ಕಲ್‌ಬೆಟ್ಟ ಬಳಿ ವಿದ್ಯುತ್ ಸ್ವೀಕರಣಾ ಕೇಂದ್ರ ಸ್ಥಾಪನೆ

ಉಪವಿಭಾಗದ ವಿದ್ಯುತ್ ಸಮಸ್ಯೆ ನೀಡಲಿದೆ: ಎಂಎಲ್.ಸಿ.ಎಚ್.ವಿಶ್ವನಾಥ್.

Team Udayavani, Apr 4, 2021, 9:58 AM IST

ಕಲ್‌ಬೆಟ್ಟ ಬಳಿ ವಿದ್ಯುತ್ ಸ್ವೀಕರಣಾ ಕೇಂದ್ರ ಸ್ಥಾಪನೆ

ಹುಣಸೂರು: ಹುಣಸೂರಿನ ಕಲ್‌ಬೆಟ್ಟ ಬಳಿಯಲ್ಲಿ 80 ಕೋಟಿ ವೆಚ್ಚದ 220/11 ಕೆ.ವಿ.ವಿದ್ಯುತ್ ಸ್ವೀಕರಣಾ ಕೇಂದ್ರದ ಜೊತೆಗೆ  ತಾಲೂಕಿನ 7 ನೂತನ ವಿತರಣಾ ಉಪ ಕೇಂದ್ರಗಳು ಮಂಜೂರಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ತಿಳಿಸಿದರು.

ಸುದ್ದಿಗೋಷ್ಟಿಯಲ್ಲಿ 2006ರಲ್ಲಿ ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿಯವರು ಭೂಮಿ  ಸ್ವಾಧೀನವಾಗದಿದ್ದರೂ ವಿದ್ಯುತ್ ಸ್ವೀಕರಣಾ ಕೇಂದ್ರದ ಗುದ್ದಲಿ ಪೂಜೆ ನೆರವೇರಿಸಿದ್ದರು. ನೆನೆಗುದಿಗೆ ಬಿದ್ದಿದ್ದ ಈ ಯೋಜನೆಗೆ ತಾವೀಗ ಸರಕಾರ, ಚೆಸ್ಕಾಂ ಎಂ.ಡಿ.ಯವರ ಮೇಲೆ ಒತ್ತಡ ಹಾಕಿ ಮಂಜೂರಾತಿ ಮಾಡಿಸಿದ್ದೇನೆ. ಈ ಕೇಂದ್ರ ಆರಂಭವಾದಲ್ಲಿ ಲೋ ಓಲ್ಟೇಜ್ ಸಮಸ್ಯೆ ಹಾಗೂ ಉಪ ವಿಭಾಗದ ನಾಲ್ಕು ತಾಲೂಕುಗಳ ವಿದ್ಯುತ್ ಸಮಸ್ಯೆ ನೀಗಲಿದೆ. ರೈತರ ಕೃಷಿ ಚಟುವಟಿಕೆಗೆ ಅನುಕೂಲವಾಗಲಿದೆ. ಅಂತರ್ಜಲ ವೃದ್ದಿಸಲಿದೆ ಎಂದು ತಿಳಿಸಿದರು.

7 ಉಪ ಕೇಂದ್ರ ಮಂಜೂರು: ತಾಲೂಕಿನ ಕಟ್ಟೆ ಮಳಲವಾಡಿ, ಮನುಗನಹಳ್ಳಿ, ಚಲ್ಲಹಳ್ಳಿ, ದೊಡ್ಡಕೊಪ್ಪಲು, ನೇರಳಕುಪ್ಪೆ, ಕರ್ಣಕುಪ್ಪೆಗಳಲ್ಲಿ ಉಪ ಕೇಂದ್ರಗಳಿಗೆ ಅನುಮತಿ ಸಿಕ್ಕಿದ್ದು. ಕೆಲವೆಡೆ ಭೂಮಿ ಮಂಜೂರಾಗಿದ್ದರೆ, ಹಲವೆಡೆ ಮಂಜೂರಾಗಬೇಕಿದೆ.

ತಮ್ಮ ಅವಧಿಯಲ್ಲಿ ತಾಲೂಕಿನ ಪ್ರಥಮ ಬಾರಿಗೆ 83 ಹಳ್ಳಿಗಳ ಇತರೆ ಜನಾಂಗದ ಬೀದಿಗಳ ರಸ್ತೆ-ಚರಂಡಿ ಅಭಿವೃದ್ದಿಗಾಗಿ ಸುಮಾರು ನೂರು ಕೋಟಿರೂ ಅನುದಾನ ತಂದಿದ್ದೆ. ಅಲ್ಲದೆ ಜಿ.ಟಿ.ದೇವೇಗೌಡರ ಅವಧಿಯಲ್ಲಿ ವಿವಿಧ ಕಾಲೇಜುಗಳ ಕಟ್ಟಡ  ನಿರ್ಮಾಣಕ್ಕೆ ಸಾಕಷ್ಟು ಅನುದಾನ ಮಂಜೂರು ಮಾಡಿಸಿದ್ದು, ಸೌಜನ್ಯಕ್ಕಾದರೂ ನಮ್ಮಗಳ  ಹೆಸರು ಹೇಳದೆ ಎಲ್ಲವನ್ನೂ ನಾನೆ ಮಾಡಿಸಿದ್ದೇನೆಂದು ಶಾಸಕ ಮಂಜುನಾಥರು ಹೇಳಿಕೊಳ್ಳುತ್ತಿದ್ದಾರೆಂದು ಬೇಸರ ವ್ಯಕ್ತಪಡಿಸಿದರು.

ಸುದ್ದಿಗೋಷ್ಟಿಯಲ್ಲಿ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಗಣೇಶ್‌ ಕುಮಾರಸ್ವಾಮಿ, ನಗರಸಭೆ ಮಾಜಿ ಅಧ್ಯಕ್ಷ ಶಿವಕುಮಾರ್ ಹಾಗೂ ಎಸ್.ಸಿ.ಮೋರ್ಚಾದ ರಾಜ್ಯ ಉಪಾಧ್ಯಕ್ಷ ನಾಗರಾಜ ಮಲ್ಲಾಡಿ ಇದ್ದರು. ಯಡಿಯೂರಪ್ಪ ಮಂತ್ರಿಮಂಡಲದ ಕ್ಯಾಪ್ಟನ್ ಅಷ್ಟೆ, ಯಾರಿಗೆ ಏನು ಅಧಿಕಾರವಿದೆ ಎಂದು ಸಂವಿಧಾನದಲ್ಲಿ ಬರೆದಿದೆ. ನಿಯಮ ಮೀರುವಂತಿಲ್ಲವೆಂದು ಎಂ.ಎಲ್.ಸಿ. ಅಡಗೂರು ಎಚ್. ವಿಶ್ವನಾಥ್ ತಿಳಿಸಿದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.