ಚುನಾವಣಾ ರಾಜಕೀಯಕ್ಕೆ ವಿದಾಯ ಘೋಷಿಸಿದ ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್


Team Udayavani, Aug 6, 2021, 11:37 AM IST

ಚುನಾವಣಾ ರಾಜಕೀಯಕ್ಕೆ ವಿದಾಯ ಘೋಷಿಸಿದ ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್

ಮೈಸೂರು: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ಅವರು ತಮ್ಮ 75ನೇ ವರ್ಷದ ಹುಟ್ಟುಹಬ್ಬದ ದಿನದಂತೆ ಚುನಾವಣಾ ರಾಜಕೀಯಕ್ಕೆ ವಿದಾಯ ಘೋಷಿಸಿ ಅಚ್ಚರಿ ಮೂಡಿಸಿದ್ದಾರೆ.

ಮೈಸೂರಿನಲ್ಲಿ 50 ವರ್ಷದ ತನ್ನ ರಾಜಕೀಯ ಜೀವನದ ಪುಸ್ತಕ ಬಿಡುಗಡೆ ಸಂದರ್ಭದಲ್ಲಿ ಶ್ರೀನಿವಾಸ್ ಪ್ರಸಾದ್ ಈ ನಿರ್ಧಾರವನ್ನು ಪ್ರಕಟಿಸಿದರು.

ಇದನ್ನೂ ಓದಿ:ಮುಖ್ಯಮಂತ್ರಿ ಪ್ರಮೋದ್ ಸಾವಂತ್ ರಾಜೀನಾಮೆಗೆ ರೆವಲ್ಯೂಶನ್ ಗೋವನ್ಸ್ ಒತ್ತಾಯ..!

ಪುಸ್ತಕದಲ್ಲಿ ನನ್ನ ರಾಜಕೀಯ ಜೀವನದ ಎಲ್ಲ ಏಳು ಬೀಳು ದಾಖಲಿಸಿದ್ದೇನೆ. ನಾನು ಆತ್ಮ ತೃಪ್ತಿಯಿಂದ ಚುನಾವಣಾ ರಾಜಕಾರಣದಿಂದ ನಿವೃತ್ತಿಯಾಗುತ್ತಿದ್ದೇನೆ. ನಾಲ್ಕು ವರ್ಷದ ಹಿಂದೆಯೇ ನಾನು ನಿವೃತ್ತಿ ಬಯಸಿದ್ದೆ. ಆದರೆ ರಾಜಕೀಯ ಬೆಳವಣಿಗೆ ಬೇರೆಯಾದ ಕಾರಣ ಮತ್ತೆ ಸ್ಪರ್ಧೆ ಮಾಡಿದ್ದೆ. ಇನ್ನು ಮುಂದೆ ನಾನು ಚುನಾವಣೆಗಳಿಗೆ ಸ್ಪರ್ಧಿಸುವುದಿಲ್ಲ. ಈ‌ ಮಾತಿನಿಂದ ಹಿಂದೆ ಸರಿಯುವುದಿಲ್ಲ ಎಂದರು.

ಟಾಪ್ ನ್ಯೂಸ್

prahlad-joshi

Neha ಹತ್ಯೆ ಲವ್ ಜಿಹಾದ್ ಅಲ್ಲ ಅನ್ನೋಕೆ ಇವರ್ಯಾರು?: ಸಚಿವ ಜೋಶಿ

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ram Navami: ಅಯೋಧ್ಯೆಯಲ್ಲಿ ಬಾಲರಾಮನ ಹಣೆಯನ್ನು ಸ್ಪರ್ಶಿಸಿದ ಸೂರ್ಯರಶ್ಮಿ!

Ram Navami: ಅಯೋಧ್ಯೆಯಲ್ಲಿ ಬಾಲರಾಮನ ಹಣೆಯನ್ನು ಸ್ಪರ್ಶಿಸಿದ ಸೂರ್ಯರಶ್ಮಿ!

Udupi: ರಾಜ್ಯದಲ್ಲಿ ಕಾಂಗ್ರೆಸ್ 20 ಸ್ಥಾನ ಗೆಲ್ಲುವುದು ಖಚಿತ – ಡಾ. ಆರತಿ ಕೃಷ್ಣ

Udupi: ರಾಜ್ಯದಲ್ಲಿ ಕಾಂಗ್ರೆಸ್ 20 ಸ್ಥಾನ ಗೆಲ್ಲುವುದು ಖಚಿತ – ಡಾ. ಆರತಿ ಕೃಷ್ಣ

Delhi Liquor Scam: ತಿಹಾರ್‌ ಜೈಲಿನೊಳಗೆ ಬಿಆರ್‌ ಎಸ್‌ ನಾಯಕಿ ಕವಿತಾಳನ್ನು ಬಂಧಿಸಿದ ಸಿಬಿಐ

Delhi Liquor Scam:ತಿಹಾರ್‌ ಜೈಲಿನೊಳಗೆ ಬಿಆರ್‌ ಎಸ್‌ ನಾಯಕಿ ಕವಿತಾಳನ್ನು ಬಂಧಿಸಿದ ಸಿಬಿಐ

Liquor Policy Case: ಅರವಿಂದ ಕೇಜ್ರಿವಾಲ್‌ ಆಪ್ತ ಕಾರ್ಯದರ್ಶಿ ಕೆಲಸದಿಂದ ವಜಾ

Liquor Policy Case: ಅರವಿಂದ ಕೇಜ್ರಿವಾಲ್‌ ಆಪ್ತ ಕಾರ್ಯದರ್ಶಿ ಕೆಲಸದಿಂದ ವಜಾ

Arvind Kejriwal: ಜಾಮೀನಿಗಾಗಿ ಮತ್ತೆ ಸುಪ್ರೀಂಕೋರ್ಟ್‌ ಕದತಟ್ಟಿದ ಕೇಜ್ರಿವಾಲ್

Arvind Kejriwal: ಜಾಮೀನಿಗಾಗಿ ಮತ್ತೆ ಸುಪ್ರೀಂಕೋರ್ಟ್‌ ಕದತಟ್ಟಿದ ಕೇಜ್ರಿವಾಲ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

prahlad-joshi

Neha ಹತ್ಯೆ ಲವ್ ಜಿಹಾದ್ ಅಲ್ಲ ಅನ್ನೋಕೆ ಇವರ್ಯಾರು?: ಸಚಿವ ಜೋಶಿ

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.