ಮೇಕೆದಾಟು ಯೋಜನೆ: ತಮಿಳುನಾಡು ಕ್ಯಾತೆಗೆ ಬಿಜೆಪಿಯೇ ಕುಮ್ಮಕ್ಕು

ಸದಸ್ಯತ್ವ ನೋಂದಣಿ ಅಭಿಯಾನ; ಜನಾಂದೋಲನ ಸಮಾವೇಶದಲ್ಲಿ ಕಾಂಗ್ರೆಸ್‌ ನಾಯಕರ ವಾಗ್ಧಾಳಿ

Team Udayavani, Jan 4, 2022, 6:20 AM IST

ಮೇಕೆದಾಟು ಯೋಜನೆ: ತಮಿಳುನಾಡು ಕ್ಯಾತೆಗೆ ಬಿಜೆಪಿಯೇ ಕುಮ್ಮಕ್ಕು

ಮೈಸೂರು: ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್‌ ನಡೆಸುತ್ತಿರುವ ಪಾದಯಾತ್ರೆಗೆ ಬಿಜೆಪಿ ಸರಕಾರ ತಡೆಯೊಡ್ಡುತ್ತಿದೆ ಎಂದು ಆರೋಪಿಸಿದ ಕಾಂಗ್ರೆಸ್‌ ನಾಯಕರು, ನಾವು ರಾಜಕಾರಣಕ್ಕಾಗಿ ಪಾದಯಾತ್ರೆ ಮಾಡುತ್ತಿಲ್ಲ. ಆದರೆ ನಮ್ಮ ಪಾದಯಾತ್ರೆಯಿಂದಾಗಿ ಬಿಜೆಪಿ ಹಾಗೂ ಜೆಡಿಎಸ್‌ ನಾಯಕರಿಗೆ ನಡುಕ ಶುರುವಾಗಿದೆ ಎಂದು ಟೀಕಿಸಿದ್ದಾರೆ.

ನಗರದ ಕಾಂಗ್ರೆಸ್‌ ಕಚೇರಿ ಆವರಣದಲ್ಲಿ ಆಯೋಜಿಸಿದ್ದ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನ ಹಾಗೂ ಮೇಕೆದಾಟು ಯೋಜನೆಗಾಗಿ ಜನಾಂದೋಲನ ಸಮಾವೇಶದಲ್ಲಿ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ಮೇಕೆದಾಟು ಯೋಜನೆ ಸಂಬಂಧ ಕ್ಯಾತೆ ತೆಗೆಯುತ್ತಿರುವ ತಮಿಳುನಾಡಿಗೆ ಬಿಜೆಪಿಯೇ ಕುಮ್ಮಕ್ಕು ನೀಡುತ್ತಿದೆ ಎಂದು ದೂರಿದರು.

ಜೆಡಿಎಸ್‌ನವರು ನಾವೇ ಇಲ್ಲಿಗೆ ವಾರಸುದಾರರು ಎಂದುಕೊಂಡಿದ್ದರು. ಆದರೆ ಮಂಡ್ಯ, ತುಮಕೂರು, ರಾಮನಗರದಲ್ಲಿ ಕಾಂಗ್ರೆಸ್‌ ಗೆದ್ದ ಮೇಲೆ ಜೆಡಿಎಸ್‌ ಬುಡ ಅÇÉಾಡುತ್ತಿದೆ. ಕುಮಾರಸ್ವಾಮಿಗೆ ಹತಾಶೆ ಶುರುವಾಗಿದೆ ಎಂದು ಲೇವಡಿ ಮಾಡಿದರು. ನಮ್ಮ ಹೋರಾಟ ಹೈಜಾಕ್‌ ಮಾಡಿದ್ದಾರೆಂಬ ಕುಮಾರಸ್ವಾಮಿ ಮಾತು ಸತ್ಯಕ್ಕೆ ದೂರ ಎಂದರು.

ಜೈಲಿಗೋಗಲು ಸಿದ್ಧರಾಗಿ: ಸಿದ್ದು
ಮೇಕೆದಾಟು ಯೋಜನೆಗೆ ಕಾಂಗ್ರೆಸ್‌ ಹೋರಾಟಕ್ಕಿಳಿದಿದೆ. ಈ ಹೋರಾಟವನ್ನು ಯಾರಿಂದಲೂ ಹತ್ತಿಕ್ಕಲು ಸಾಧ್ಯವಿಲ್ಲ. ರಾಜ್ಯ ಸರಕಾರ ಶೀಘ್ರವೇ ಯೋಜನೆ ಪ್ರಾರಂಭ ಮಾಡದಿದ್ದರೆ, ನಮ್ಮ ಹೋರಾಟ ನಿರಂತರವಾಗಿ ನಡೆಯುತ್ತದೆ. ನಮ್ಮ ಹೋರಾಟವನ್ನು ತಡೆಯಲು ಸರಕಾರ ಪ್ರಯತ್ನಿಸಿದರೆ ಜೈಲಿಗೆ ಹೋಗಲು ಸಿದ್ಧರಾಗಿರಿ ಎಂದು ಕಾರ್ಯಕರ್ತರಿಗೆ ಸಿದ್ದರಾಮಯ್ಯ ಕರೆ ನೀಡಿದರು.

ಇದನ್ನೂ ಓದಿ:ಪ್ಯಾಂಗಾಂಗ್‌ ಸರೋವರಕ್ಕೆ ಸೇತುವೆ ನಿರ್ಮಿಸುತ್ತಿದೆ ಚೀನಾ! ಉಪಗ್ರಹ ಚಿತ್ರದಿಂದ ಸ್ಪಷ್ಟ

ಸರಕಾರದ ಪಿತೂರಿ: ಡಿಕೆಶಿ
ಕೋವಿಡ್‌ ಪ್ರಕರಣಗಳನ್ನು ಹೆಚ್ಚಾಗಿ ಸೃಷ್ಟಿಸಿ ಮೇಕೆದಾಟು ಪಾದಯಾತ್ರೆಯನ್ನು ತಡೆಯುವ ಬಹುದೊಡ್ಡ ಪಿತೂರಿಯನ್ನು ರಾಜ್ಯ ಸರಕಾರ ನಡೆಸಿದೆ ಎಂದು ಪ್ರದೇಶ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಆರೋಪ ಮಾಡಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ಲಾಕ್‌ಡೌನ್‌ ಪರಿಸ್ಥಿತಿಯಿದೆ ಎಂದು ಬಿಂಬಿಸುವ ಪ್ರಯತ್ನವನ್ನು ಮಾಡಲಾಗುತ್ತಿದೆ. ನಾವು ನಡೆಯುತ್ತೇವೆ. ನಮ್ಮ ನಡಿಗೆಯನ್ನು ತಡೆಯಲು ಸಾಧ್ಯವಿಲ್ಲ ಎಂದರು.

ಟಾಪ್ ನ್ಯೂಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.