ಎಲ್ಲೆಂದರಲ್ಲಿ ಕಸ ಸುರಿದರೆ ದಂಡ, ಜೈಲು

ವರ್ಷವಿಡೀ ಮೈಸೂರು ಸ್ವಚ್ಛವಾಗಿರಬೇಕು ! ಸ್ವಚ್ಛತೆಗೆ ವಹಿಸಿರುವ ಹೊಣೆ ನಿಭಾಯಿಸಿ: ಸಚಿವ ಸೋಮಶೇಖರ್‌

Team Udayavani, Feb 8, 2021, 4:25 PM IST

minister somashekar

ಮೈಸೂರು: ವರ್ಷದಲ್ಲಿ 365 ದಿನಗಳಲ್ಲೂ ಮೈಸೂರು ಸ್ವತ್ಛವಾಗಿರಬೇಕು ಎಂಬ ನಿಟ್ಟಿನಲ್ಲಿ ಹಲವು ಕ್ರಮ ಕೈಗೊಂಡಿದ್ದು, ಈ ನಿಟ್ಟಿನಲ್ಲಿ ವಿಭಾಗವಾರು ತಂಡ ಮಾಡಿ ಜವಾಬ್ದಾರಿ ವಹಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ.ಸೋಮಶೇಖರ್‌ ಹೇಳಿದರು.

ನಗರದಲ್ಲಿ ಭಾನುವಾರ ನಗರದ ಸುತ್ತಿನ ರಿಂಗ್‌ ರಸ್ತೆಯ ಸ್ವತ್ಛತೆ ಪರಿಶೀಲನೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ, ಪಾಲಿಕೆ, ಲೋಕೋಪಯೋಗಿ, ಜಲ ಮಂಡಳಿ, ರಾಷ್ಟ್ರೀಯ ಮತ್ತು  ರಾಜ್ಯ ಹೆದ್ದಾರಿ ಪ್ರಾಧಿಕಾರ ಇನ್ನಿತರ ಇಲಾಖೆಗಳಿಗೆ ರಿಂಗ್‌ ರಸ್ತೆಯಲ್ಲಿನ ಪ್ಲಾಸ್ಟಿಕ್‌ ತ್ಯಾಜ್ಯ ಹಾಗೂ  ಡೆಬ್ರಿಸ್‌ ತೆರವು ಸೇರಿದಂತೆ ಸ್ವತ್ಛತೆ ಮಾಡುವ ಜವಾಬ್ದಾರಿ ವಹಿಸಲಾಗಿದೆ ಎಂದರು.

ಸಾರ್ವಜನಿಕರು ರಸ್ತೆ ಬದಿ, ಎಲ್ಲೆಂದರಲ್ಲಿ ಕಸ ಸುರಿಯುವುದಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ  ಬೆಂಗಳೂರು ಮಾದರಿಯಲ್ಲಿ ಕ್ರಮ ಕೈ ಗೊಳ್ಳುವಂತೆ ಹೇಳಲಾಗಿದೆ. ಅಕ್ರಮವಾಗಿ ಡೆಬ್ರಿಸ್‌ ಮತ್ತು ಕಸ  ಸುರಿದರೆ ಲಾರಿ, ಟ್ರ್ಯಾಕ್ಟರ್‌ ಸೇರಿದಂತೆ ಇತರೆ ವಾಹನಗಳ ಮಾಲೀಕರಿಗೆ ದಂಡ ಹಾಕಿ ಜೈಲಿಗೆ ಕಳಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು. ಈ ಬಗ್ಗೆ ಪೊಲೀಸ್‌ ಆಯುಕ್ತರಿಗೆ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ಕಸ ವಿಲೇವಾರಿಗೆ ಜಾಗ ಗುರುತಿಸಿ: ಕಸ ವಿಲೇವಾರಿಗೆ ಜಾಗ ನೋಡಲು ಪಾಲಿಕೆ ಆಯುಕ್ತರಿಗೆ ಸೂಚಿಸಲಾಗಿದೆ. ಈಗಾಗಲೇ ಕೆಲವು ಜಾಗಗಳನ್ನು ನಾವು ಗುರುತಿಸಿದ್ದೇವೆ. ಈ ಸಂಬಂಧ ಚರ್ಚಿಸಿ ತೀರ್ಮಾನ ತೆಗೆದು ಕೊಳ್ಳುತ್ತೇವೆ. ಈಗ ಹೊರವರ್ತುಲ ರಸ್ತೆಯ ಎಲ್ಲ ಕಡೆ ವೀಕ್ಷಣೆ ಮಾಡಲಾಗಿದೆ. ಎಲ್ಲಇಲಾಖೆಯವರು ಅವರವರಿಗೆ ವಹಿಸಲಾದ ಜವಾಬ್ದಾರಿಯನ್ನು ನಿರ್ವಹಣೆ ಮಾಡಲಿದ್ದಾರೆ. ಈಗಾಗಲೇ ನಿರ್ಮಿತಿ ಕೇಂದ್ರದವರು ಸ್ವತ್ಛತೆ ಕೈಗೊಂಡಿ¨ದ್ದಾರೆ. ಉಳಿದ ಇಲಾಖೆಯವರು ಸಹ  ಸ್ವತ್ಛತೆಯನ್ನು ತ್ವರಿತವಾಗಿ ಕೈಗೊಳ್ಳಲಿದ್ದಾರೆ ಎಂದು ಹೇಳಿದರು.

ಮೈಸೂರಿನಲ್ಲಿ ಕಸ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕಿದೆ. ಹೀಗಾಗಿ ರಸ್ತೆಗಳ ಹಾಗೂ ಸುತ್ತಮುತ್ತಲ ಸ್ವತ್ಛತೆ ಬಹಳ ಮುಖ್ಯವಾಗಿದೆ. ರಸ್ತೆಯಲ್ಲಿ ಎಲ್ಲೆಂದರಲ್ಲಿ ಡಬ್ರಿಸ್‌ ಸುರಿಯುವುದಕ್ಕೂ ಕಡಿವಾಣ ಬೀಳಬೇಕಿದೆ. ಈ ತ್ಯಾಜ್ಯಗಳನ್ನು ಸುರಿಯಲು ಸರ್ಕಾರಿ ಜಾಗವನ್ನು ಗುರುತಿಸಲಾಗುತ್ತದೆ ಎಂದರು.

ಇದನ್ನೂ ಓದಿ:ಸದಾಶಿವ ಆಯೋಗ ಜಾರಿಗೆ ಆಗ್ರಹಿಸಿ ಪಾದಯಾತ್ರೆ

ನಗರ ಹಸಿರಾಗಿ ಕಾಣಲಿ: ಮೈಸೂರಿನಲ್ಲಿ ಹಸಿರೀಕರಣಕ್ಕೆ ಒತ್ತು ಕೊಡಬೇಕು. ರಸ್ತೆ ಪಕ್ಕದಲ್ಲಿ ಒಣಗಿರುವ ಹಾಗೂ ಗಿಡವಿಲ್ಲದ ಜಾಗಗಳಲ್ಲಿ ಸಸಿಗಳನ್ನು ನೆಡುವ ಮೂಲಕ ಹಸಿರೀಕರಣ ಮಾಡಬೇಕು. ತಕ್ಷಣವೇ 42

ಕಿ.ಮೀ.ನ ರಿಂಗ್‌ ರಸ್ತೆ ವ್ಯಾಪ್ತಿಯಲ್ಲಿ ಒಣ ಸಸಿಗಳನ್ನು ತೆಗದು ಬೇರೆ ಸಸಿಗಳನ್ನು ನೆಡಬೇಕು ಎಂದು ಅರಣ್ಯ ಇಲಾಖೆ, ಮುಡಾ ಹಾಗೂ ಪಾಲಿಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ವೇಳೆ ಮುಡಾ ಅಧ್ಯಕ್ಷ ಎಚ್‌.ವಿ. ರಾಜೀವ್‌, ಪೊಲೀಸ್‌ ಆಯುಕ್ತ ಡಾ.ಚಂದ್ರಗುಪ್ತ, ಪಾಲಿಕೆ ಆಯುಕ್ತ ಗುರುದತ್ತ ಹೆಗಡೆ, ಡಿಸಿಪಿ ಪ್ರಕಾಶ್‌ ಗೌಡ, ಮುಡಾ ಆಯುಕ್ತ ನಟೇಶ್‌ ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.