ಆಷಾಢ ಅಮಾವಾಸ್ಯೆ ಪೂಜೆ ದೇಗುಲಕ್ಕೆ ಸೀಮಿತ


Team Udayavani, Jul 10, 2021, 6:53 PM IST

mysore news

ಮೈಸೂರು: ಕಳೆದ ವರ್ಷದಂತೆ ಈ ಬಾರಿಯೂ ಭಕ್ತರಿಲ್ಲದೇಆಷಾಢ ಶುಕ್ರವಾರದ ಅಮಾವಾಸ್ಯೆ ಪೂಜೆ ನಾಡ ದೇವತೆ ಚಾಮುಂಡೇಶ್ವರಿಯ ಸನ್ನಿಧಿಯಲ್ಲಿ ನೆರವೇರಿತು.

ಕೊರೊನಾ ಸೋಂಕು ತಡೆಯುವ ಉದ್ದೇಶದಿಂದ ಜಿಲ್ಲಾಡಳಿತ, ಆಷಾಢ ಮಾಸದ ಎಲ್ಲಾ ಶುಕ್ರವಾರ ಚಾಮುಂಡಿ ಬೆಟ್ಟಕ್ಕೆಸಾರ್ವಜನಿಕರಿಗೆ ನಿರ್ಬಂಧ ವಿಧಿಸಲಾಗಿರುವ ಹಿನ್ನೆಲೆ ಯಾವುದೇಭಕ್ತರಿಲ್ಲದೇ, ದೇವಾಲಯಕ್ಕೆ ಸೀಮಿತವಾದಂತೆ ನಾಡ ದೇವತೆಚಾಮುಂಡೇಶ್ವರಿಗೆ ಆಷಾಢ ಅಮಾವಾಸ್ಯೆ ಪೂಜೆ ಅತ್ಯಂತಸರಳವಾಗಿ ನಡೆಯಿತು.ಜಿಲ್ಲಾಧಿಕಾರಿ ಆದೇಶದ ಮೇರೆಗೆ ದೇವಾಲಯದ ಅರ್ಚಕರುಹಾಗೂ ಸಿಬ್ಬಂದಿ ನೇತೃತ್ವದಲ್ಲಿ ಪ್ರಧಾನ ಅರ್ಚಕರು ಚಾಮುಂಡೇಶ್ವರಿದೇವಿಯ ಉತ್ಸವ ಮೂರ್ತಿಗೆ ವಿಶೇಷ ಅಲಂಕಾರ ಮಾಡಿ, ದೇವಾಲಯದ ಸುತ್ತಲೂ ಮೆರವಣಿಗೆ ನಡೆಸಿ ದೇವಿಗೆಪೂಜೆ ಸಲ್ಲಿಸಿದರು.

ಚಾಮುಂಡಿ ಬೆಟ್ಟದ ಪ್ರಧಾನ ಅರ್ಚಕರಾದ ಡಾ.ಶಶಿಶೇಖರದೀಕ್ಷಿತ್‌ ಮಾತನಾಡಿ, ಆಷಾಢಕ್ಕೂ ಮೊದಲು ಬರುವ ಅಮಾವಾಸ್ಯೆಇದಾಗಿದ್ದು, ನಾಳೆಯಿಂದ ಅಧಿಕೃತವಾಗಿ ಆಷಾಢಪ್ರಾರಂಭವಾಗಲಿದೆ. ಶ್ರವಣದಲ್ಲಿ ವಿಷ್ಣುವನ್ನು ಹಾಗೂಕಾರ್ತೀಕದಲ್ಲಿ ಮಹದೇಶ್ವರರನ್ನು ಪೂಜಿಸುವ ಮಾದರಿಯಲ್ಲಿಆಷಾಢದಲ್ಲಿ ಶಕ್ತಿ ದೇವತೆಯಾಗಿ ಚಾಮುಂಡೇಶ್ವರಿಯನ್ನುಪೂಜಿಸಲಾಗುತ್ತದೆ.

ಅದರಲ್ಲೂ ಮತ್ತೂಂದು ವಿಶೇಷ ಎಂದರೆಆಷಾಢದಲ್ಲಿ ಬೇರೆ ಯಾವುದೇ ಕಾರ್ಯಗಳು ನಡೆಯುವುದಿಲ್ಲ.ಹೀಗಾಗಿ ಕುಟುಂಬ ಸಮೇತರಾಗಿ ದೇವರ ಪೂಜೆ ಮಾಡುವುದು ಆಷಾಢದ ವಿಶೇಷವಾಗಿದೆ ಎಂದು ಹೇಳಿದರು.ಗಣ್ಯರು ಭೇಟಿ: ಕೊರೊನಾ ಹಿನ್ನೆಲೆಯಲ್ಲಿ ಕೇವಲ ಕೆಲವೇಗಣ್ಯರಿಗಷ್ಟೇ ಚಾಮುಂಡಿ ಬೆಟ್ಟಕ್ಕೆ ಪ್ರವೇಶಕ್ಕೆ ಅವಕಾಶಕಲ್ಪಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಬೆಳಗ್ಗೆಯೇ ಗ್ರಾಮೀಣಾಭಿವೃದ್ಧಿಹಾಗೂ ಪಂಚಾಯತ್‌ ರಾಜ್‌ ಇಲಾಖೆ ಸಚಿವ ಕೆ.ಎಸ್‌.ಈಶ್ವರಪ್ಪಭೇಟಿ ನೀಡಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.

ಬಳಿಕ ಶಾಸಕಸಿ.ಎಸ್‌.ಪುಟ್ಟರಾಜು ಭೇಟಿ ನೀಡಿ ದರ್ಶನ ಪಡೆದರು. ಇವರಹೊರತಾಗಿ ಮತ್ಯಾರಿಗೂ ದರ್ಶನಕ್ಕೆ ಅವಕಾಶ ನೀಡಿರಲಿಲ್ಲ. ಬೆಟ್ಟಕ್ಕೆತೆರಳುವ ಎಲ್ಲಾ ಮಾರ್ಗಗಳಲ್ಲಿ ಪೊಲೀಸರು ಬ್ಯಾರಿಕೇಡ್‌ಅಳವಡಿಸಿ ಬಿಗಿ ಬಂದೋಬಸ್ತ್ ಮಾಡಿದ್ದರು.ನಗರದಲ್ಲಿಯೂ ಸಹ ಯಾವುದೇ ಆಚರಣೆಗೆ ಅವಕಾಶ ಇರದಹಿನ್ನೆಲೆಯಲ್ಲಿ ಎಲ್ಲಿಯೂ ಸಹ ಯಾವುದೇ ರೀತಿಯ ಆಷಾಢಸಂಭ್ರಮ ಕಾಣಲಿಲ್ಲ. ಕೆಲವು ದೇವಾಲಯಗಳಲ್ಲಿ ಪೂಜಾಕಾರ್ಯಕ್ಕೆ ಮಾತ್ರವೇ ಸಿಮಿತವಾಗಿದ್ದವು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.