ಪ್ರತಾಪ್‌ ಸಿಂಹ ಸಾಧನೆ ಏನೆಂದು ತಿಳಿಸಲಿ


Team Udayavani, Dec 4, 2020, 11:13 AM IST

ಪ್ರತಾಪ್‌ ಸಿಂಹ ಸಾಧನೆ ಏನೆಂದು ತಿಳಿಸಲಿ

ಹುಣಸೂರು: ತಮ್ಮ ಹಾಗೂ ಜಿಲ್ಲಾಧಿಕಾರಿಗಳ ನಡುವಿನ ವಿವಾದವನ್ನು ಸರ್ಕಾರವೇ ಇತ್ಯರ್ಥಪಡಿಸಿದೆ. ಈ ಬಗ್ಗೆ ಅರಿವಿದ್ದರೂ ಪ್ರಚಾರಕ್ಕಾಗಿ ಅನಾವಶ್ಯಕವಾಗಿ ಹೇಳಿಕೆ ನೀಡುವುದು ಸಂಸದ ಪ್ರತಾಪ್‌ ಸಿಂಹ ಅವರಿಗೆ ಶೋಭೆ ತರುವುದಿಲ್ಲ. ನನ್ನ ಸಾಧನೆ ಬಗ್ಗೆ ಪ್ರಶ್ನಿಸುವ ಮೊದಲು ನೀವು ಈ ಹತ್ತು ತಿಂಗಳಿನಲ್ಲಿ ನಿಮ್ಮ ಸಾಧನೆ ಏನೆಂಬುದನ್ನು ಜನರಿಗೆ ತಿಳಿಸಬೇಕು ಎಂದು ಶಾಸಕ ಎಚ್‌.ಪಿ.ಮಂಜುನಾಥ್‌ ಸವಾಲು ಹಾಕಿದರು.

ಗುರುವಾರ ಸುದ್ದಿಗೋಷ್ಠಿ ನಡೆಸಿದ ಅವರು, ಜನರ ಸಮಸ್ಯೆ ಆಲಿಸಲು ದೊಣ್ಣೆನಾಯಕನ ಅಪ್ಪಣೆ ಬೇಕಿಲ್ಲ ಎಂಬಬಾಲಿಶತನದ ಹೇಳಿಕೆ ನೀಡಿರುವ ಪ್ರತಾಪ್‌ ಸಿಂಹ ತಮ್ಮ ಹತ್ತು ತಿಂಗಳಲ್ಲಿ ನೀವೇನುಮಾಡಿದ್ದೀರೆಂಬುದನ್ನುಬಹಿರಂಗಪಡಿಸಿ ಎಂದು ಸವಾಲು ಹಾಕಿದರು.

ಜಿಲ್ಲಾಧಿಕಾರಿ ರೋಹಿಣಿಸಿಂಧೂರಿ ಅವರನ್ನು ನಾವು ಪ್ರಶ್ನಿಸಿದರೆ,ಅವರಪರವಾಗಿಸಂಸದರುವಕಾಲತ್ತುವಹಿಸುತ್ತಿರುವುದು ಏಕೆಂದು ಅರ್ಥವಾಗುತ್ತಿಲ್ಲ. ಸಂಘರ್ಷಕ್ಕೆ ನೀವೇ ಎಡೆಮಾಡಿ ಕೊಡುತ್ತಿದ್ದೀರಿ.ನಾನುನಿಮ್ಮಹಾಗೆಜನಪ್ರತಿನಿಧಿಯಾಗಿದ್ದೇನೆ. ಈಗಾಗಲೆ ನೀವು ನಿಮ್ಮ ಪಕ್ಷದ ಶಾಸಕರು, ಸಂಸದರು ಮೈಸೂರಿನಲ್ಲಿ ಕಾರ್ಪೋರೆಟರ್‌ಗಳಿಗೆ ಅವಮಾನಿಸಿದ್ದೀರಾ, ನನ್ನಕೆಲಸದ ಬಗ್ಗೆ ಪ್ರಶ್ನಿಸಿದ್ದೀರಾ ಎಂದು ಹರಿಹಾಯ್ದರು.

ಜಿಲ್ಲಾಧಿಕಾರಿಗಳು ಜನಸ್ಪಂದನ ಮಾಡಲು ದೊಣ್ಣೆ ನಾಯಕನ ಅಪ್ಪಣೆಬೇಕಿಲ್ಲ ಎಂದಿದ್ದೀರಿ. ವಾಸ್ತವಾಂಶ ತಿಳಿಯದೆ ಮಾತನಾಡುತ್ತಿದ್ದೀರಾ. ಜನಸ್ಪಂದನದಲ್ಲಿ ಸ್ಥಳೀಯ ಜನಪ್ರತಿ ನಿಧಿಗಳಿದ್ದರೆ ಸುಲಲಿತವಾಗಿರುತ್ತದೆ. ವಾಸ್ತವಾಂಶ ಅರಿಯದೆ ಮಾಧ್ಯಮದ ಮುಂದೆ ಪ್ರಚಾರ ಪಡೆಯುವ ಚಟ ನಿಮಗಿದೆ ಎನಿಸುತ್ತದೆ ಎಂದರು. ಗೋಷ್ಠಿಯಲ್ಲಿ ನಗರಸಭೆ ಅಧ್ಯಕ್ಷೆ ಅನುಷಾ ರಘು,ಕಾಂಗ್ರೆಸ್‌ ಅಧ್ಯಕ್ಷ ಬಸವರಾಜೇಗೌಡ ಇದ್ದರು.

ಸಂಸದರು ಮೊದಲು ತಂಬಾಕು ಬೆಳೆಗಾರರ ಸಮಸ್ಯೆ ಬಗೆಹರಿಸಿ :  ಹಕ್ಕುಚ್ಯುತಿ ಬಗ್ಗೆ ನಿಮ್ಮಿಂದ ಪಾಠಕಲಿಯಬೇಕಿಲ್ಲ, ಮೊದಲು ಒಬ್ಬ ಪಬ್ಲಿಕ್‌ ಸವೆಂಟ್‌ಗೂ ಜನಪ್ರತಿನಿಧಿಗೂ ಇರುವ ವ್ಯತ್ಯಾಸ ಅರಿಯಿರಿ. ಸಂಘರ್ಷಕ್ಕೆ ಎಡೆಮಾಡುವುದಾದರೆ ವೇದಿಕೆಸೃಷ್ಟಿಸೋಣ ಅಲ್ಲೇ ಚರ್ಚೆ ನಡೆಸೋಣ ಎಂದು ಎಂದು ಮಂಜುನಾಥ್‌ ತಿಳಿಸಿದರು. ನಾನು ಉಪಚುನಾವಣೆಯಲ್ಲಿ ಗೆದ್ದ ಎರಡೇ ತಿಂಗಳಿನಲ್ಲಿ ರಾಜ್ಯಕ್ಕೆ ಮಾದರಿಯಾದ ಗ್ರಾಪಂ ಕೇಂದ್ರಗಳಲ್ಲಿ ಮನೆ ಬಾಗಿಲಿಗೆ ತಾಲೂಕು ಆಡಳಿತ ಎಂಬ ವಿಶಿಷ್ಟಕಾರ್ಯಕ್ರಮ ಆಯೋಜಿಸಿ, ಸ್ಥಳದಲ್ಲೇ ಸಮಸ್ಯೆ ಬಗೆಹರಿಸುವಕೆಲಸ ಮಾಡಿರುವ ಹೆಮ್ಮೆ ಇದೆ. ಆದರೆ, ಆ ಕಾರ್ಯಕ್ರಮಕೊರೊನಾದಿಂದಾಗಿ ಸ್ಥಗಿತವಾಯಿತು. ಈ ಭಾಗದಲ್ಲಿ ತಂಬಾಕು ಬೆಳೆಗಾರರು ಬೆಲೆ ಸಿಗದೆ ಸಂಕಷ್ಟಕ್ಕೊಳಗಾಗಿದ್ದಾರೆ. ಮೊದಲು ಅವರ ಬಗ್ಗೆ ಗಮನಹರಿಸಿ ಎಂದು ಆಗ್ರಹಿಸಿದರು

ಟಾಪ್ ನ್ಯೂಸ್

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.