ಸೋಂಕಿನಿಂದ ಮಕ್ಕಳನ್ನು ರಕ್ಷಿಸಲು ಮಾಸ್ಟರ್‌ ಪ್ಲ್ಯಾನ್


Team Udayavani, May 23, 2021, 5:34 PM IST

Master plan to protect children from infection

ಮೈಸೂರು: ಇತ್ತೀಚೆಗೆ ಮಕ್ಕಳಲ್ಲಿಯೂ ಸೋಂಕುಕಾಣಿಸಿಕೊಳ್ಳುತ್ತಿದ್ದು, ಪರಿಸ್ಥಿತಿ ಕೈಮೀರಬಾರದೆಂಬಉದ್ದೇಶದಿಂದ ಮುಂಜಾಗ್ರತಾ ಕ್ರಮವಾಗಿನಗರಪಾಲಿಕೆ ವತಿಯಿಂದ ಅಡ್ವೆ„ಸರಿ ಗ್ರೂಪ್‌ ಫಾರ್‌ಪಿಡಿಯಾಟ್ರಿಕ್‌ ಕೋವಿಡ್‌ ಕೇರ್‌ ಮ್ಯಾನೇಜ್ಮೆಟ್‌ಆರಂಭಿಸಲಾಗಿದೆ ಎಂದು ನಗರಪಾಲಿಕೆಆಯುಕ್ತರಾದ ಶಿಲ್ಪಾ ನಾಗ್‌ ತಿಳಿಸಿದರು.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆಮಾತನಾಡಿದ ಅವರು, ಮೈಸೂರಿನಲ್ಲಿ ದಿನಕ್ಕೆನಾಲ್ಕೈದು ಮಕ್ಕಳಲ್ಲಿ ಕೊರೊನಾ ಸೋಂಕುಕಾಣಿಸಿಕೊಳ್ಳುತ್ತಿದೆ. ಮಕ್ಕಳಲ್ಲಿ ರೋಗನಿರೋಧಕ ಶಕ್ತಿಹೆಚ್ಚಾಗಿರುವ ಕಾರಣ ಅವರಿಗೆ ಸೋಂಕುತಗುಲಿದರೂ ಅಪಾಯದ ಮಟ್ಟ ತಲುಪಿಲ್ಲ.

ಹಾಗೆಂದು ನಾವು ಮುಂಜಾಗ್ರತೆ ತೆಗೆದುಕೊಳ್ಳದೆ ಇರುವಂತಿಲ್ಲ. ಏಕೆಂದರೆ ಸೋಂಕಿನ ತೀವ್ರತೆಯಲ್ಲಿಭಾರತಕ್ಕಿಂತ ಮುಂದೆ ಇರುವ ರಾಷ್ಟ್ರಗಳಲ್ಲಿ ಮಕ್ಕಳಿಗೂಕೊರೊನಾಸೋಂಕಿನಿಂದ ಅಪಾಯವಾಗುತ್ತಿರುವುದು ಕಂಡುಬಂದಿದೆ. ಆದ್ದರಿಂದ ಮಕ್ಕಳನ್ನು ಸೋಂಕಿನಿಂದಪಾರು ಮಾಡಲು ಈಗಿನಿಂದಲೇ ನಗರಪಾಲಿಕೆಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದುಹೇಳಿದರು.ಈ ಸಂಬಂಧ ರಾಜ್ಯ ಸರ್ಕಾರದೊಂದಿಗೂ ಚರ್ಚೆನಡೆಸಿದ್ದು, ಇನ್ನು ಕೆಲವೇ ದಿನಗಳಲ್ಲಿ ಮಕ್ಕಳಲ್ಲಿ ಕೊರೊನಾ ನಿರ್ವಹಣೆಯ ಬಗ್ಗೆ ಪ್ರತ್ಯೇಕಮಾರ್ಗಸೂಚಿ ಹೊರಡಿಸಲಿದೆ.

ಈಗಾಗಲೇನಗರಪಾಲಿಕೆ ವತಿಯಿಂದ ಅಡ್ವೆ„ಸರಿ ಗ್ರೂಪ್‌ ಫಾರ್‌ಪೀಡಿಯಾಟ್ರಿಕ್‌ ಕೋವಿಡ್‌ ಕೇರ್‌ ಮ್ಯಾನೇಜ್ಮೆಟ್‌ಎಂಬ ತಂಡ ರಚಿಸಲಾಗಿದೆ. ತಂಡದೊಂದಿಗೆ 2 ಬಾರಿಸಭೆ ನಡೆಸಿ ಮಕ್ಕಳಲ್ಲಿಕೊರೊನಾ ನಿರ್ವಹಣೆಯ ಬಗ್ಗೆ ಚರ್ಚೆ ನಡೆಸಲಾಗಿದೆ.ನಗರದಲ್ಲಿ ಮಕ್ಕಳಿಗೆ ಚಿಕಿತ್ಸೆ ನೀಡಲು ಇರುವಸೌಕರ್ಯಗಳನ್ನು ಪರಿಶೀಲಿಸಲಾಗುತ್ತಿದೆ. ನಮ್ಮವ್ಯಾಪ್ತಿಯಲ್ಲಿ 150 ಮಕ್ಕಳ ತಜ್ಞರು ಇದ್ದಾರೆ. ಜೊತೆಗೆಮಕ್ಕಳಿಗೆ ಬೇಕಾದ ಐಸಿಯು, ಉಪಕರಣಗಳು ಎಷ್ಟಿವೆಎಂಬಬಗ್ಗೆಮಾಹಿತಿ ಸಂಗ್ರಹಿಸುತ್ತಿದ್ದೇವೆ. ದೊಡ್ಡವರಿಗೆನೀಡುವಂತೆ ಮಾತ್ರೆಗಳನ್ನು ಮಕ್ಕಳಿಗೆ ನೀಡಲುಸಾಧ್ಯವಿಲ್ಲ. ಆದ್ದರಿಂದ ಮಾತ್ರೆಗಳ ಸಿರಪ್‌ ರೂಪವನ್ನುಮಕ್ಕಳಿಗೆ ಒದಗಿಸಿ ಪೀಡಿಯಾಟ್ರಿಕ್‌ ಮೆಡಿಕಲ್‌ ಕಿಟ್‌ತಯಾರು ಮಾಡಲು ಸಿದ್ಧತೆ ಮಾಡಿಕೊಳ್ಳುತ್ತಿದ್ದು,ಮಕ್ಕಳ ಜೀವವನ್ನು ಸುರಕ್ಷಿತವಾಗಿರಿಸಲು ಸನ್ನದ್ಧರಾಗುತ್ತಿದ್ದೇವೆ ಎಂದು ಹೇಳಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.