ಮಂತ್ರಿ ಸ್ಥಾನ ಕೈತಪ್ಪಿದ್ದಕ್ಕೆ ಚುನಾವಣೆ: ಶಂಕರ್‌


Team Udayavani, Mar 26, 2017, 12:33 PM IST

mys2.jpg

ನಂಜನಗೂಡು: ರಾಜಕಾರಣದಲ್ಲಿ ಗೆಲುವು ಸೋಲು ಹಾಗೂ ಶಾಸಕ, ಮಂತ್ರಿ ಸ್ಥಾನ ಸಹಜ. ಅವಕಾಶ ಸಿಕ್ಕಾಗ ಜನ ಮೆಚ್ಚುವ ಕೆಲಸ ಮಾಡಿದಾಗ ಜನತೆ ಅವರನ್ನು ಕೈ ಬಿಡುವುದಿಲ್ಲ. ಕೇವಲ ಮಂತ್ರಿ ಪದವಿ ಕೈ ಬಿಟ್ಟಿದ್ದಕ್ಕೆ ಇಲ್ಲಿನ ಮಾಜಿ ಸಚಿವರು ಅನಗತ್ಯವಾಗಿ ಚುನಾವಣೆಯನ್ನು ತಂದಿರುವುದು ವಿಷಾದನೀಯ ಎಂದು ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ಬಿ.ಎಲ್‌. ಶಂಕರ್‌ ಕಿಡಿಕಾರಿದರು.

ನಗರದಲ್ಲಿ ಶನಿವಾರ ನಡೆದ ಬೃಹತ್‌ ಮಹಿಳಾ ಬೃಹತ್‌ ಸಮಾವೇಶದಲ್ಲಿ ಅವರು ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್‌ಪ್ರಸಾದ್‌ ವಿರುದ್ಧ ಕಿಡಿಕಾರಿದರು. ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್‌.ಸಿ. ಮಹದೇವಪ್ಪ ಮಾತನಾಡಿ, ಕಾಂಗ್ರೆಸ್‌ ಪಕ್ಷವು ಸ್ತ್ರೀ ಶಕ್ತಿ ಸಂಘಗಳನ್ನು ಹುಟ್ಟು ಹಾಕಿ ಅವುಗಳ ಅಭಿವೃದ್ಧಿಗಾಗಿ ಹಲವಾರು ಕಾರ್ಯಕ್ರಮ ರೂಪಿಸಿದೆ. 3 ಲಕ್ಷದ ವರೆಗೆ ಬಡ್ಡಿರಹಿತ ಸಾಲ ನೀಡಲಾಗುತ್ತಿದೆ ಎಂದರು.

ನಂಜನಗೂಡು ನಗರದ ಅಭಿವೃದ್ಧಿಗಾಗಿ 130 ಕೋಟಿ ರೂ. ತಂದಿದ್ದು, ಇದರಿಂದ ನಗರ ಸರ್ವಾಂಗೀಣ ಅಭಿವೃದ್ಧಿಯಾಗುತ್ತಿದೆ. ಮೈಸೂರಿನ ಉಪನಗರವಾಗಿ ನಂಜನಗೂಡನ್ನು ಮಾಡಲು ಮುಖ್ಯಮಂತ್ರಿಗಳು ತಮಗೆ ಸೂಚಿಸಿದ್ದಾರೆ. ಕ್ಷೇತ್ರದ ಸಮಗ್ರ ಅಭಿವೃದ್ಧಿ ಮಂತ್ರವೇ ಈ ಚುನಾವಣೆಯ ಮುಖ್ಯ ಸಂದೇಶವಾಗಿದ್ದು, ಕಳಲೆ ಕೇಶವಮೂರ್ತಿ ಅವರನ್ನು ಗೆಲ್ಲಿಸುವುದರ ಮೂಲಕ ಕ್ಷೇತ್ರದ ಪ್ರಗತಿಗಾಗಿ ತಮಗೆ ಶಕ್ತಿ ನೀಡಿ ಎಂದು ಕೋರಿದರು.

ವೇದಿಕೆಯಲ್ಲಿ ಸಚಿವ ಎಸ್‌.ಎಸ್‌.ಮಲ್ಲಿಕಾರ್ಜುನ್‌, ಹಿಂದುಳಿದ ವರ್ಗಗಳ ಮುಖಂಡ ಎಂ.ಡಿ ಲಕ್ಷ್ಮೀನಾರಾಯಣ್‌, ರಾಜ್ಯ ಮಹಿಳಾ ಉಪಾಧ್ಯಕ್ಷೆ ಡಾ. ನಾಗಲಕ್ಷ್ಮೀ, ಜಿಲ್ಲಾ ಮಹಿಳಾಧ್ಯಕ್ಷೆ ನಂದಿನಿ,, ರಾಧಾಮಣಿ, ಬ್ರಿಜೇಶ್‌ ಕಾಳಪ್ಪ, ಚಂದ್ರಶೇಖರ್‌, ಮೈಸೂರು ಜಿಲ್ಲಾಧ್ಯಕ್ಷ ಡಾ.ವಿಜಯಕುಮಾರ್‌, ಉಪಾಧ್ಯಕ್ಷ ಗುರುಪಾದಸ್ವಾಮಿ, ಇಂಧನ್‌ ಬಾಬು, ತಾಪಂ ಸದಸ್ಯ ಪದ್ಮನಾಭ, ಕೆ.ಬಿ.ಸ್ವಾಮಿ, ಮಹಿಳಾ ಅಧ್ಯಕ್ಷೆ ಸೌಭಾಗ್ಯ, ಕಾರ್ಯದರ್ಶಿ ನಿರ್ಮಲಾ,, ರಾಚನಾಯಕ, ಪಿ.ಶ್ರೀನಿವಾಸ್‌, ಎನ್‌.ಇಂದ್ರ, ಹಳ್ಳದ ಮಹೇಶ್‌, ಧರ್ಮೇಂದ್ರ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.