ಮೈಸೂರಲ್ಲಿ ಮಾದರಿ ಕೋವಿಡ್‌ಕೇರ್‌ ಸೆಂಟರ್‌


Team Udayavani, Oct 10, 2020, 2:53 PM IST

MYSURU-TDY-1

ನಗರದ ಮಂಡಕಳ್ಳಿಯಲ್ಲಿರುವ ಕೆಎಸ್‌ಒಯು ಕಟ್ಟಡದಲ್ಲಿ ತೆರೆದಿರುವ ಕೋವಿಡ್‌ ಆರೈಕೆ ಕೇಂದ್ರ.

ಮೈಸೂರು: ನಗರದ ಹೊರವಲಯದ ಮಂಡಕಳ್ಳಿಯ ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾಲಯದ ಅಕಾಡೆಮಿಕ್‌ ಭವನದಲ್ಲಿ ಜಿಲ್ಲಾಡಳಿತ ತೆರೆದಿರುವ ಕೋವಿಡ್‌ ಕೇರ್‌ ಸೆಂಟರ್‌ ಇತರೆ ಕೋವಿಡ್‌  ಕೇರ್‌ ಕೇಂದ್ರಗಳಿಗೆ ಮಾದರಿಯಾಗಿದೆ.

ಜಿಲ್ಲೆಯಲ್ಲಿ ಕೋವಿಡ್‌ ಪ್ರಕರಣಗಳನ್ನು ನಿಯಂತ್ರಿಸಲು ಜಿಲ್ಲಾಡಳಿತ ಸಕಲ ಪ್ರಯತ್ನ ಮಾಡುತ್ತಿದ್ದರೂ, ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಪ್ರತಿದಿನ ಹೆಚಾÌಗುತ್ತಿವೆ. ಈ ಹಿನ್ನೆಲೆಯಲ್ಲಿ ಸೋಂಕಿತರಿಗೆ ಹಾಸಿಗೆಗಳ ಕೊರತೆ ಉಂಟಾಗಬಾರದು ಎಂಬ ಮುಂದಾಲೋಚನೆಯಿಂದ ಜಿಲ್ಲೆಯಲ್ಲಿ ಅನೇಕ ಕೋವಿಡ್‌ ಕೇರ್‌ ಸೆಂಟರ್‌ಗಳನ್ನು ಸ್ಥಾಪಿಸಲಾಗಿದೆ. ಇದರಲ್ಲಿ ಮಂಡಕಳ್ಳಿ ಕೋವಿಡ್‌ ಕೇರ್‌ ಕೇಂದ್ರವೂ ಒಂದು. ಇಲ್ಲಿ ರೋಗ ಲಕ್ಷಣ ರಹಿತ ಸೋಂಕಿತ ವ್ಯಕ್ತಿಗಳನ್ನು ದಾಖಲಿಸಿಕೊಂಡು ರುಚಿಯಾದಊಟೋಪಚಾರ, ಮನರಂಜನಾ ವ್ಯವಸ್ಥೆಮುಂತಾದ ಸೌಲಭ್ಯಗಳ ಜೊತೆಗೆ ಚಿಕಿತ್ಸೆನೀಡಲಾಗುತ್ತಿದೆ ಎಂಬುದು ಕೇಂದ್ರದಲ್ಲಿ ಚಿಕಿತ್ಸೆ ಪಡೆದು ಗುಣಮುಖರಾದವರ ಮಾತು.

ಅಕಾಡೆಮಿಕ್‌ ಭವನದಲ್ಲಿ ಸುಮಾರು 53 ಸಭಾಂಗಣಗಳಿದ್ದು, ಆರೋಗ್ಯ ಇಲಾಖೆಯ ಮಾರ್ಗಸೂಚಿಯಂತೆ ಎರಡು ಮೀಟರ್‌ ಅಂತರದಲ್ಲಿ ಒಂದೊಂದರಲ್ಲಿ 15 ರಿಂದ 20 ಹಾಸಿಗೆಯನ್ನು ವ್ಯವಸ್ಥೆ ಮಾಡಲಾಗಿದೆ. ಹಾಸಿಗೆ, ಹೊದಿಕೆ, ತಲೆದಿಂಬು, ಸ್ನಾನದ ಕೊಠಡಿ, ಶೌಚಾಲಯ, ಬಟ್ಟೆ ಸ್ವಚ್ಛಗೊಳಿಸಲು ಅಗತ್ಯ ವ್ಯವಸ್ಥೆ ಎಲ್ಲವನ್ನು ಕಲ್ಪಿಸಿರುವುದು ವಿಶೇಷ.

ವೈದ್ಯರಿಗೆ ಪ್ರತ್ಯೇಕ ವಿಭಾಗ: ರೋಗಿಗಳು ಸುರಕ್ಷತೆಯಷ್ಟೆ, ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಯ ಸುರಕ್ಷತೆಗೂಆದ್ಯತೆ ನೀಡಲಾಗಿದೆ. ಕೆಳ ಮಹಡಿಯಲ್ಲಿ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಗೆ ಪ್ರತ್ಯೇಕ ವಿಭಾಗವನ್ನು ವ್ಯವಸ್ಥೆ ಮಾಡಲಾಗಿದೆ. ಇದಕ್ಕೆ ಗ್ರೀನ್‌  ವೈದ್ಯರು, ಸ್ಟಾಫ್ ನರ್ಸ್‌ ಹಾಗೂ ಆಡಳಿತ ಸಿಬ್ಬಂದಿ ಇರುತ್ತಾರೆ.

ಶುಚಿತ್ವಕ್ಕೆ ಹೆಚ್ಚಿನ ಆದ್ಯತೆ: ಕೇಂದ್ರದಲ್ಲಿ ಶುಚಿತ್ವಕ್ಕೂ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಶುಚಿತ್ವದ ಕೊರತೆನಿಭಾಯಿಸಲು ಪ್ರತ್ಯೇಕ ಅಧಿಕಾರಿಗಳನ್ನುನೇಮಿಸಲಾಗಿದೆ.  ಶೌಚಾಲಯ ನಿರ್ವಹಣೆಸೇರಿದಂತೆ ಕೋವಿಡ್‌ಔಷಧೀಯ ತ್ಯಾಜ್ಯವನ್ನು ಅತ್ಯಂತಜಾಗರೂಕತೆಯಿಂದ ವಿಲೇವಾರಿ ಮಾಡಲಾಗುತ್ತಿದೆ.

ಮಹಿಳೆಯರಿಗೆ ಪ್ರತ್ಯೇಕ: ಕೇಂದ್ರದಲ್ಲಿ ಮೂರನೇ ಮಹಡಿಯ ಕೊಠಡಿಗಳನ್ನು ಮಹಿಳೆಯರಿಗೆ ಹಾಗೂ ಒಂದೇಕುಟುಂಬದ ಸದಸ್ಯರಿಗೆ ಮೀಸಲಿಡಲಾಗಿದೆ. ವಿಶೇಷ ಎಂದರೆ ಕೇರ್‌ನಲ್ಲಿ ಕೋವಿಡ್ ವಾರಿಯರ್ಸ್‌ ಗಳಿಗೂಪ್ರತ್ಯೇಕವಾದ ಕೊಠಡಿಗಳನ್ನು ಮೀಸಲಿಡಲಾಗಿದೆ.

ಮನರಂಜನೆಗೂ ಅವಕಾಶ : ಕೋವಡ್ ಸೋಂಕಿಗೆ ಒಳಗಾಗಿ ದಾಖಲಾದ ವ್ಯಕ್ತಿಗಳು ಕೇಂದ್ರದಲೇ ಉಳಿದುಕೊಳ್ಳ ಬೇಕಾಗಿರುವುದರಿಂದ ಏಕಾಂಗಿತನ, ಬೇಸರ ಉಂಟಾಗಬಾರದು ಎಂಬ ಉದ್ದೇಶ‌ದಿಂದ ಮನರಂಜನೆಗಾಗಿ ಅಗತ್ಯವಿರುವ ಪೂರಕ ವಾತಾವರಣ ಕಲ್ಪಿಸಲಾಗಿದೆ. ಸಭಾಂಗಣದಲ್ಲಿ ಒಳಾಂಗಣ ಕ್ರೀಡಾ ಪರಿಕರಗಳಾದ ಕೇರಂ ಬೋರ್ಡ್‌, ಚೆಸ್‌ ಹಾಗೂ ಬ್ಯಾಡ್ಮಿಂಟನ್‌ ಪರಿಕರಗಳನ್ನು ನೀಡಲಾಗಿದೆ. ಕೇಬಲ್‌ ಸಂಪರ್ಕವಿರುವ ಟೀವಿ, ವೈಫೈ ವ್ಯವಸ್ಥೆ ಕಲ್ಪಿಸಲಾಗಿದೆ.

ನಿಜವಾದ ವಾರಿಯರ್ಸ್‌ಡಿ ಗ್ರೂಪ್‌ ನೌಕರರು : ನಿಜವಾದಕೊರೊನಾ ವಾರಿಯರ್ಸ್‌ಗಳಿಗೆ ಉದಾಹರಣೆ ಎಂದರೆಕೊರೊನಾ ಚಿಕಿತ್ಸಾ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವಡಿಗ್ರೂಪ್‌ ನೌಕರರು. ತಮ್ಮ ಸುತ್ತಲ್ಲೂ ಕೋವಿಡ್ ಸೋಂಕಿತರೆ ಇದ್ದರೂ ಯಾವುದನ್ನು ಲೆಕ್ಕಿಸದೇ ಸೋಂಕಿತರ ಕೊಠಡಿಗೆ ಹೋಗಿ ಕೆಲಸ ಮಾಡುತ್ತಿದ್ದಾರೆ. ನಡೆಯಲು ಆಗದ ಸೋಂಕಿತರಿಗೆ ನಡೆಯಲು ಸಹಾಯ ಮಾಡುತ್ತಿದ್ದಾರೆ. ಇಡೀ ಕೇಂದ್ರವನ್ನು ಸದಾ ಶುಚಿಯಾಗಿಡುತ್ತಾ ಕೋವಿಡ್ ವಿರುದ್ಧದ ಹೋರಾಟದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suraj Revanna ಸತ್ಯ ಹೆಚ್ಚು ದಿನ ಮುಚ್ಚಿಡಲು ಸಾಧ್ಯವಿಲ್ಲ

Suraj Revanna ಸತ್ಯ ಹೆಚ್ಚು ದಿನ ಮುಚ್ಚಿಡಲು ಸಾಧ್ಯವಿಲ್ಲ

Untitled-1

BJP-JDS 19 ಸಂಸದರಿದ್ರೂ ಬಜೆಟ್‌ನಲ್ಲಿ ರಾಜ್ಯಕ್ಕೆ ನಾಮ: ಎಂ.ಲಕ್ಷ್ಮಣ್‌

Army Air Defence: ಸಿಯಾಚಿನ್‌ನಲ್ಲಿ ಕರ್ತವ್ಯ ನಿರ್ವಹಿಸಲಿರುವ ಮೈಸೂರು ಮಹಿಳೆ

Army Air Defence: ಸಿಯಾಚಿನ್‌ನಲ್ಲಿ ಕರ್ತವ್ಯ ನಿರ್ವಹಿಸಲಿರುವ ಮೈಸೂರು ಮಹಿಳೆ

Mysore: ಕೆಆರ್‌ ಎಸ್‌ ಗೆ ಡಿಸಿಎಂ ಡಿಕೆ ಶಿವಕುಮಾರ್‌ ಭೇಟಿ, ಅಧಿಕಾರಿಗಳ ಜತೆ ಸಮಾಲೋಚನೆ

Mysore: ಕೆಆರ್‌ ಎಸ್‌ ಗೆ ಡಿಸಿಎಂ ಡಿಕೆ ಶಿವಕುಮಾರ್‌ ಭೇಟಿ, ಅಧಿಕಾರಿಗಳ ಜತೆ ಸಮಾಲೋಚನೆ

Hunsur ಬುಡಸಹಿತ ಉರುಳಿ ಬಿದ್ದ ತೆಂಗಿನ ಮರ; ಮನೆ ಛಾವಣಿಗೆ ಹಾನಿ,ಸ್ಕೂಟರ್‌ ಜಖಂ

Hunsur ಬುಡಸಹಿತ ಉರುಳಿ ಬಿದ್ದ ತೆಂಗಿನ ಮರ; ಮನೆ ಛಾವಣಿಗೆ ಹಾನಿ,ಸ್ಕೂಟರ್‌ ಜಖಂ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.