ಸಚಿವರ ನಿರ್ದೇಶನದ ಮೇರೆಗೆ ಕಾರ್ಯನಿರ್ವಹಣೆ


Team Udayavani, May 28, 2021, 5:05 PM IST

mysore news

ಮೈಸೂರು: ಜಿಲ್ಲಾ ಉಸ್ತುವಾರಿ ಸಚಿವರ ನಿರ್ದೇಶನದ ಮೇರೆಗೆ ಕಾರ್ಯನಿರ್ವಹಿಸುತ್ತಿ ದ್ದೇವೆ. ನನಗೆಯಾರ ಮೇಲೆ ರಾಗ ದ್ವೇಷ ಇಲ್ಲ. ಮೈಸೂರಿನಜನರಿಗೆ ಒಳ್ಳೆಯದಾಗಬೇಕು ಎಂಬು ದಷ್ಟೇ ನನ್ನಕಳಕಳಿ ಎಂದು ಸಂಸದ ಪ್ರತಾಪ್‌ ಸಿಂಹ ತಿಳಿಸಿದರು.

ನಗರದ ಜಲದರ್ಶಿನಿ ಅತಿಥಿಗೃಹದಲ್ಲಿ ಗುರುವಾರ ಸುದ್ದಿಗೋಷ್ಠಿ ನಡೆಸಿದ ಅವರು,ಅಧಿಕಾರಿ ಗಳು ಪರಿಸ್ಥಿತಿನಿಭಾಯಿಸುವುದು ಸಾಧ್ಯವಾಗದಿ ದ್ದಾಗಜನಪ್ರತಿನಿಧಿಗಳು ಕೆಲಸ ಮಾಡ ಬೇ ಕಾಗು ತ್ತದೆ. ಅದೇ ಪರಿಸ್ಥಿತಿ ಜಿಲ್ಲೆಯಲ್ಲಿಎದುರಾದಾಗ ಸಚಿವರು,ಜನಪ್ರತಿನಿಧಿಗಳನ್ನು ಟಾಸ್ಕ್ಪೋರ್ಸ್‌ಗೆಸೇರಿಸಿ ಜವಾಬ್ದಾರಿಗಳನ್ನು ನೀಡಿದ್ದಾರೆ ಎಂದರು.

ಜಿಲ್ಲಾಧಿಕಾರಿಗಳು ಗ್ರಾಮಾಂತರ ಪ್ರದೇಶಕ್ಕೆಹೋಗಬೇಕು ಎಂದು ಸಲಹೆ ನೀಡಿದ್ದೇನೆ. ಅದುತಪ್ಪೇ? ಎಂದು ಮಾಧ್ಯಮದವರನ್ನೇ ಪ್ರಶ್ನಿಸಿದಪ್ರತಾಪ್‌ ಸಿಂಹ ಅವರು, ಶಿಖಾ, ಡಿ.ರಂದೀಪ್‌,ಅಭಿರಾಂ ಜಿ.ಶಂಕರ್‌ ಅವರಂತೆ ಕೆಲಸ ಮಾಡಬೇಕೆಂದು ನಾನು ಸೇರಿದಂತೆ ಜಿಲ್ಲೆಯ ಜನರಆಶಯ ಎಂದು ತಿಳಿಸಿದರು.ಟಾಸ್ಕ್ ಫೋರ್ಸ್‌ಗೆ ಮಾನ್ಯತೆ ಇಲ್ಲ ವಿಚಾರವಾಗಿಖಾರವಾಗಿ ಪ್ರತಿಕ್ರಿಯಿಸಿದ ಸಂಸದರು, ಇದು ಭತ್ಯೆ,ಗೂಟದ ಕಾರು, ಒಣ ಪ್ರತಿಷ್ಠೆಯ ಹುದ್ದೆ ಯಲ್ಲ.ಆಡಳಿತದಲ್ಲಿ ವೈಫ‌ಲ್ಯ ಕಂಡಾಗ ಜನಪ್ರತಿನಿ ಧಿಗಳುಮನೆಯಲ್ಲಿ ಸುಮ್ಮನೆ ಕೂರಬೇಡಿ ಬೀದಿ ಗಿಳಿದುಕೆಲಸ ಮಾಡುವಂತೆ ಜವಾಬ್ದಾರಿ ಕೊಟ್ಟಿ ದ್ದಾರೆ. ಇದುಕೀರಿಟ ಅಲ್ಲ ಎಂದು ಹೇಳಿದರು.

ಕೊರೊನಾ ಸೋಂಕಿ ತರನ್ನು ಪತ್ತೆಹಚ್ಚುವಸಲುವಾಗಿ ಆಶಾ, ಅಂಗನವಾಡಿಕಾರ್ಯಕರ್ತೆಯರು ಮನೆ ಮನೆಗೆಭೇಟಿ ನೀಡಿ ಮನೆಯ ಪ್ರತಿ ಸದಸ್ಯರಆರೋಗ್ಯದ ಸ್ಥಿತಿಗತಿ ಪರಿಶೀಲಿಸಿ, ಪಟ್ಟಿಮಾಡುತ್ತಿದ್ದು, ಈ ಸರ್ವೆ ಶೇ.60ರಷ್ಟುಪೂರ್ಣಗೊಂಡಿದ್ದು, ತಿಂಗಳಾಂತ್ಯಕ್ಕೆಶೇ.100ರಷ್ಟು ಪೂರ್ಣವಾಗಲಿದೆ ಎಂದರು.

ಔಷಧ ಬ್ಯಾಂಕ್: ಮುಂದಿನ 15 ದಿನಗಳಲ್ಲಿಗ್ರಾಮಾಂ ತರ ಪ್ರದೇಶಗಳಲ್ಲಿ ಸೋಂಕಿನ ತೀವ್ರತೆಯನ್ನು ನಿಯಂತ್ರಣ ತರಲಿದ್ದೇವೆ. ಪ್ರತಿ ಪಂಚಾಯಿತಿ ವ್ಯಾಪ್ತಿಯಲ್ಲಿ ಔಷಧ ಬ್ಯಾಂಕ್‌ ಸ್ಥಾಪಿಸಲಾಗುವುದು. ಮೂರು ದಿನಗಳ ಹಿಂದೆ ಔಷಧಕ್ಕೆಕೊರತೆ ಯಿತ್ತು. ಉಸ್ತುವಾರಿ ಸಚಿವರ ಕಳಕಳಿಯಿಂದಔಷಧ ಸಮಸ್ಯೆ ಬಗೆಹರಿದಿದೆ. ಪ್ರತಿ ಆಸ್ಪತ್ರೆಯಲ್ಲಿ 20ಟೆಸ್ಟಿಂಗ್‌ ಕಿಟ್‌ ಇದೆ ಎಂದು ಹೇಳಿದರು.

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.