ಐಎಎಸ್ ಗಳ ಹಾದಿ ರಂಪದ ಹಿಂದೆ ರಾಜಕಾರಣಿಗಳು, ಭೂಗಳ್ಳರ ಕೈವಾಡವಿದೆ : ವಿಶ್ವನಾಥ್

ಸಚಿವರ ಮೌನಕ್ಕೆ ಎಂ.ಎಲ್.ಸಿ.ವಿಶ್ವನಾಥ್ ಕಿಡಿ

Team Udayavani, Jun 4, 2021, 10:07 PM IST

MLC Vishwanath, Mysore

ಹುಣಸೂರು: ಇಬ್ಬರು ಐಎಎಸ್ ಅಧಿಕಾರಿಗಳ ಕಾಳಗದಿಂದ ಸಾಂಸ್ಕೃತಿಕ ನಗರಿ ಹೆಸರಿಗೆ ಕಂಟಕ ಬಂದೊದಗಿದೆ ಎಂದು ವಿಧಾನಪರಿಷತ್ ಸದಸ್ಯ ಅಡಗೂರು ವಿಶ್ವನಾಥ್ ಕಿಡಿಕಾರಿದ್ದಾರೆ.

ಹುಣಸೂರು ನಗರದಲ್ಲಿ ಹಳ್ಳಿಕಡೆಗೆ ವೈದ್ಯರ ನಡಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ನಂತರ ವರದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ವಿಶ್ವನಾಥ್, ಮೈಸೂರು ಪಾಲಿಕೆ ಆಯುಕ್ತೆ ಶಿಲ್ಪಾನಾಗ್ ಮತ್ತು ಡಿಸಿ ರೋಹಿಣಿ ಸಿಂಧೂರಿಯವರ ಮುಸುಕಿನ ಗುದ್ದಾಟದ ಹಿಂದೆ ಕಾಣದ ಕೈ ಕೆಲಸಮಾಡುತ್ತಿದೆ ಎಂದು ಮೇಲ್ನೋಟಕ್ಕೆ ಕಾಣುತ್ತಿದೆ ಎಂದು ತಮ್ಮ ರಾಜಕೀಯ ವೈರಿಗಳ ಹೆಸರೇಳದೆ ಆಕ್ರೋಶ ಹೊರ ಹಾಕಿದ್ದಾರೆ.

ಜಿಲ್ಲೆಯ ಈ ಇಬ್ಬರು ಹೆಣ್ಣು ಮಕ್ಕಳ ಗುದ್ದಾಟದಿಂದ ಎಲ್ಲರೂ ತಲೆ ತಗ್ಗಿಸುವಂತಾಗಿದೆ. ಹಿರಿಯ ಅಧಿಕಾರಿಗಳ ಕಚ್ಚಾಟದ ಹಿಂದೆ ಕೆಲ ರಾಜಕಾರಣಿಗಳು, ಭೂ ಅಭಿವೃದ್ದಿ ದಂಧೆಯಲ್ಲಿ ತೊಡಗಿರುವವರು ಶಿಲ್ಪಾನಾಗ್ ಹೆಗಲ ಮೇಲೆ ಬಂದೂಕು ಇಟ್ಟು ರೋಹಿಣಿ ಸಿಂಧೂರಿಗೆ ಶೂಟ್ ಮಾಡಲು ಹೊರಟಿರುವ ಇವರ ತಂತ್ರಗಾರಿಕೆ ಮೇಲ್ನೋಟಕ್ಕೆ ವರ್ಗಾವಣೆಗೆ ಒತ್ತಡ ಹೇರುವ ಕೆಲಸ ನಡೆದಿರುವುದು ಅಲ್ಲೆಗೆಳೆಯುವಂತಿಲ್ಲವೆಂದರು.

ಇದನ್ನೂ ಓದಿ : ಸಿಂಧೂರಿ  v/s ಶಿಲ್ಪಾನಾಗ್ : ಇನ್ನೂ ಮುಗಿದಿಲ್ಲ ಐಎಎಸ್ ಅಧಿಕಾರಿ ಸಮರ..!

ಆಯುಕ್ತೆ ಶಿಲ್ಪಾನಾಗ್ ಪತ್ರಿಕಾಗೋಷ್ಟಿಯಲ್ಲಿ ರಾಜಿನಾಮೆ ಪ್ರಹಸನ ಬಿಚ್ಚಿಡುವ ಬದಲಿಗೆ ನೇರವಾಗಿ ಸರಕಾರದ ಮುಖ್ಯ ಕಾರ್ಯದರ್ಶಿಗಳ ಗಮನ ಸೆಳೆಯಬೇಕಾದ್ದು ಅವರ ಕರ್ತವ್ಯವೂ ಆಗಿತ್ತು. ಗಮನಕ್ಕೆ ತಂದು ರಾಜಿನಾಮೆ ನೀಡುವ ಪ್ರಯತ್ನವೇಕೆ ಮಾಡಲಿಲ್ಲವೆಂದು ಪ್ರಶ್ನಿಸಿದರು.

ಇದಲ್ಲದೆ ಮೈಸೂರು ನಗರ ವ್ಯಾಪ್ತಿಯಲ್ಲಿ ಮೂವರು ಐಎಎಸ್ ಅಧಿಕಾರಿಗಳು ಕಾರ್ಯಭಾರ ನಡೆಸುತ್ತಿದ್ದಾರೆ, ಹೀಗಿರುವಾಗ ಆಯುಕ್ತರ ಮೇಲೆಗೆ ಡಿಸಿ ಒತ್ತಡ ಹಾಕುತ್ತಾರೆ, ಸಿ.ಇ.ಓ. ಮೇಲೇಕೆ ಹೀಗಾಗುತ್ತಿಲ್ಲ. ಇದರಲ್ಲೇ ಸಂಶಯ ಮೂಡಿತ್ತಿದೆ.

ರೋಹಿಣಿ ಸಿಂಧೂರಿ ವರ್ಗಾವಣೆ ಮಾಡಿಸಿ ಆ ಸ್ಥಳಕ್ಕೆ ಶಿಲ್ಪಾನಾಗ್ ರನ್ನು ಕೂರಿಸುವ ತೆರೆ ಮರೆಯ ಪ್ರಯತ್ನ ನಡೆದಿದೆ. ಈ ಕಾರ್ಯದಲದ್ಲಿ ಸಂಸದರು, ಸಾರಾ ಮಹೇಶ್ ಜೊತೆಗೆ ಹಲವು ಭೂಗಳ್ಳರು ಸೇರಿಕೊಂಡು ಒತ್ತಡ ಹಾಕುತ್ತಿದ್ದಾರೆಂದು ತೀಷ್ಣವಾಗಿ ಪ್ರತಿಕ್ರಿಯಿಸಿದರು.

ಸಚಿವರ ಮೌನ : ಉಸ್ತುವಾರಿ ಸಚಿವರು ಕೋವಿಡ್ ಸಾಂಕ್ರಾಮಿಕ ರೋಗ ಉಲ್ಪಣಗೊಳ್ಳುತ್ತಿರುವ ಸಂದಿಗ್ದ ಸ್ಥಿತಿಯಲ್ಲಿ ಐಎಎಸ್ ಅಧಿಕಾರಿಗಳ ಕಿತ್ತಟ ಶಮನ ಮಾಡಲು ಪ್ರಯತ್ನಿಸದಿರುವುದು ಸಹ ಹಲವು ಅನುಮಾನಕ್ಕೆಡೆ ಮಾಡಿದೆ ಎಂದು ತಮ್ಮದೇ ಪಕ್ಷದ ಸಚಿವರ ನಡೆಯನ್ನು ಟೀಕಿಸಿದ್ದಾರೆ.

ಇದನ್ನೂ ಓದಿ : ಟಿ20 : ಪಾಕ್‌ ತಂಡದಲ್ಲಿ ಮೊಯಿನ್‌ ಖಾನ್‌ ಪುತ್ರ ಆಜಂ ಖಾನ್‌ ಗೆ ಅವಕಾಶ

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.