ಸೊಳ್ಳೆ ಕಾಟ ಎಂದು 4 ಮರ ಕಡಿದ್ರು!


Team Udayavani, Oct 17, 2020, 3:30 PM IST

mysuru-tdy-1

ನಂಜನಗೂಡು: ನಗರದ ರಾಷ್ಟ್ರಪತಿ ರಸ್ತೆಯಲ್ಲಿನ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಬಳಿ ಇದ್ದ ನಾಲ್ಕು ಬೃಹತ್‌ ಮರಗಳನ್ನು ಕಡಿದುರುಳಿಸಲಾಗಿದೆ. ನಾಗಮ್ಮ ಶಾಲೆ ಹಾಗೂ ಬಾಲಕಿಯರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಹಸಿರು ಹೊದಿಕೆಯಾಗಿದ್ದ ಮರಗಳನ್ನು ಹನನ ಮಾಡಿರುವುದರಿಂದಈಪ್ರದೇಶವು ಬಯಲು ಬಯಲಾಗಿ ಕಾಣುತ್ತಿದೆ.

ಸೊಳ್ಳೆ ಹಾವಳಿ ಹೆಚ್ಚಾಗಿತ್ತು. ಹೀಗಾಗಿ ಮರಗಳನ್ನು ಕಡಿದಿದ್ದೇವೆ ಎಂದು ಕಾಲೇಜು ಪ್ರಾಚಾರ್ಯರು ತಿಳಿಸಿದ್ದಾರೆ. ಆದರೆ, ಈ ಮರಗಳನ್ನು ಕಡಿಯಲು ಅರಣ್ಯ ಇಲಾಖೆಯ ಅನುಮತಿಯನ್ನೂ ಪಡೆದಿಲ್ಲ. ಹೀಗಾಗಿ ಈ ಕುರಿತು ಪ್ರಕರಣ ದಾಖಲಿಸುತ್ತೇವೆ ಎಂದು ಅರಣ್ಯ ಇಲಾಖೆಎಚ್ಚರಿಕೆ ನೀಡಿದೆ. ನಂಜನಗೂಡಿನ ಲಯನ್ಸ್‌ ಹಾಗೂ ರೋಟರಿ ಸಂಸ್ಥೆ ಹಲವಾರು ವರ್ಷಗಳ ಹಿಂದೆ ಇಲ್ಲಿ ಮರಗಳನ್ನು ನೆಟ್ಟು ಬೆಳೆಸಿತ್ತು. ಆದರೆ, ಇದೀಗ ಕಾಲೇಜು ಅಭಿವೃದ್ದಿ ಸಮಿತಿಯು ಹೊಂಗೆ, ಭಾಗೆ ಸೇರಿದಂತೆ ನಾಲ್ಕು ಮರಗಳನ್ನುಕಡಿದು ಹಾಕಿದೆ.

ನಿಯಮ ಪಾಲಿಸಿಲ್ಲ: ಮರಗಳನ್ನು ಕಡಿಯಬೇಕಾದರೆ ಅರಣ್ಯ ಇಲಾಖೆಯ ಅನುಮತಿ ಪಡೆಯಬೇಕು. ಆಮರಗಳ ಬೆಲೆ ನಿರ್ಧಾರವಾಗಬೇಕು. ಆ ಮೌಲ್ಯದ ಶೇ.12ರಷ್ಟು ಹಣವನ್ನು ಅರಣ್ಯ ಇಲಾಖೆಗೆ ಪಾವತಿಸಿದ ನಂತರ ಅನುಮತಿ ಪಡೆದು ಮರಗಳನ್ನು ಕಡಿಬೇಕು ಎಂಬ ಕಾನೂನು ಇದೆ. ಆದರೆ, ಅರಣ್ಯ ಇಲಾಖೆಯ ಅನುಮತಿ ಪಡೆಯದೇ ಮರಗಳನ್ನು ಕಡಿಯಲಾಗಿದೆ ಎಂದು ಸಾರ್ವಜನಿಕರು ದೂರಿದ್ದಾರೆ.

ಯಾವ ಉದ್ದೇಶಕ್ಕೆ ಈ ಬೃಹತ್‌ ಮರಗಳನ್ನು ಕಡಿಯಲಾಗಿದೆ ಎಂಬ ಬಗ್ಗೆ ಸ್ಪಷ್ಟನೆ ದೊರೆತಿಲ್ಲ. ಸೊಳ್ಳೆ ನಿಯಂತ್ರಣಕ್ಕಾಗಿ ಮರಗಳ ಹನನ ಮಾಡಿದ್ದೇವೆ ಎಂದು ಕಾಲೇಜಿನ ಪ್ರಾಚಾರ್ಯ ಶಂಕರನಾರಾಯಣ ತಿಳಿಸಿದ್ದಾರೆ. ಆದರೆ, ಮರಗಳ ಮೌಲ್ಯ ಎಷ್ಟು? ಮರ ಕಡಿಯಲು ಅನುಮತಿ ಪಡೆಯಲಾಗಿದೇಯೇ, ಈ ಹಣ ಯಾರ ಪಾಲಾಗಿದೆ ಎಂಬ ಪ್ರಶ್ನೆಗಳಿಗೆ ಉತ್ತರ ಸಿಕ್ಕಿಲ್ಲ.

ಮರಗಳ ಕಡಿಯುವ ಕುರಿತು ಕಾಲೇಜಿನಿಂದ ನಮಗೆಯಾವುದೇಪ್ರಸ್ತಾವನೆಯೇ ಬಂದಿಲ್ಲ. ಸರ್ಕಾರಿ ಶಿಕ್ಷಣಸಂಸ್ಥೆಯೇಕಾನೂನು ಬಾಹಿರವಾಗಿ ಮರ ಕಡಿದಿರುವುದು ಅಪರಾಧವಾಗಿದೆ. ಈ ಕುರಿತು ಪ್ರಕರಣ ದಾಖಲಿಸಲಾಗುವುದು. -ರಕ್ಷಿತಾ, ವಲಯ ಅರಣ್ಯಾಧಿಕಾರಿ

ಕಾಲೇಜಿನ ವಿದ್ಯಾರ್ಥಿಗಳಗೆ ಸೊಳ್ಳೆಕಾಟ ಹೆಚ್ಚಾಗಿದೆ. ಅದಕ್ಕಾಗಿಯೇ ಬೆಳೆದು ನಿಂತ ನಾಲ್ಕು ಮರಗಳನ್ನು ನಮ್ಮಕಾಲೇಜು ಅಭಿವೃದ್ಧಿ ಸಮಿತಿಯವರುಕಡಿಸಿದ್ದಾರೆ. ಮತ್ತೆ ಸಸಿ ನೆಟ್ಟು ಬೆಳೆಸಲಾಗುವುದು. –ಶಂಕರನಾರಾಯಣ, ಕಾಲೇಜು ಪ್ರಾಚಾರ್ಯ

ಟಾಪ್ ನ್ಯೂಸ್

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

rahul gandhi (2)

ನಾನು ರಾಹುಲ್‌ ಫಿಟ್ನೆಸ್‌ ಅಭಿಮಾನಿ: ಶಿವರಾಜ್‌ಕುಮಾರ್‌

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

Exam 2

ಕೆಸೆಟ್‌: ತಾತ್ಕಾಲಿಕ ಅಂಕ ಪ್ರಕಟ

35

Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.