ಇಂದಿನಿಂದ ಅರಮನೆ ನಗರಿ ಅನ್‌ಲಾಕ್‌


Team Udayavani, Jul 5, 2021, 6:13 PM IST

mysore news

ಮೈಸೂರು: ಸತತ 70 ದಿನದಿಂದ ಜಾರಿಯಲ್ಲಿದ್ದಲಾಕ್‌ಡೌನ್‌ ಸೋಮವಾರ ಕೊನೆಯಾಗಲಿದ್ದು,ಸಾಂಸ್ಕೃತಿಕ ನಗರಿ ಮೈಸೂರು ಸೋಮವಾರದ ಅನ್‌ಲಾಕ್‌ ಸ್ವಾಗತಿಸಲು ಸಜ್ಜಾಗಿದೆ.

ಕೊರೊನಾ ಲಾಕ್‌ಡೌನ್‌ ಹಿನ್ನೆಲೆ ಏಪ್ರಿಲ್‌ ಕೊನೆವಾರದಲ್ಲಿ ಬಂದ್‌ ಆಗಿದ್ದ ಮೈಸೂರಿನ ಪ್ರವಾಸಿತಾಣಗಳಾದ ಮೃಗಾಲಯ, ಅರಮನೆ, ಚಾಮುಂಡಿ ಬೆಟ್ಟ,ನಂಜನಗೂಡು ಸೇರಿದಂತೆ ಹಲವು ಪ್ರೇಕ್ಷಣೀಯಸ್ಥಳಗಳು 70 ದಿನಗಳ ಬಳಿಕ ಸಾರ್ವಜನಿಕರು,ಪ್ರವಾಸಿಗರ ವೀಕ್ಷಣೆಗೆ ಮುಕ್ತವಾಗಲಿವೆ. ಜತೆಗೆಜಿಲ್ಲೆಯ ಎಲ್ಲಾ ವಾಣಿಜ್ಯ ಮಳಿಗೆಗಳು ವ್ಯಾಪಾರನಡೆಸಲು ಸಿದ್ಧತೆ ನಡೆಸಿವೆ.

ಮೈಸೂರು ಜಿಲ್ಲೆಯಲ್ಲಿ ಕಳೆದ 15 ದಿನಗಳಿಂದಪಾಸಿಟಿವಿಟಿ ದರ ನಿರಂತರವಾಗಿ ಕಡಿಮೆಯಾಗಿರುವಹಿನ್ನೆಲೆ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇಲಾಕ್‌ಡೌನ್‌ ನಿರ್ಬಂಧ ಸಡಿಲಿಕೆಯಾಗಲಿದೆ.ರಾಜಕೀಯ, ಧಾರ್ಮಿಕ ಸಭೆ-ಸಮಾರಂಭ, ಕ್ರೀಡಾಚಟುವಟಿಕೆ ಹಾಗೂ ಪ್ರತಿಭಟನೆಗಳಿಗೆ ನಿರ್ಬಂಧಮುಂದುವರಿಸಲಾಗಿದೆ.

ಕ್ರೀಡಾಂಗಣಗಳನ್ನುಅಭ್ಯಾಸದ ಉದ್ದೇಶಕ್ಕೆ ಬಳಸಲು ಅವಕಾಶಕಲ್ಪಿಸಲಾಗಿದೆ.ಜವಳಿ ಅಂಗಡಿ, ಸೂಪರ್‌ ಮಾರ್ಕೇಟ್‌, ಶಾಪಿಂಗ್‌ಕಾಂಪ್ಲೆಕ್ಸ್‌ಗಳಲ್ಲಿ ವ್ಯಾಪಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಹೋಟೆಲ್‌ಗ‌ಳಲ್ಲಿ ಕುಳಿತು ಆಹಾರಸೇವಿಸಲು, ಬಾರ್‌ಗಳಲ್ಲಿ ಮದ್ಯ ಸೇವಿಸಲು ಅವಕಾಶ ನೀಡಲಾಗಿದೆ.

ಈಗಾಗಲೇ ನಗರ-ಗ್ರಾಮಾಂತರಸಾರಿಗೆ ಬಸ್‌ಗಳ ಸಂಚಾರ ಆರಂಭವಾಗಿದ್ದು,ಇಂದಿನಿಂದ ಸಾರಿಗೆ ಸೇವೆ ಮತ್ತಷ್ಟು ಹೆಚ್ಚಾಗುವಸಾಧ್ಯತೆ ಇದೆ.ಲೈಬ್ರೆರಿ ಓಪನ್‌: ಸಾರ್ವಜನಿಕ ಗ್ರಂಥಾಲಯತೆರೆಯಲು ರಾಜ್ಯ ಸರ್ಕಾರ ಅನುಮತಿ ನೀಡಿಆದೇಶಿಸಿದ್ದು, ಅದರಂತೆ ಜಿಲ್ಲೆಯಲ್ಲಿ ಎಲ್ಲಾಸಾರ್ವಜನಿಕ ಗ್ರಂಥಾಲಯಗಳು ಜು.6ರಿಂದಓದುಗರಿಗೆ ಮುಕ್ತವಾಗಲಿವೆ. ಆದ್ದರಿಂದ ಜಿಲ್ಲಾಕೇಂದ್ರ ಗ್ರಂಥಾಲಯ, ವ್ಯಾಪ್ತಿಯ ಎಲ್ಲಾಗ್ರಂಥಾಲಯಗಳು ಈ ಹಿಂದೆ ಕಾರ್ಯನಿರ್ವಹಿಸುತ್ತಿದ್ದ ಸಮಯದಂತೆ ಕಾರ್ಯನಿರ್ವಹಿಸಲಿವೆ.

ಸಾರ್ವಜನಿಕರು ಕೋವಿಡ್‌-19 ನಿಯಮ ಪಾಲಿಸಿಗ್ರಂಥಾಲಯ ಸೇವೆ ಪಡೆಯುವಂತೆ ಜಿಲ್ಲಾ ಕೇಂದ್ರಗ್ರಂಥಾಲಯ ಉಪನಿರ್ದೇಶಕ ಬಿ.ಮಂಜುನಾಥ್‌ಮನವಿ ಮಾಡಿದ್ದಾರೆ.ಭರದಿಂದ ಸಾಗಿದ ಸಿದ್ಧತೆ: ಅನ್‌ಲಾಕ್‌ ಘೋಷಣೆಬೆನ್ನಲ್ಲೇ ಮೈಸೂರಿನ ಪ್ರಮುಖ ಪ್ರವಾಸಿ ತಾಣ,ವಾಣಿಜ್ಯ ಕೇಂದ್ರ ಹಾಗೂ ಧಾರ್ಮಿಕ ಕೇಂದ್ರಗಳಲ್ಲಿಭಾನುವಾರ ಸ್ಯಾನಿಟೈಸ್‌ ಮಾಡುವ ಕಾರ್ಯಭರದಿಂದ ನಡೆಯಿತು. ಜತೆಗೆ ಸಾಮಾಜಿಕ ಅಂತರಕಾಯ್ದುಕೊಳ್ಳುವ ಸಲುವಾಗಿ ಮಾರ್ಗಸೂಚಿ ಫ‌ಲಕ,ಬಾಕ್ಸ್‌ ನಿರ್ಮಾಣ, ಭದ್ರತಾ ಸಿಬ್ಬಂದಿ ನಿಯೋಜನೆಸೇರಿದಂತೆ ಹಲವುಕೆಲಸಗಳು ನಡೆದವು.

ಟಾಪ್ ನ್ಯೂಸ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.