ಕೊಡಗು,ನಾಗರಹೊಳೆಯಲ್ಲಿ ಜಡಿಮಳೆ ಲಕ್ಷ್ಮಣತೀರ್ಥ ನದಿ ಹರಿವು ಹೆಚ್ಚಳ

ಹನಗೋಡು ಕಟ್ಟೆಮೇಲೆ ದುಮ್ಮಿಕ್ಕುತ್ತಿರುವ ಲಕ್ಷ್ಮಣತೀರ್ಥ ನದಿ ಪ್ರವಾಹದ ನೀರು

Team Udayavani, Jul 18, 2021, 8:41 PM IST

Mysore News

ಹುಣಸೂರು : ನಾಗರಹೊಳೆ ಉದ್ಯಾನವನ ಹಾಗೂ ಕೊಡಗು ಜಿಲ್ಲೆಯಲ್ಲಿ ಬೀಳುತ್ತಿರುವ ಜಡಿ ಮಳೆಯಿಂದಾಗಿ ಲಕ್ಷ್ಮಣತೀರ್ಥ ನದಿಯಲ್ಲಿ ಪ್ರವಾಹ ಉಂಟಾಗಿದ್ದು, ಹನಗೋಡಿನ ನವಿಕೃತ  ಅಣೆಕಟ್ಟೆಯ ಮೇಲೆ 1100 ಕ್ಯೂಸೆಕ್ಸ್ ನೀರು ಹರಿಯುತ್ತಿದ್ದು, ನಯನ ಮನೋಹರ ದೃಶ್ಯ ಸೃಷ್ಟಿಸಿದ್ದು ನೋಡುಗರ ಕಣ್ಮನ ಸೆಳೆಯುತ್ತಿದೆ.

ಕೊಡಗಿನ ಬ್ರಹ್ಮಗಿರಿ ತಪ್ಪಲಿನ ಇರ್ಪುವಿನಲ್ಲಿ ಹುಟ್ಟಿ ನಾಗರಹೊಳೆ ಉದ್ಯಾನವನದ ಮೂಲಕ ಹಾಯ್ದು ಹನಗೋಡಿಗೆ ಸಮೀಪದ ಕೊಳವಿಗೆ ಬಳಿಯಿಂದ ಹರಿದು ಬರುವ ಲಕ್ಷ್ಮಣತೀರ್ಥ ನದಿಯ ನೀರು ಜೂನ್ ಮಾಹೆಯಲ್ಲಿ ಕಟ್ಟೆ ಮೇಲೆ ಅಲ್ಪ ಪ್ರಮಾಣದ ನೀರು ಉರುಳಿತ್ತಾದರೂ ನಂತರದಲ್ಲಿ ಮಳೆ ಕೊರತೆಯಿಂದ ಅಣೆಕಟ್ಟಿನ ಮೇಲೆ ನೀರಿನ ಹರಿವು ಸಂಪೂರ್ಣ ನಿಂತು ಹೋಗಿತ್ತು. ವಾರದಿಂದ ಬೀಳುತ್ತಿರುವ ಮಳೆಯಿಂದಾಗಿ ಲಕ್ಷ್ಮಣತೀರ್ಥ ನದಿ, ಸಾರಥಿ ಹಾಗೂ ನಾಗರಹೊಳೆ ನದಿಗಳ ನೀರಿನ ಹರಿವು ಸೇರಿಕೊಂಡು ಇದೀಗ ಲಕ್ಷ್ಮಣತೀರ್ಥ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿ ಅಣೆಕಟ್ಟೆಯಿಂದ ದುಮ್ಮಿಕ್ಕುತ್ತಿದ್ದು ಕೆ.ಆರ್.ಎಸ್.ಒಡಲು ಸೇರುತ್ತಿದೆ.

ಇದನ್ನೂ ಓದಿ  :  2022-23 ವರ್ಷದಿಂದ ಕನ್ನಡದಲ್ಲಿ ವೃತ್ತಿ ಶಿಕ್ಷಣ ಕಲಿಕೆಗೆ ಅವಕಾಶ :  ಅಶ್ವತ್ಥನಾರಾಯಣ

20 ಕೆರೆಗಳ ಭರ್ತಿ

ಅಣೆಕಟ್ಟಿನಿಂದ ಹನಗೋಡು ಮುಖ್ಯ ನಾಲೆಗೆ 350 ಕ್ಯೂಸೆಕ್ಸ್ ನೀರು ಹರಿಸಲಾಗುತ್ತಿದ್ದು, ನಲ್ಲೂರು ಪಾಲದ ಬಳಿ ವಿಭಜಿತವಾಗುವ ಉದ್ದೂರು ಹಾಗೂ ಹನುಮಂತಪುರ ನಾಲೆ ಮೂಲಕ ಅಣೆಕಟ್ಟೆ ವ್ಯಾಪ್ತಿಯ 42 ಕೆರೆಗಳ ಪೈಕಿ ಕೆಂಚನಕೆರೆ, ಹೊಸಪುರಕೆರೆ, ರಾಯನಕಟ್ಟೆ, ಕಾಕನಹಳ್ಳಿಕೆರೆ, ಕೂಡನಹಳ್ಳಿಕೆರೆ, ಗೌರಿಕೆರೆ ಸೇರಿದಂತೆ 20 ಕೆರೆಗಳು ಭರ್ತಿಯಾಗಿದ್ದು, ಅಣೆಕಟ್ಟು ವ್ಯಾಪ್ತಿಯ ಎಲ್ಲ ನಾಲೆಗಳನ್ನು ಆಧುನೀಕರಣಗೊಳಿಸಿದ್ದು, ಕೊನೆ ಭಾಗಕ್ಕೆ ನೀರು ವೇಗವಾಗಿ ತಲುಪುವುದರಿಂದಾಗಿ ಜುಲೈ ಅಂತ್ಯದೊಳಗೆ ಎಲ್ಲ ಕೆರೆ-ಕಟ್ಟೆಗಳಿಗೆ ನೀರು ತುಂಬಲಿದೆ ಎಂದು ಹಾರಂಗಿ ಎಇಇ ಕುಶುಕುಮಾರ್ ತಿಳಿಸಿದ್ದಾರೆ.

ನಾಲೆಯಲ್ಲಿ ನೀರು ಹರಿಸುತ್ತಿರುವುದರಿಂದ ರೈತರು ಕೃಷಿ ಚಟುವಟಿಕೆ ಆರಂಭಿಸಿದ್ದು, ಭತ್ತದ ಸಸಿ ಮಡಿಗಾಗಿ ಗದ್ದೆಯನ್ನು ಅಣಿಗೊಳಿಸುತ್ತಿದ್ದಾರೆ.

ಇದನ್ನೂ ಓದಿ  : ಮೂರನೇ ಅಲೆಯನ್ನು ನಿಭಾಯಿಸಲು ಸರ್ಕಾರ ಸರ್ವ ಸನ್ನದ್ಧ: ಕಂದಾಯ ಸಚಿವ ಆರ್ ಅಶೋಕ್

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.