ಟಿ-20 ಕ್ರಿಕೆಟ್‌: ಮೈಸೂರು ವಾರಿಯರ್ಸ್‌ ತಂಡ ಪ್ರಕಟ


Team Udayavani, Aug 6, 2022, 1:33 PM IST

ಟಿ-20 ಕ್ರಿಕೆಟ್‌: ಮೈಸೂರು ವಾರಿಯರ್ಸ್‌ ತಂಡ ಪ್ರಕಟ

ಮೈಸೂರು: ಆ.7ರಿಂದ ಆರಂಭವಾಗಲಿರುವ ಮಹಾರಾಜ ಟಿ-20 ಟೂರ್ನಿಯ ಟ್ರೋಫಿಯ ಮೇಲೆ ಕಣ್ಣಿಟ್ಟಿರುವ ಮೈಸೂರು ವಾರಿಯರ್ಸ್‌ ತಂಡ ತನ್ನ 20 ಮಂದಿ ಆಟಗಾರರ ಹೆಸರನ್ನು ಪ್ರಕಟಿಸಿದೆ.

2014ರ ಕೆಪಿಎಲ್‌ ಮೊದಲ ಆವೃತ್ತಿಯಲ್ಲೇ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದ ಮೈಸೂರು ವಾರಿಯರ್ಸ್‌ ಬಳಿಕ ಚಾಂಪಿಯನ್‌ ಆಗುವಲ್ಲಿ ವಿಫ‌ಲವಾಗಿತ್ತು. ಕೊರೊನಾ ಕಾರಣಕ್ಕಾಗಿ ಕಳೆದ ಎರಡು ವರ್ಷ ಕೆಪಿಎಲ್‌ ನಡೆದಿರಲಿಲ್ಲ. ಈ ಬಾರಿ ಕೆಪಿಎಲ್‌ ಬದಲಿಗೆ ಮಹಾರಾಜ ಟಿ-20 ಟ್ರೋಫಿ ಹೆಸರಿನಲ್ಲಿ ಟೂರ್ನಿ ನಡೆಯುತ್ತಿದ್ದು, ಪ್ರಶಸ್ತಿಗೆ ಮುತ್ತಿಕ್ಕಲು ಎಲ್ಲಾ ಸಿದ್ಧತೆ ಮಾಡಿಕೊಂಡಿದೆ. ಅದಕ್ಕಾಗಿ ಯುವ, ಪ್ರತಿಭಾವಂತ ಆಟಗಾರರನ್ನು ಆಯ್ಕೆ ಮಾಡಿದೆ. ತಂಡದಲ್ಲಿ ಬಿಗ್‌ ಹಿಟ್ಟರ್‌ಗಳು, ಆಲ್‌ರೌಂಡರ್‌ಗಳು, ಯುವ ವೇಗಿಗಳು ಹಾಗೂ ಉತ್ತಮ ಸ್ಪಿನ್ನರ್‌ಗಳಿದ್ದು, ಮೈಸೂರು ವಾರಿಯರ್ಸ್‌ ಪ್ರಶಸ್ತಿ ಗೆಲ್ಲುವ ಭರವಸೆ ಹೆಚ್ಚಿಸಿದೆ.

ಈ ಕುರಿತು ಮಾತನಾಡಿದ ತಂಡದ ಮಾಲೀಕ ಅರ್ಜುನ್‌ ರಂಗ, ಕೊರೊನಾ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷ ಟೂರ್ನಿಮೆಂಟ್‌ ಆಯೋಜನೆ ಮಾಡಲು ಸಾಧ್ಯವಾಗಿರಲಿಲ್ಲ. ಈ ವರ್ಷ ಮಹಾರಾಜ ಟ್ರೋಫಿ ಹೆಸರಿನಲ್ಲಿ ಟೂರ್ನಿಮೆಂಟ್‌ ನಡೆಯು ತ್ತಿದ್ದು, ಪ್ರಶಸ್ತಿ ಗೆಲ್ಲಲು ಸಕಲ ಸಿದ್ಧತೆ ಮಾಡಿಕೊಂಡಿ ದ್ದೇವೆ. ಕರುಣ್‌ ನಾಯರ್‌ ತಂಡವನ್ನು ಮುನ್ನಡೆ ಸಲಿದ್ದು, ಅವರ ನಾಯಕತ್ವದಡಿ ತಂಡ ಅದ್ಬುತ ಪ್ರದರ್ಶನ ನೀಡಲಿದೆ ಎಂಬ ವಿಶ್ವಾಸವಿದೆ. ಪಂದ್ಯ ಗಳನ್ನು ವೀಕ್ಷಿಸಲು ಕಾತರನಾಗಿದ್ದೇನೆ ಎಂದರು.

ಮೈಸೂರು ತಂಡ :

ಕರುಣ್‌ ನಾಯರ್‌ (ನಾಯಕ), ಶ್ರೇಯಸ್‌ ಗೋಪಾಲ್‌, ಪವನ್‌ ದೇಶಪಾಂಡೆ, ವಿದ್ಯಾಧರ ಪಾಟೀಲ್‌, ನಿಹಾಲ್‌ ಉಲ್ಲಾಳ್‌, ಪ್ರತೀಕ್‌ ಜೈನ್‌, ಭರತ್‌ ಧುರಿ, ಚಿರಂಜೀವಿ, ಶುಭಾಂಗ ಹೆಗ್ಡೆ, ಲೋಚನ್‌ ಅಪ್ಪಣ್ಣ, ಶಿವರಾಜ್‌, ಮೋನಿಶ್‌ ರೆಡ್ಡಿ, ವರುಣ್‌ ರಾವ್‌, ರಾಹುಲ್‌ ಪ್ರಸನ್ನ, ನಿತಿನ್‌ ಬಿಲ್ಲೆ, ಆದಿತ್ಯ ಗೋಯಲ್‌, ಅಭಿಷೇಕ್‌ ಅಲವತ್‌, ಅರುಣ್‌.ಕೆ., ತುಷಾರ್‌.ಎಚ್‌ ಮತ್ತು ನಾಗ ಭರತ್‌ ಆಟಗಾರರಿದ್ದು, ಪಿ.ವಿ.ಶಶಿಕಾಂತ್‌ ಅವರನ್ನು ತಂಡದ ಮುಖ್ಯ ತರಬೇತು ದಾರರಾಗಿ ನೇಮಕ ಮಾಡಲಾಗಿದೆ. ಸಹಾಯಕ ತರಬೇತುದಾರರಾಗಿ ಕೆ.ಎಲ್‌. ಅಕ್ಷಯ್‌, ಆಯ್ಕೆದಾರರಾಗಿ ಕೆ.ಎಲ್‌.ಅಶ್ವತ್‌, ಫಿಜಿಯೋಥೆರಪಿಸ್ಟ್‌ ಟಿ.ಮಂಜುನಾಥ್‌, ಟ್ರೇನರ್‌ ಆಗಿ ಇರ್ಫಾನ್‌ ಉಲ್ಲಾ ಖಾನ್‌ ಮತ್ತು ವಿಡಿಯೋ ವಿಶ್ಲೇಷಕರಾಗಿ ಕಿರಣ್‌.ಕೆ ಕಾರ್ಯ ನಿರ್ವಹಿಸಲಿದ್ದಾರೆ.

ಮಹಾರಾಜ ಟಿ20 ಟೂರ್ನಿಗಾಗಿ ತಂಡ ಮುನ್ನಡೆಸುವುದು ದೊಡ್ಡ ಗೌರವ. ನನ್ನ ಮೇಲೆ ನಂಬಿಕೆ ಇಟ್ಟು ಇಂತಹ ಜವಾಬ್ದಾರಿ ನೀಡಿದ ತಂಡಕ್ಕೆ ಕೃತಜ್ಞನಾಗಿರುತ್ತೇನೆ. ಅಭಿಮಾನಿ ಗಳು, ಪಾಲುದಾರರಿಗಾಗಿ ಉತ್ತಮ ಪ್ರದರ್ಶನ ನೀಡಲಿದ್ದೇವೆ ಎಂಬ ವಿಶ್ವಾಸವಿದೆ. -ಕರುಣ್‌ ನಾಯರ್‌, ಮೈಸೂರು ವಾರಿಯರ್ಸ್‌ ತಂಡದ ನಾಯಕ

ಟಾಪ್ ನ್ಯೂಸ್

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.