ಜಿಲ್ಲೆಯಲ್ಲಿ 15 ತಿಂಗಳಲ್ಲಿ 56 ರೈತರು ಆತ್ಮಹತ್ಯೆ


Team Udayavani, Jun 23, 2021, 7:05 PM IST

mysore news

ಸತೀಶ್‌ ದೇಪುರ

ಮೈಸೂರು: ಜಿಲ್ಲೆಯಲ್ಲಿ 2020-21 ಸಾಲಿನಲ್ಲಿ 56ಮಂದಿ ಅನ್ನದಾತರು ಆತ್ಮಹತ್ಯೆಗೆ ಶರಣಾಗಿದ್ದು, 20ಕುಟುಂಬಗಳಿಗಷ್ಟೇ ಪರಿಹಾರ ದೊರಕಿದ್ದು,ಉಳಿದವರು ಕಳೆದ 6 ತಿಂಗಳಿಂದ ಪರಿಹಾರಕ್ಕಾಗಿಎದುರು ನೋಡುವಂತಾಗಿದೆ.

ಅತಿವೃಷ್ಟಿ, ಕಡಿಮೆ ಇಳುವರಿಯಿಂದ ನಲುಗಿದ್ದರೈತರು, ಕಳೆದ ಬಾರಿ ಎದುರಾದ ಕೊರೊನಾ ಲಾಕ್‌ಡೌನ್‌ನಿಂದಾಗಿ ಮಾರುಕಟ್ಟೆ ವ್ಯವಸ್ಥೆ ಹಾಗೂ ಕೃಷಿಉತ್ಪನ್ನಗಳಿಗೆ ಬೇಡಿಕೆ ಇಲ್ಲದೆ ಸಂಕಷ್ಟಕ್ಕೀಡಾಗಿದ್ದರು.ನಿರಂತರ ನಷ್ಟದಿಂದ ಸಾಲದ ಹೊರೆ ತಾಳಲಾರದೆ2020-21 ಸಾಲಿನಲ್ಲಿ 56 ಮಂದಿ ರೈತರು ಆತ್ಮಹತ್ಯೆಮಾಡಿಕೊಂಡಿರುವುದು ಜಿಲ್ಲೆಯಲ್ಲಿವರದಿಯಾಗಿದೆ.56 ಮಂದಿ ರೈತರ ಆತ್ಮಹತ್ಯೆ ಸಂಬಂಧ ಪರಿಹಾಕ್ಕಾಗಿ 43 ಅರ್ಜಿಗಳನ್ನು ಸಮಿತಿ ಮುಂದೆ ಮಂಡಿಸಲಾಗಿದ್ದು, ಆತ್ಮಹತ್ಯೆ ಪರಿಹಾರ ಯೋಜನೆಗೆ 32 ಅರ್ಜಿಗಳನ್ನು ಸ್ವೀಕರಿಸಿ, 07 ಅರ್ಜಿಗಳನ್ನು ತಿರಸ್ಕರಿಸಲಾಗಿದೆ.

ಇದರಲ್ಲಿ, 20 ಕುಟುಂಬಗಳಿಗೆ ಮಾತ್ರ 5 ಲಕ್ಷ ರೂ.ಪರಿಹಾರ ನೀಡಲಾಗಿದ್ದು, ಉಳಿದ12ಕುಟುಂಬಗಳಿಗೆಪರಿಹಾರ ವಿತರಣೆಯಾಗಿಲ್ಲ. ಹಾಗೆಯೇ 13ಅರ್ಜಿಗಳನ್ನು ಸಮಿತಿ ಮುಂದೆ ಮಂಡಿಸದೇಇರುವುದರಿಂದಒಟ್ಟು25ಕುಟುಂಬಗಳಿಗೆ ಸರ್ಕಾರದಪರಿಹಾರ ಗಗನಕುಸುಮವಾಗಿದೆ.ಪ್ರಸಕ್ತ ಸಾಲಿನಲ್ಲಿಯೂ ಎಚ್‌.ಡಿ.ಕೋಟೆ, ಪಿರಿಯಾಪಟ್ಟಣ ತಾಲೂಕುಗಳಲ್ಲಿ ತಲಾ ಒಬ್ಬರಂತೆ ಇಬ್ಬರುರೈತರು ಆತ್ಮಹತ್ಯೆ ಮಾಡಿಕೊಂಡಿದ್ದು,

ಈ ಎರಡುಅರ್ಜಿಗಳು ಅಮಿತಿ ಮುಂದೆ ಮಂಡನೆಯೇ ಆಗಿಲ್ಲ.ಸರ್ಕಾರದ ಪ್ರೋತ್ಸಾಹ, ವಿವಿಧ ಯೋಜನೆಗಳನಡುವೆಯೂ ರೈತರ ಆತ್ಮಹತ್ಯೆ ಪ್ರಕರಣಗಳುಮುಂದುವರಿದಿದ್ದು, ಪ್ರತಿ ವರ್ಷ ಒಂದಲ್ಲೊಂದುಕಾರಣದಿಂದ ಸಂಕಷ್ಟ ಅನುಭವಿಸುತ್ತಿರುವಅನ್ನದಾತರು ಸಾವಿನ ಮನೆಯ ಕದ ತಟ್ಟುತ್ತಿರುವುದುಆತಂಕಕ್ಕೆಕಾರಣವಾಗುತ್ತಿದೆ.ನಿಲ್ಲದ ಆತ್ಮಹತ್ಯೆಗಳು: ಜಿಲ್ಲಾಡಳಿತದ ಮಾಹಿತಿಪ್ರಕಾರ 2017-18ರಲ್ಲಿ 81 ಪ್ರಕರಣಗಳು ವರದಿಯಾದರೆ,

2018-19ರಲ್ಲಿ 77 ಪ್ರಕರಣಗಳು ವರದಿಯಾಗಿದ್ದವು. ಬಳಿಕ 2019-20ರಲ್ಲಿ55 ಪ್ರಕರಣಗಳುವರದಿಯಾಗಿದ್ದು, ಅರ್ಹ ಕುಟುಂಬಗಳಿಗೆ ಪರಿಹಾರನೀಡಲಾಗಿದೆ. ಕಳೆದ ಐದು ವರ್ಷಗಳಿಂದ2019-20ನೇ ಸಾಲಿನವರೆಗೆ ರೈತ ಆತ್ಮಹತ್ಯೆಪ್ರಕರಣಗಳು ಇಳಿಕೆಯಾಗಿದೆ. ಆದರೆ, 2020-21ನೇ ಸಾಲಿನಲ್ಲಿ ಎದುರಾದ ಕೊರೊನಾ ಲಾಕ್‌ಡೌನ್‌ನಿಂದ ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗಿದ್ದು, 56ಮಂದಿ ಪ್ರಕರಣಗಳು ವರದಿಯಾಗಿದೆ. ಈ ಮೂಲಕರೈತರ ಆತ್ಮಹತ್ಯೆ ಪ್ರಕರಣಗಳು ನಿರಂತರವಾಗಿಕಡಿಮೆಯಾಗಿವೆ ಹೊರತು ನಿಂತಿಲ್ಲ.

 

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.