ಗುಡಿಸಲು ನಿವಾಸಿಗಳಿಗೆ ಶೀಘ್ರವೇ ಸೂರು: ಜಿಟಿಡಿ


Team Udayavani, Jul 11, 2021, 7:44 PM IST

mysore news

ಮೈಸೂರು: ಚಾಮುಂಡೇಶ್ವರಿ ವಿಧಾನಸಭೆ ಕ್ಷೇತ್ರದ ಭಾರತ್‌ನಗರಕ್ಕೆ ಶಾಸಕ ಜಿ.ಟಿ. ದೇವೇಗೌಡ ಭೇಟಿ ನೀಡಿ ನಿವಾಸಿಗಳಕುಂದುಕೊರತೆ ಆಲಿಸಿ, ಬಡಾವಣೆಯ ಅಭಿವೃದ್ಧಿಗೆ ಒತ್ತುನೀಡಲಾಗುವುದು ಎಂದು ಹೇಳಿದರು.

ಭಾರತ್‌ ನಗರ ನಿವಾಸಿಗಳು, ಚರಂಡಿ, ಕುಡಿ ಯುವ ನೀರುಸೇರಿದಂತೆ ಮನೆ ನಿರ್ಮಿಸಿಕೊಡುವಂತೆ ಮನವಿ ಮಾಡಿದರು.ಇದಕ್ಕೆ ಪ್ರತಿಕ್ರಿಯಿಸಿದ ಜಿಟಿಡಿ, ಈಗಾಗಲೇ ಸಿಸಿ ರಸ್ತೆ ಮತ್ತುಚರಂಡಿನಿರ್ಮಿಸಿದ್ದು,ಬಾಕಿಇರುವ ಕಡೆ ಕ್ರಮಕೈಗೊಳ್ಳಲಾಗಿದೆ. ಬಹಳಷ್ಟು ಮಂದಿ ಇಂದಿಗೂ ಗುಡಿಸಲುಗಳಲ್ಲಿ ವಾಸಿಸುತ್ತಿದ್ದು,ಇವರಿಗೆ ಮಂಡಕಳ್ಳಿಯಲ್ಲಿರುವ ಆಶ್ರಯ ಯೋಜನೆಯಡಿ ನಿರ್ಮಿಸಿರುವ ಮನೆಗಳನ್ನು ನೀಡುವುದಾಗಿ ಭರವಸೆನೀಡಿದರು.

ಬಡಾವಣೆಯಲ್ಲಿ ರಸ್ತೆ ಅಭಿವೃದ್ಧಿ, ಹೈಮಾಸ್ಟ್‌ ದೀಪ, ಶುದ್ಧನೀರಿನ ಘಟಕ ಪ್ರಾರಂಭಿಸಲು ಕ್ರಮ ಕೈಗೊಳ್ಳ ಲಾಗಿದ್ದು,ಕೂಡಲೇಕಾಮಗಾರಿ ಪ್ರಾರಂಭಿಸಲಾಗು ವುದು ಎಂದರು.ಬಳಿಕ ಅಮೃತ ಬಡಾವಣೆಗೆ ಸಂಬಂಧಿಸಿದಂತೆ ಜನರಿಂದಸಮಸ್ಯೆ ಆಲಿಸಿದ ಶಾಸಕರು, ನಿವಾಸಿಗಳಿಗೆ ಮೂಲ ಸೌಕರ್ಯಒದಗಿಸುವುದಾಗಿ ಭರವಸೆ ನೀಡಿದರು.

ಈ ವೇಳೆ ಗ್ರಾಪಂಮಾಜಿ ಅಧ್ಯಕ್ಷರಾದ ಮಂಜು, ಮಂಜುಗೌಡ, ಮಾಜಿ ತಾ.ಪಂ.ಸದಸ್ಯರಾದ ತಮ್ಮೇಗೌಡ, ಹಂಚ್ಯಾ ರಾಮಚಂದ್ರ, ಸಾತಗಳ್ಳಿಜಯಣ್ಣ, ಚನ್ನಪ್ಪ, ಯರಗನಹಳ್ಳಿ ಮಹೇಶ್‌, ರಾಜೇಶ್‌, ರಮ್ಮನಹಳ್ಳಿ ಶ್ರೀಕಾಂತ ಅರಸ್‌, ಮಂಜು ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.