ಮಹದೇವಪ್ಪ ಹುಟ್ಟುಹಬ್ಬ: ರೋಗಿಗಳಿಗೆ ಹಣ್ಣು


Team Udayavani, Apr 21, 2019, 3:00 AM IST

mahadevappa

ತಿ.ನರಸೀಪುರ: ಕಾಂಗ್ರೆಸ್‌ ಮುಖಂಡ, ಮಾಜಿ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ಅವರ 66ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಶನಿವಾರ ಕಾಂಗ್ರೆಸ್‌ ಕಾರ್ಯಕರ್ತರು ರೋಗಿಗಳಿಗೆ ಹಣ್ಣು ವಿತರಿಸಿದರು.

ಪಟ್ಟಣದ ಗುಂಜಾ ನರಸಿಂಹಸ್ವಾಮಿ ದೇವಾಲಯದಲ್ಲಿ ಜಮಾವಣೆಗೊಂಡ ಕಾರ್ಯಕರ್ತರು ಡಾ.ಎಚ್‌.ಸಿ.ಮಹದೇವಪ್ಪ ಹೆಸರಿನಲ್ಲಿ ವಿಶೇಷ ಪೂಜೆ ಸಲ್ಲಿಸಿದ ನಂತರ ಸಾರ್ವಜನಿಕ ಆಸ್ಪತ್ರೆಗೆ ತೆರಳಿ ರೋಗಿಗಳಿಗೆ ಹಣ್ಣು ಹಂಚಿದರು.

ತಾಪಂ ಅಧ್ಯಕ್ಷ ಆರ್‌.ಚಲುವರಾಜು ಮಾತನಾಡಿ, ಲೋಕೋಪಯೋಗಿ ಸಚಿವರಾಗಿದ್ದ ಡಾ.ಎಚ್‌.ಸಿ.ಮಹದೇವಪ್ಪ ಅವರು ತಿ.ನರಸೀಪುರ ಕ್ಷೇತ್ರವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಿದ್ದಾರೆ ಎಂದು ಸ್ಮರಿಸಿದರು.

ತಾಪಂ ಮಾಜಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನಸ್ವಾಮಿ ಮಾತನಾಡಿ, ರಾಜಕಾರಣದಲ್ಲಿ ಕ್ರಿಯಾಶೀಲತೆಗೆ ಹೆಸರಾಗಿ, ಜಾತ್ಯತೀತ ಗುಣದಿಂದಲೇ ಪ್ರಜಾಪ್ರಭುತ್ವ ಮೌಲ್ಯಗಳನ್ನು ಎತ್ತಿ ಹಿಡಿದಂತಹ ಮಹದೇವಪ್ಪ ಎಲ್ಲರೂ ಮೆಚ್ಚುವಂತಹ ನಾಯಕರಾಗಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಪಿಕಾರ್ಡ್‌ ಬ್ಯಾಂಕ್‌ ಅಧ್ಯಕ್ಷ ಎಂ.ಎಸ್‌.ಶಿವಮೂರ್ತಿ, ಎಪಿಎಂಸಿ ಮಾಜಿ ಅಧ್ಯಕ್ಷ ಎಂ.ರಾಜು, ನಿರ್ದೇಶಕ ಚಿಕ್ಕಣ್ಣ, ತಾಪಂ ಮಾಜಿ ಅಧ್ಯಕ್ಷರಾದ ಸಿ.ಚಾಮೇಗೌಡ, ಕುಮಾರಸ್ವಾಮಿ, ಜಿಪಂ ಮಾಜಿ ಸದಸ್ಯ ಕೆ.ಮಹದೇವ, ಪಿ.ಸ್ವಾಮಿನಾಥ್‌ಗೌಡ,

ತಾಪಂ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಎಸ್‌.ಗಣೇಶ, ಸದಸ್ಯ ರಾಮಲಿಂಗಯ್ಯ, ಮಾಜಿ ಉಪಾಧ್ಯಕ್ಷ ಗಿರೀಶ್‌, ಕುಕ್ಕೂರು ಪ್ರಸನ್ನ, ದೊಡ್ಡಮುಲಗೂಡು ಸ್ವಾಮಿಗೌಡ, ಪುರಸಭಾ ಸದಸ್ಯ ಬಾದಾು ಮಂಜು, ಮೃಗಾಲಯ ಪ್ರಾಧಿಕಾರದ ಮಾಜಿ ನಿರ್ದೇಶಕಿ ಲತಾ ಜಗದೀಶ್‌,

ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ಕಾರ್ಯದರ್ಶಿ ಎಂ.ಬಿ.ಚಂದ್ರಶೇಖರ, ಕೊಳತ್ತೂರು ಗ್ರಾಪಂ ಅಧ್ಯಕ್ಷ ಮಹದೇವಸ್ವಾಮಿ, ಸದಸ್ಯರಾದ ಎಂ.ಬಿ.ಸಾಗರ್‌, ಶಿವಮ್ಮ, ಮಾಜಿ ಅಧ್ಯಕ್ಷರಾದ ವಾಟಾಳು ನಾಗೇಶ, ಚಿದರವಳ್ಳಿ ಚಂದ್ರಶೇಖರ, ಮುಸುನಕೊಪ್ಪಲು ಶಿವರಾಮು,

ಕುರುಬರ ಸಂಘದ ಉಪಾಧ್ಯಕ್ಷ ಪುಳ್ಳಾರಿ ಮಾದೇಶ, ಅಂದ ಯುವ ಜಿಲ್ಲಾಧ್ಯಕ್ಷ ಜೆ.ಅನೂಪ್‌, ಕಿರಣ, ಎಪಿಎಂಸಿ ಮಾಜಿ ಅಧ್ಯಕ್ಷ ಎನ್‌.ಮಹೇಶ, ಮುಖಂಡರಾದ ಕೆ.ಸಿ.ಮಹದೇವು, ವೀರಪ್ಪ ಒಡೆಯರಹುಂಡಿ ಬಸವರಾಜು, ಗುರುಮಲ್ಲ,

ಕೋಣಗಹಳ್ಳಿ ನಾಗರಾಜು, ಎಂ.ಮಹೇಶ, ಮಹದೇವಮ್ಮ, ಜಯಲಕ್ಷ್ಮೀ, ಹೊರಳಹಳ್ಳಿ ನಿಂಗಯ್ಯ, ಕೆಬ್ಬೇಹುಂಡಿ ಮಹೇಶ, ಮಣಿಕಂಠಸ್ವಾು, ರಂಗಸ್ವಾಮಿ, ಹಸುವಟ್ಟಿ ಜವರಯ್ಯ, ಏಳುಮಲೆ ಮಂಜು ಇತರರು ಹಾಜರಿದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.