ಹುಣಸೂರು ಸಾಧಾರಣ, ನಾಗರಹೊಳೆಯಲ್ಲಿ ಭಾರಿ ಮಳೆ
Team Udayavani, Jan 24, 2023, 8:41 PM IST
ಹುಣಸೂರು: ಹುಣಸೂರು ತಾಲೂಕಿನಾದ್ಯಂತ ಮಂಗಳವಾರ ಸಂಜೆ ಬಿದ್ದ ಅಕಾಲಿಕ ಮಳೆಯಿಂದಾಗಿ ಸಾಕಷ್ಟು ಲುಕ್ಸಾನಾಗಿದೆ. ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಮುಂಜಾನೆಯಿಂದಲೇ ನಗರಸೇರಿದಂತೆ ತಾಲೂಕಿನಾದ್ಯಂತ ಚಳಿ, ಮೋಡ ಕವಿದ ವಾತಾರವಣವಿತ್ತು. ಸಂಜೆ ನಗರ ಸೇರಿದಂತೆ ತಾಲೂಕಿನ ಹನಗೋಡು, ನೇರಳಕುಪ್ಪೆ, ಗುರುಪುರ, ಮಾಜಿ ಗುರುಪುರ, ದೊಡ್ಡಹೆಜ್ಜೂರು, ಹೊಸೂರು ಕೊಡಗು ಕಾಲೋನಿ, ಶಿಂಡೇನಹಳ್ಳಿ, ಕೊಳವಿಗೆ ಸೇರಿದಂತೆ ಹಲವು ಗ್ರಾಮಗಳಲ್ಲಿ ಸಾಧಾರಣ ಮಳೆಯಾಗಿದೆ.
ತಾಲೂಕಿನಾದ್ಯಂತ ಭತ್ತ,ರಾಗಿ,ಹುರಳಿ ಸೇರಿದಂತೆ ವಿವಿಧ ಬೆಳೆಗಳ ಒಕ್ಕಣೆ ಕಾರ್ಯ ನಡೆಯುತ್ತಿದ್ದು, ಅಕಾಲಿಕ ಮಳೆಯಿಂದಾಗಿ ಲಕ್ಷಾಂತರ ರೂ ನಷ್ಟ ಉಂಟಾಗಿದೆ. ಈ ಮೊದಲು ಅತಿಯಾದ ಮಳೆಯಿಂದ ಬೆಳೆ ಇಳುವರಿ ಇಲ್ಲದೆ ತೊಂದರೆ ಎದುರಿಸುತ್ತಿದ್ದ ರೈತರು ಇದೀಗ ಚಳಿಗಾಲದಲ್ಲೂ ಮಳೆಯಾಗುತ್ತಿರುವ ಪರಿಣಾಮ ಹವಾಮಾನ ವೈಪರಿತ್ಯ ಉಂಟಾಗಿ ಎಲ್ಲರೂ ಸಂಕಷ್ಟದ ಪರಿಸ್ಥಿತಿ ಎದುರಾಗಿದೆ.
ನಾಗರಹೊಳೆಯಲ್ಲಿ ಭಾರೀ ಮಳೆ
ನಾಗರಹೊಳೆ ರಾಷ್ಟ್ರೀ ಯ ಉದ್ಯಾನವನದ ವೀರನಹೊಸಹಳ್ಳಿ, ಹುಣಸೂರು ವಲಯಗಳಲ್ಲಿ ಸಾಧಾರಣ ಮಳೆಯಾಗಿದ್ದರೆ, ನಾಗರಹೊಳೆ, ಕಲ್ಲಹಳ್ಳ, ಮೇಟಿಕುಪ್ಪೆ, ಆನೆಚೌಕೂರು ವಲಯಗಳಲ್ಲಿ ಬಿದ್ದ ಭಾರೀ ಮಳೆಯಿಂದಾಗಿ ಸದ್ಯಕ್ಕೆ ಬೆಂಕಿಯ ಆತಂಕ ದೂರವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
Politics: ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ಎಚ್.ವಿಶ್ವನಾಥ್
ಮಂಡ್ಯದಲ್ಲಿ ಐಸ್ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ
Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ
Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ