ಆಷಾಢ: ಚಾಮುಂಡೇಶ್ವರಿ ದೇಗುಲ ಪ್ರವೇಶ ನಿಷೇಧ


Team Udayavani, Jul 7, 2021, 6:28 PM IST

mysore news

ಮೈಸೂರು: ಕೊರೊನಾ ಸೋಂಕು ಹಿನ್ನೆಲೆ ಚಾಮುಂಡೇಶ್ವರಿ ದೇವಾಲಯಹಾಗೂ ತ್ರಿಪುರ ಸುಂದರಿ ದೇವಾಲಯಕ್ಕೆಆಷಾಢ ಶುಕ್ರವಾರಗಳು ಸೇರಿವಾರಾಂತ್ಯಗಳಲ್ಲಿ ಸಾರ್ವಜನಿಕರ ಪ್ರವೇಶವನ್ನುನಿರ್ಬಂಧಿಸಲಾಗಿದೆಎಂದು ಜಿಲ್ಲಾಧಿಕಾರಿಡಾ. ಬಗಾದಿ ಗೌತಮ್‌ ತಿಳಿಸಿದ್ದಾರೆ.

ಆಷಾಢ ಮಾಸಗಳಲ್ಲಿ ಚಾಮುಂಡಿಬೆಟ್ಟ ಮತ್ತು ತ್ರಿಪುರ ಸುಂದರಿ ಅಮ್ಮನವದೇಗುಲಕ್ಕೆ 1 ಲಕ್ಷ ಜನ ಸೇರುವ ಸಾಧ್ಯತೆಇರುವುದರಿಂದ ಕೋವಿಡ್‌ ಹರಡುವಸಾಧ್ಯತೆ ಕಂಡುಬಂದ ಹಿನ್ನೆಲೆಯಲ್ಲಿಜು.5 ರಿಂದ 6 ಗಂಟೆಯ ನಂತರಚಾಮುಂಡೇಶ್ವರಿ ಅಮ್ಮನವರ ದೇವಾಲಯದಲ್ಲಿ ನಡೆಯುವ ಧಾರ್ಮಿಕಆಚರಣೆಯನ್ನು ಹೊರತುಪಡಿಸಿ ದೇವಾಲಯಕ್ಕೆ ಸಾರ್ವಜನಿಕ ಪ್ರವೇಶವನ್ನುನಿರ್ಬಂಧಿಸಲಾಗಿದೆ.

ನಿಷೇಧಿತ ಅವಧಿಯಲ್ಲಿ ಮೆಟ್ಟಿಲುಮಾರ್ಗದಿಂದಚಾಮುಂಡಿಬೆಟ್ಟಕ್ಕೆ ಭಕ್ತರುಮತ್ತು ಸಾರ್ವಜನಿಕರು ಬರುವುದನ್ನೂ ಸಹನಿಷೇಧಿಸಿದ್ದು, ದೇವಾಲಯಗಳಲ್ಲಿದೇವಾಲಯದ ಅಥವಾ ದಾನಿಗಳವತಿಯಿಂದಾಗಲಿ ದಾಸೋಹ, ಊಟದವ್ಯವಸ್ಥೆ ಮಾಡುವುದನ್ನು ಹಾಗೂಪ್ರಸಾದ ವಿತರಣೆ ಮಾಡುವುದನ್ನುನಿಷೇಧಿಸಿದೆ.

ಚಾಮುಂಡಿ ಬೆಟ್ಟಕ್ಕೆ ಪ್ರವೇಶ ನಿಷೇಧಿಸಿರುವ ದಿನಾಂಕಗಳಂದು ಪೂರ್ತಿದಿನಹಾಗೂ ಇತರೆ ದಿನಗಳಂದು ಸಂಜೆ 6ಗಂಟೆಯ ನಂತರ ಚಾಮುಂಡಿಬೆಟ್ಟದಗ್ರಾಮಸ್ಥರ ವಾಹನಗಳಿಗೆ ಮತ್ತು ತುರ್ತುಸೇವಾ ವಾಹನಗಳನ್ನು ಹೊರತುಪಡಿಸಿಇತರೆ ಸಾರ್ವಜನಿಕ ಹಾಗೂ ಖಾಸಗಿವಾಹನಗಳ ಪ್ರವೇಶವನ್ನು ನಿರ್ಭಂಧಿಸಲಾಗಿದೆ.

ಕೇಂದ್ರ ಮತ್ತು ರಾಜ್ಯಸರ್ಕಾರವು ಘೋಷಿಸಲ್ಪಟ್ಟ ಶಿಷ್ಟಾಚಾರಹೊಂದಿರುವ ಗಣ್ಯ ವ್ಯಕ್ತಿಗಳ ವಾಹನಗಳು ಸಂಚರಿಸಬಹುದಾಗಿದ್ದು,ಚಾಮುಂಡಿ ಬೆಟ್ಟದ ಗ್ರಾಮದಸ್ಥಳೀಯರು ವಾಸಸ್ಥಳದ ಗುರುತಿನಚೀಟಿಯನ್ನು ಬಳಸಬೇಕಾಗಿದೆ.ನಿಷೇಧಿತ ಅವಧಿಯಲ್ಲಿ ಶ್ರೀಚಾಮುಂಡೇಶ್ವರಿ ಅಮ್ಮನವರದೇವಾಲಯದಲ್ಲಿ ನಡೆದು ಬಂದಿರುವರೂಢಿ ಸಂಪ್ರದಾಯದಂತೆ ಜರುಗುವವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನುದೇವಾಲಯದ ಅಧಿಕಾರಿಗಳು ಅರ್ಚಕರು ಸಿಬ್ಬಂದಿಯವರು ಮಾತ್ರದೇವಾಲಯದ ಆವರಣದಲ್ಲಿ ನಡೆಸಲುಅವಕಾಶ ನೀಡಲಾಗಿದೆ ಎಂದುಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.