ, ಕುಟುಂಬವನ್ನು ಲೆಕ್ಕಿಸದೆ ಹಗಲಿರುಳು ಕೋವಿಡ್  ಸೋಂಕಿತರ ಸೇವೆ ಸಲ್ಲಿಸುತ್ತಿರುವ ಕೋವಿಡ್  ವಾರಿಯರ್ಸ್‌ಗಳಾದ ದಾದಿಯರನ್ನು ಸರಕಾರ ಪ್ರಂಟ್‌ಲೈನ್ ವಾರಿಯರ್ಸ್ ಗಳೆಂದು ಘೋಷಿಸಿ, ಮತ್ತೊಂದೆಡೆ ಯಾವೊಂದು ಸೌಲಭ್ಯವನ್ನು ನೀಡದೆ ಕಾರ್ಯನಿರ್ವಹಿಸಬೇಕೆಂಬ ಆದೇಶವನ್ನು ಜಾರಿಗೊಳಿಸಿದ್ದು, ಜೀವದ ಹಂಗು ತೊರೆದು ಸೇವೆ ಸಲ್ಲಿಸುತ್ತಿರುವ ಈ ವೇಳೆಯಲ್ಲಿ ಎಲ್ಲರೂ ಪಕ್ಷಾತೀತವಾಗಿ ದಾದಿಯರ ಕಾರ್ಯವನ್ನು ಸ್ಮರಿಸುವ ಕಾರ್ಯ ಆಗಬೇಕಿದೆ ಎಂದರು.

ಇದನ್ನೂ ಓದಿ:ಮತ್ತೆ 4 ಸಾವಿರ ದಾಟಿದ ಸಾವಿನ ಸಂಖ್ಯೆ: 24 ಗಂಟೆ ಅವಧಿಯಲ್ಲಿ 3,62,727 ಸೋಂಕು ಪ್ರಕರಣಗಳು

ದಿನಾಚರಣೆ ಅಂಗವಾಗಿ ಶಾಸಕ ಎಚ್.ಪಿ.ಮಂಜುನಾಥರ ಸೂಚನೆಯಂತೆ ಸಾರ್ವಜನಿಕ ಆಸ್ಪತ್ರೆಯ ದಾದಿಯರನ್ನು ಗೌರವಿಸಲಾಗುತ್ತಿದ್ದು. ಮುಂದೆ ತಾಲೂಕಿನ ಇನ್ನುಳಿದ ದಾದಿಯರನ್ನು ಗೌರವಿಸಲಾಗುವುದೆಂದರು. ವೈದ್ಯರಾದ ಡಾ.ಲತಾ, ಡಾ.ಗುರುಮಲ್ಲಪ್ಪ, ಮಾಲಿನಿ, ನವ್ಯಶ್ರೀ, ಮಂಜುಳ ಸೇರಿದಂತೆ 18 ಮಂದಿ ದಾದಿಯರನ್ನು ಗೌರವಿಸಲಾಯಿತು.

ಈ ವೇಳೆ ನಗರಸಭೆ ಅಧ್ಯಕ್ಷೆ ಅನುಷಾ ಎಸ್.ರಘು, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ನಂದಿನಿ ದಿನೇಶ್, ಯುವ ಕಾಂಗ್ರೆಸ್ ಅಧ್ಯಕ್ಷ ಸ್ವರೂಪ್, ಕುಮಾರಸ್ವಾಮಿ,ಆಸ್ಪತ್ರೆಯ ರಕ್ಷಾಸಮಿತಿ ಸದಸ್ಯ ಮಂಜುನಾಥ ಮೊದಲಿಯಾರ್, ಮುಖಂಡರಾದ ವೇಣು, ಗೋಪಿ, ಖಾಸಿಫ್‌ಖಾನ್, ಬಿಳಿಕೆರೆ ಮಧು, ದರ್ಶನ್, ಗೌತಮ್ ಸೇರಿದಂತೆ ಅನೇಕರಿದ್ದರು.

ಟಾಪ್ ನ್ಯೂಸ್

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Congress

21 ಕಾಂಗ್ರೆಸ್‌ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ

Mandya ಟಿಕೆಟ್‌ಗಾಗಿ ದಿಲ್ಲಿಯಲ್ಲಿ ಸಂಸದೆ ಸುಮಲತಾ ಠಿಕಾಣಿ

Mandya ಟಿಕೆಟ್‌ಗಾಗಿ ದಿಲ್ಲಿಯಲ್ಲಿ ಸಂಸದೆ ಸುಮಲತಾ ಠಿಕಾಣಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.