Mysore: ರಸ್ತೆ ತಡೆಗೆ ಮುಂದಾದ ರೈತರ ಬಂಧನ


Team Udayavani, Oct 24, 2023, 2:08 PM IST

Mysore: ರಸ್ತೆ ತಡೆಗೆ ಮುಂದಾದ ರೈತರ ಬಂಧನ

ಮೈಸೂರು: ಸರ್ಕಾರದ ರೈತ ವಿರೋಧಿ ಧೋರಣೆ ವಿರುದ್ಧ ರಾಷ್ಟ್ರೀಯ ಹೆದ್ದಾರಿ ಮೈಸೂರು- ಬೆಂಗಳೂರು ರಸ್ತೆಯಲ್ಲಿ ಬೆಳಗ್ಗೆ ತಡೆ ಮಾಡಲು ಯತ್ನಿಸಿದ ರೈತ ಮುಖಂಡ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಹಾಗೂ ನೂರಾರು ರೈತರು ರಸ್ತೆ ತಡೆ ಚಳವಳಿಗೆ ಮುಂದಾದಾಗ ನೂರಾರು ಕಬ್ಬು ಬೆಳೆಗಾರ ರೈತರನ್ನು ಬಂಧಿಸಿದರು.

ಮೈಸೂರು- ಬೆಂಗಳೂರು ರಸ್ತೆಯಲ್ಲಿರುವ ಕೊಲಂಬಿಯಾ ಏಷ್ಯಾ ಸರ್ಕಲ್‌ ನಲ್ಲಿ ಬೆಳಗ್ಗೆ ಒಂಬತ್ತು ಗಂಟೆಗೆ ಪ್ರತಿಭಟನೆ ನಡೆಸಲು ಜಮಾವಣೆ ಆದಾಗ ಪೊಲೀಸ್ ಅಧಿಕಾರಿಗಳು ಆಗಮಿಸಿ ಮುಂಜಾಗ್ರತಾ ಕ್ರಮವಾಗಿ ಬಂಧನ ಮಾಡುತ್ತಿದ್ದೇವೆ ಎಂದಾಗ ರೈತ ಮುಖಂಡ ಕುರುಬೂರು ಶಾಂತಕುಮಾರ್ ಅವರ ಜೊತೆ ಮಾತಿನ ವಾಗ್ವಾದ ನಡೆಯಿತು, ರೈತರು ಬಂಧನವನ್ನು ವಿರೋಧಿಸಿದರು, ಪೊಲೀಸರು ನಿರ್ಲಕ್ಷಿಸಿ ಬಲತ್ಕಾರವಾಗಿ ರೈತರನ್ನು ಮುಂಜಾಗ್ರತಾ ಕ್ರಮವಾಗಿ ಬಂಧಿಸಿ ಸಿ.ಎ.ಆರ್ ಪೆರೆಂಡ್ ಗ್ರೌಂಡ್ ಗೆ  ಕರೆದೊಯ್ದರು.

ರಾಜ್ಯದಲ್ಲಿ ಈಗಾಗಲೇ ಬರ ಘೋಷಣೆ ಆಗಿದೆ ವಿದ್ಯುತ್ ಇಲ್ಲದೆ ರೈತರು ಕಗತ್ತಲಲ್ಲಿದ್ದಾರೆ ,ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸಿ ರೈತರ ಬಲಿಪಡೆದು  ಸರಳ ದಸರಾ ಹೆಸರಿನಲ್ಲಿ  ಅದ್ದೂರಿ ಮತ್ತು ಮೋಜಿನ ದಸರಾ ಮಾಡಲು ಹೊರಟಿದೆ ಕಬ್ಬಿನ ದರ ನಿಗದಿ ಮಾಡದೆ ಹಳೆ ಬಾಕಿ ಕುಡಿಸದೆ ಸರ್ಕಾರ ನಿರ್ಲಕ್ಷತನ ಮಾಡುತ್ತಿದೆ ಒಂದು ವಾರ ಮೊದಲೇ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು ಮೈಸೂರಿನಲ್ಲಿ 20 ಮಂತ್ರಿಗಳಿದ್ದರೂ ಮೋಜು ಮಾಡಲು ಬಂದಿದ್ದರು ನಮ್ಮ ಹೋರಾಟದ ಬಗ್ಗೆ ಮಾತನಾಡಲು ನೈತಿಕತೆ ಇಲ್ಲದಾಗಿದೆ ,ಅವಿವೇಕಿಗಳ ದರ್ಬಾರಿನಲ್ಲಿ ರಾಜ್ಯದ ರೈತರು ಜನ ಕಂಗಲಾಗುತ್ತಿದ್ದಾರೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ,ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.

ಸರ್ಕಾರ ಅಧಿಕಾರಕ್ಕೆ ಬರುವ ವೇಳೆ ರೈತರಿಗೆ 10 ಗಂಟೆಗಳ ಕಾಲ ವಿದ್ಯುತ್ ನೀಡುತ್ತೇವೆ ಎಂದು ಅಧಿಕಾರಕ್ಕೆ ಬಂದ ಸರ್ಕಾರ ಕೈಗಾರಿಕೆಗಳಿಗೆ ನಿರಂತರವಾಗಿ 24 ಗಂಟೆಗಳ ಸಮರ್ಪಕ ವಿದ್ಯುತ್ ಪೂರೈಕೆ ಮಾಡುತ್ತಾ, ರೈತರನ್ನು ಕಗ್ಗತ್ತಲಲ್ಲಿ ಇಟ್ಟಿದ್ದಾರೆ. ಇಂಥಹ ಇಬ್ಬದಿ ನೀತಿ ವಿರುದ್ಧ ನಮ್ಮ ಹೋರಾಟ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮಳೆ ಬಾರದೆ ನೀರು ಕಡಿಮೆಯಾಗಿ ಬರಗಾಲವಿದ್ದರೂ ಕಾವೇರಿ ಅಚ್ಚುಕಟ್ಟು ಭಾಗದ ರೈತರಿಗೆ ಬೆಳೆ ಬೆಳೆಯಲು ನೀರು ಬಿಡದೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಕುಂಟು ಆದೇಶ ನೆಪ ಮಾಡಿಕೊಂಡು ತಮಿಳುನಾಡಿನ ಬೆಳೆಗಳಿಗೆ ರಾಜ್ಯದ ನೀರನ್ನು ಹರಿಸಲಾಗುತ್ತಿರುವುದರ ವಿರುದ್ಧ ರೈತರು ಪ್ರತಿಭಟನೆ ಮಾಡುತ್ತಿರುವುದಾಗಿ ತಿಳಿಸಿದರು.

ಕಳೆದ ವರ್ಷ ಬೆಂಗಳೂರಿನಲ್ಲಿ 39 ದಿನಗಳ ನಿರಂತರವಾಗಿ ಹೋರಾಟ ಮಾಡಿ ಕಬ್ಬಿನ ಹೆಚ್ಚುವರಿಯಾಗಿ 150 ರೂ. ನಿಗದಿ ಮಾಡಿದ ಸರ್ಕಾರದ ಆದೇಶದ ಹಣವನ್ನು ಸಕ್ಕರೆ ಕಾರ್ಖಾನೆಗಳಿಂದ ಕೊಡಿಸದೆ ರೈತರ ಬಗ್ಗೆ ನಿರ್ಲಕ್ಷತನ ತೋರಿದೆ ಎಂದರು.

ಸರ್ಕಾರ ರೈತರ ಪರ ಎನ್ನುತ್ತಾ ಮೊಸಳೆ ಕಣ್ಣಿರು ಸೇರಿಸುತ್ತದೆ. ಆದರೆ ಸರ್ಕಾರ   ಕೈಗಾರಿಕೋದ್ಯಮಿಗಳ ಮತ್ತು ಹಣ ಉಳ್ಳವರ ಪರವಾಗಿದೆ ರೈತರನ್ನ ಕೃಷಿಯಿಂದ ವಲಸೆ ಹೋಗಲು ಪ್ರಚೋದನೆ ನೀಡುತ್ತಿದೆ ಎಂದು ಸರ್ಕಾರದ ನಡೆಯನ್ನು ತೀವ್ರವಾಗಿ ಖಂಡಿಸಿದರು.

ಟಾಪ್ ನ್ಯೂಸ್

1-qeewqewqe

Maldives; ಪ್ರವಾಸೋದ್ಯಮದ ಭಾಗವಾಗಿ: ಭಾರತೀಯರನ್ನು ಅಂಗಲಾಚಿದ ಮಾಲ್ಡೀವ್ಸ್!

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

1-qweqwqwe

Kerala ಕರಾವಳಿಯಲ್ಲಿ 6 ಮೀನುಗಾರರ ಸಹಿತ ಇರಾನ್ ಹಡಗು ಕೋಸ್ಟ್ ಗಾರ್ಡ್ ವಶಕ್ಕೆ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

foeticide

Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqqwe

Revanna Case; ಸಾಲ ತೀರಿಸೋಕೆ ಕೂಲಿಗೆ ಬಂದಿದ್ದೀನಿ ಅಂತ ಮಹಿಳೆ ಹೇಳಿದ್ಲು

ಅಪಹೃತ ಮಹಿಳೆಯನ್ನು ಪತ್ತೆಹಚ್ಚಿದ ಎಸ್‌ಐಟಿ

ಅಪಹೃತ ಮಹಿಳೆಯನ್ನು ಪತ್ತೆಹಚ್ಚಿದ ಎಸ್‌ಐಟಿ

Vegetable price: ಬಿಸಿಲ ತಾಪದಂತೆ ಏರಿದ ತರಕಾರಿ ಬೆಲೆ

Vegetable price: ಬಿಸಿಲ ತಾಪದಂತೆ ಏರಿದ ತರಕಾರಿ ಬೆಲೆ

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

12

Hunsur: ಅಂಗನವಾಡಿ ಕೇಂದ್ರ ಅಸಮರ್ಪಕ ನಿರ್ವಹಣೆ, ಬೀಗ ಜಡಿದು ಗ್ರಾಮಸ್ಥರ ಆಕ್ರೋಶ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

1-qeewqewqe

Maldives; ಪ್ರವಾಸೋದ್ಯಮದ ಭಾಗವಾಗಿ: ಭಾರತೀಯರನ್ನು ಅಂಗಲಾಚಿದ ಮಾಲ್ಡೀವ್ಸ್!

1-wwwewqwq

Koratagere: ಸಾಲ ಬಾಧೆ ತಾಳಲಾರದೆ ರೈತ ಆತ್ಮಹತ್ಯೆಗೆ ಶರಣು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

1—wewqeqw

Maharashtra ;120 ಅಡಿ ಜಲಪಾತದಿಂದ ಹಾರಿದ ಯುವಕ ಮೃತ್ಯು: ವಿಡಿಯೋ ವೈರಲ್

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.