ಡಿಕೆಶಿ ಹಾಗೇ ಮಾಡಿರಲಾರರು: ಡಿಕೆಶಿ ಬಗ್ಗೆ ಸಾಫ್ಟ್ ಕಾರ್ನರ್ ತೋರಿದ ಮಾಧುಸ್ವಾಮಿ
Team Udayavani, Mar 27, 2021, 3:08 PM IST
ಮೈಸೂರು: ನಾನು ಡಿ.ಕೆ.ಶಿವಕುಮಾರ್ರನ್ನ ಹಲವು ವರ್ಷದಿಂದ ನೋಡಿದ್ದೇನೆ. ಅವರು ಹಾಗೇ ಮಾಡಿರಲಾರರು ಅಂದಿಕೊಂಡಿದ್ದೇನೆ ಎಂದು ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆ ಯುವತಿ ಅವರ ಹೆಸರು ಹೇಳಿದ್ದಾಳೆ. ಅದನ್ನ ಬಿಟ್ಟರೆ ಬೇರೆ ಯಾವ ಗಂಭೀರ ಸಾಕ್ಷ್ಯವನ್ನೂ ಆಕೆ ನೀಡಿಲ್ಲ. ಹಾಗಾಗಿ ಏನಾಗುತ್ತದೆಂದು ನೋಡೋಣ ಎಂದರು.
ಘಟನೆಯಲ್ಲಿ ಏನೋ ಇದೆ ಅಂತ ತನಿಖೆ ಆದೇಶ ಮಾಡಲಾಗಿದೆ. ಬಂಧನ ಮಾಡಲು ಅವಕಾಶ ಇದೆಯೋ ಎಂದು ನೋಡಬೇಕು, ದೂರುದಾರರು ಬರಬೇಕು. ಇವೆಲ್ಲವನ್ನು ನೋಡಿಕೊಂಡು ನಾವು ಮಾತನಾಡಬೇಕಿದೆ ಎಂದರು.
ಈ ಘಟನೆಯಲ್ಲಿ ನರೇಶ್ ಗೊತ್ತಿಲ್ಲ ಎಂದು ಹೇಳೋಕಾಗೋಲ್ಲ. ಆಕೆ ಮಾತನಾಡಿರೋದು, ಡಿಕೆಶಿಯೂ ಹೇಳಿರೋದನ್ನು ಕೇಳಿದ್ದೇವೆ. ಆದರೆ ನರೇಶ್ ಬೇರೆ ಕಥೆ ಹೇಳುತ್ತಿದ್ದಾರೆ ಎಂದು ಮಾಧುಸ್ವಾಮಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ
Karnataka ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು
Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
MUST WATCH
ಹೊಸ ಸೇರ್ಪಡೆ
Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ
Karnataka ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು
Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು
Bidar; ಹಣ ಹಂಚುವ ದೂರು: ನಾಗಮಾರಪಳ್ಳಿ ಮನೆಯಲ್ಲಿ ಪರಿಶೀಲನೆ
Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ