ಕೆಲಸ ಮಾಡುತ್ತಿದ್ದ ಅಂಗಡಿಯಿಂದಲೇ ಚಿನ್ನ ಕದ್ದು ಅಡವಿಟ್ಟ ಖದೀಮ ಈಗ ಪೊಲೀಸರ ಅತಿಥಿ


Team Udayavani, Aug 6, 2021, 11:38 AM IST

Mysore Hunusuru News

ಹುಣಸೂರು: ಐಷಾರಾಮಿ ಜೀವನಕ್ಕೆ ಮಾರು ಹೋಗಿದ್ದ ಯುವಕನೊರ್ವ ಕೆಲಸ ಮಾಡತ್ತಿದ್ದ ಚಿನ್ನಾಭರಣದ ಅಂಗಡಿಯಲ್ಲೇ ಚಿನ್ನಾಭರಣ ಕದ್ದು,ಅಡವಿಟ್ಟಿದ್ದ ಘಟನೆಯನ್ನು ಹುಣಸೂರು ನಗರ ಠಾಣೆ ಪೊಲೀಸರು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಹುಣಸೂರು ನಗರದ ಜೆಎಲ್‌ ಬಿ ರಸ್ತೆಯ ಪೃಥ್ವಿ ಜ್ಯುವಲರ್‍ಸ್ ಅಂಗಡಿಯಲ್ಲಿ ನಡೆದಿದ್ದು, ತಾಲೂಕಿನ ರತ್ನಪುರಿಯ ಶಿವರಾಮ್ ಎಂಬಾತನೇ ಅನ್ನ ಹಾಕಿದ ಮನೆಗೆ ಕನ್ನ ಹಾಕಿ ಬಂಧನಕ್ಕೊಳಗಾದಾತ. ಈತನಿಂದ ಸುಮಾರು 25 ಲಕ್ಷರೂ ಬೆಲೆ ಬಾಳುವ 503 ಗ್ರಾಂ.ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ.

ಇದನ್ನೂ ಓದಿ : ಮುಂದಿನ ನಾಲ್ಕು ತಿಂಗಳಲ್ಲಿ 136 ಕೋಟಿ ಡೋಸ್ ಭಾರತದಲ್ಲಿ ಲಭ್ಯ : ಕೇಂದ್ರ ಸರ್ಕಾರ

ಹುಣಸೂರು ತಾಲೂಕಿನ ರತ್ನಪುರಿ ನಿವಾಸಿ ಶಿವರಾಮ್ ಕಳೆದ 9 ವರ್ಷಗಳಿಂದ ನಗರದ ಜೆಎಲ್‌ಬಿ ರಸ್ತೆಯ ಪೃಥ್ವಿ ಜ್ಯುವೆಲರ್‍ಸ್‌ನಲ್ಲಿ ಕೆಲಸ ಮಾಡುತ್ತಿದ್ದ, ಅಂಗಡಿಗೆ ಕಾರುಗಳಲ್ಲಿ ಬರುತ್ತಿದ್ದ ಗಿರಾಕಿಗಳು, ತನ್ನ ಸ್ನೇಹಿತರು ಕಾರುಗಳಲ್ಲಿ ಓಡಾಡುತ್ತಿದ್ದುದ್ದನ್ನು ಕಂಡ ಶಿವರಾಮ್ ತಾನು ಸಹ ಕಾರು ತೆಗೆದುಕೊಳ್ಳಲು ತೀರ್ಮಾನಿಸಿ, ಕೆಲಸ ಮಾಡುತ್ತಿದ್ದ ಚಿನ್ನಾಭರಣದ ಅಂಗಡಿಯಲ್ಲಿ 2019 ರಿಂದ ಆಗಾಗ್ಗೆ ಒಂದೊಂದೇ ಚಿನ್ನಾಭರಣಗಳನ್ನು ಕದಿಯಲಾರಂಭಿಸಿದ. ಕದ್ದ ಚಿನ್ನವನ್ನು ನಗರದ ಗಿರವಿ ಅಂಗಡಿಗಳಲ್ಲೇ ಗಿರವಿ ಇಡುತ್ತಿದ್ದ, ಇತ್ತೀಚೆಗೆ ಶಿವರಾಮ್‌ನನ್ನು ಬೇರೆ ಕಡೆಗೆ ವರ್ಗಾವಣೆ ಮಾಡಲಾಗಿತ್ತು, ಈ ವೇಳೆ ಚಿನ್ನಾಭರಣ ಕಡಿಮೆಯಾಗಿರುವುದು ಪತ್ತೆಯಾಗಿತ್ತು. ನಗರ ಠಾಣೆಯಲ್ಲಿ ವ್ಯವಸ್ಥಾಪಕ ಸಂತೋಷ್‌ ರಾಜೇ ಅರಸ್ ಅ.2 ರಂದು ದೂರು ನೀಡಿದ್ದರು.

ಎಸ್.ಪಿ. ಆರ್.ಚೇತನ್,  ಅಡಿಷನಲ್ ಎಸ್.ಪಿ. ಶಿವಕುಮಾರ್, ಡಿವೈಎಸ್‌ ಪಿ ರವಿಪ್ರಸಾದ್ ನೇತೃತ್ವದಲ್ಲಿ ಇನ್ಸ್‌ಪೆಕ್ಟರ್ ಸಿ.ವಿ.ರವಿ ಮಾರ್ಗದರ್ಶನದಲ್ಲಿ ಆರೋಪಿಯನ್ನು ಬಂಧಿಸಿ ವಿಚಾರಣೆಗೊಳಪಡಿಸಿದ ವೇಳೆ ಚಿನ್ನಾಭರಣ ಕದ್ದಿರುವುದನ್ನು ಒಪ್ಪಿಕೊಂಡಿದ್ದಾನೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ಎಸ್.ಐ.ಗಳಾದ ಲತೇಶ್‌ ಕುಮಾರ್, ಪಂಚಾಕ್ಷರಿ ಸ್ವಾಮಿ ಸಿಬ್ಬಂದಿಗಳಾದ ಪ್ರಭಾಕರ್, ಶ್ರೀನಿವಾಸ ಪ್ರಸಾದ್, ಶೇಖರ್, ಕುಮಾರ್, ಜಗದೀಶ, ಇರ್ಫಾನ್ ಭಾಗವಹಿಸಿದ್ದರು.

ಇದನ್ನೂ ಓದಿ :  ಮುಖ್ಯಮಂತ್ರಿ ಪ್ರಮೋದ್ ಸಾವಂತ್ ರಾಜೀನಾಮೆಗೆ ರೆವಲ್ಯೂಶನ್ ಗೋವನ್ಸ್ ಒತ್ತಾಯ..!

ಟಾಪ್ ನ್ಯೂಸ್

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.