ಸೆಲ್ಫಿ ಮಾಡಿ ಯುವಕ ಆತ್ಮಹತ್ಯೆ ;ಪ್ರಿಯತಮೆಯೇ ವಿಷವನ್ನು ಕೈಗೆ ತಂದಿಟ್ಟಳೆ?
ಪ್ರೇಯಸಿ ,ಆಕೆಯ ತಾಯಿ, ಅಜ್ಜಿಯೇ ಕಾರಣ
Team Udayavani, May 18, 2019, 10:01 AM IST
ನಂಜನಗೂಡು : ತಾಲೂಕಿನ ಕಸುವಿನಹಳ್ಳಿಯಲ್ಲಿ ಪ್ರೇಮವೈಫಲ್ಯವಾದ ಕಾರಣ 22 ರ ಹರೆಯದಯುವಕನೊಬ್ಬ ಸೆಲ್ಫಿ ವಿಡಿಯೋ ಮಾಡಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆನಡೆದಿದೆ.
ಸಿದ್ದರಾಜು ಆತ್ಮಹತ್ಯೆ ಮಾಡಿಕೊಂಡ ಯುವಕ, ಪ್ರಿಯತಮೆಯೆ ನನಗೆ ವಿಷ ತಂದು ಕೊಟ್ಟಿದ್ದಾಳೆ, ನನ್ನನ್ನು ಪ್ರೀತಿಸಿ ಬೇರೊಬ್ಬನನ್ನು ಮದುವೆಯಾಗುತ್ತಿದ್ದಾಳೆ. ಆಕೆಗೆ ಮದುವೆಯಾಗಬಾರದು. ಆಕೆಯನ್ನು ಜೈಲಿಗೆ ಹಾಕಬೇಕು.ನನ್ನ ಸಾವಿಗೆ ಪ್ರೇಯಸಿ ,ಆಕೆಯ ತಾಯಿ, ಅಜ್ಜಿಯೇ ಕಾರಣ ಎಂದು ಸೆಲ್ಫಿ ವಿಡಿಯೋದಲ್ಲಿ ಹೇಳಿಕೊಂಡಿದ್ದಾನೆ.
ಬೆಳವಾಡಿಯ ಬೇಕರಿಯೊಂದರಲ್ಲಿ ಸಿದ್ದರಾಜು ಕೆಲಸ ಮಾಡುತ್ತಿದ್ದನು. ಅಲ್ಲೇ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ ಎಂದು ತಿಳಿದು ಬಂದಿದೆ.
ನಂಜನಗೂಡು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ