ವರನನ್ನು ಹುಡುಕಿಕೊಡುವ ನೆಪದಲ್ಲಿ ಅತ್ಯಾಚಾರ: ದೂರು


Team Udayavani, Dec 13, 2021, 3:11 PM IST

athyachara

Representative Image used

ಕೊಳ್ಳೇಗಾಲ: ವರನನ್ನು ಹುಡುಕಿಕೊಡುವ ನೆಪದಲ್ಲಿ ಪುಸಲಾಯಿಸಿ ಅತ್ಯಾಚಾರದ ನಂತರ ಕೈಕೊಟ್ಟು ಪರಾರಿಯಾಗಿರುವ ಘಟ ನೆ ಸಂಬಂಧ ಪಟ್ಟಣ ಠಾಣೆಯಲ್ಲಿ ಭಾನುವಾರ ದೂರು ದಾಖಲಾಗಿದೆ. ತಾಲೂಕಿನ ಹಳೆ ಅಣಗಳ್ಳಿ ಗ್ರಾಮದ ದೊರೆಸ್ವಾಮಿ(30) ಅತ್ಯಾಚಾರವೆಸಗಿದವ. ಈತ, ಯುವತಿಯ ತಾಯಿ ಅಕ್ಕನ ಮಗ ಆಗಿದ್ದಾನೆ.

ಪಟ್ಟಣದ ಆದರ್ಶನಗರ ಬಡಾವಣೆಯೊಂದರ ಯುವತಿಗೆ ವಧುವನ್ನು ಹುಡುಕಿಕೊಡುವ ನೆಪದಲ್ಲಿ ಪುಸಲಾಯಿಸಿ ಅತ್ಯಾಚಾರದ ಬಳಿಕ ಕೈಕೊಟ್ಟಿದ್ದಾನೆ. ಈ ಸಂಬಂಧ ಅತ್ಯಾಚಾರಕ್ಕೆ ಒಳಗಾದ ಯುವತಿ ಠಾಣೆಗೆ ದೂರು ನೀಡಿದ್ದಾರೆ.

ಘಟನೆ ವಿವರ: ಯುವತಿಗೆ ವರನನ್ನು ಹುಡುಕಿಕೊಡುವ ನೆಪದಲ್ಲಿ ಮನೆಗೆ ಬಂದ ಆರೋಪಿ, ಯುವತಿಯನ್ನು ಬೇರೆಡೆಗೆ ಕರೆದುಕೊಂಡು ಹೋಗಲು ಪುಸಲಾಯಿಸಿ ಸ್ನೇಹಿತರ ಆಫೀಸಿಗೆ ಕರೆದುಕೊಂಡು ಹೋಗಿದ್ದನು.

ನಂತರ ಅವರ ಹಳೇ ಗ್ರಾಮದ ಮನೆಗೆ ಕರೆದುಕೊಂಡು ಹೋಗಿ ಮನೆಯಲ್ಲಿ ಯಾರೂ ಇಲ್ಲದಿರುವ ಬಗ್ಗೆ ಪ್ರಶ್ನಿಸಿದಾಗ, 10 ನಿಮಿಷದಲ್ಲಿ ಬರುತ್ತಾರೆಂದು ಉತ್ತರಿಸಿ ಯುವ ತಿಗೆ ಕುಡಿಯಲು ನೀರು ನೀಡಿದಾಗ ಪ್ರಜ್ಞಾಹೀನಳಾಗಿ ಬಿದ್ದಳು. ಈ ಸಂದರ್ಭದಲ್ಲಿ ಯುವತಿಯನ್ನು ವಿವಸ್ತ್ರಗೊಳಿಸಿ ಆರೋಪಿ ಅತ್ಯಾಚಾರವೆಸಗಿ, ಪ್ರಾಣ ಬೆದರಿಕೆವೊಡ್ಡಿದ್ದನು ಎಂದು ದೂರಿನಲ್ಲಿ ತಿಳಿಸಲಾಗಿದೆ. ಪಟ್ಟಣ ಠಾಣೆ ಪಿಎಸ್‌ಐ ಚೇತನ್‌ ಪ್ರಕರಣ ದಾಖಲು ಮಾಡಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಟಾಪ್ ನ್ಯೂಸ್

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.