ಮನೆಯಲ್ಲೇ ಹಸಿ, ಒಣ ಕಸ ಬೇರ್ಪಡಿಸಿ


Team Udayavani, Jul 26, 2021, 7:02 PM IST

mysore news

ಹುಣಸೂರು: ಪ್ರತಿ ಮನೆಗಳಲ್ಲೂ ತ್ಯಾಜ್ಯನಿರ್ವಹಣೆ ಸಮರ್ಪಕವಾಗಿರಬೇಕು.ಪರಿಸರ ವಿರೋಧಿ ಪ್ಲಾಸ್ಟಿಕ್‌ ಬಳಸಬಾರದು. ಮನೆಗಳ ಸುತ್ತಮುತ್ತ ಸೊಳ್ಳೆಗಳತಾಣವಾಗದಂತೆ ಸ್ವತ್ಛತೆ ಕಾಪಾಡಿಕೊಳ್ಳಬೇಕುಎಂದು ಚಿಗುರು ಸಂಪನ್ಮೂಲ ಕೇಂದ್ರದನಿರ್ದೇಶಕ ಶಂಕರ್‌ ಮನವಿ ಮಾಡಿದರು.

ತಾಲೂಕಿನ ಬಿಳಿಕೆರೆಯಲ್ಲಿ ಮೈಸೂರಿನಜೆಎಸ್‌ಎಸ್‌ ಜನ ಶಿಕ್ಷಣ ಸಂಸ್ಥೆಯಿಂದಆಯೋಜಿಸಿದ್ದ ತ್ಯಾಜ್ಯ ನಿರ್ವಹಣೆ ಕುರಿತಜಾಗೃತಿ ಸಭೆಯಲ್ಲಿ ಮಾತನಾಡಿದ ಅವರು,ಸ್ವತ್ಛತೆ ಇಲ್ಲದ ಕಾರಣ ಸೊಳ್ಳೆಗಳ ಮೂಲಕಹಲವು ರೋಗಗಳಿಗೆ ತುತ್ತಾಗುತ್ತಿದ್ದೇವೆ.ಕೇರಳದಲ್ಲಿ ಸೊಳ್ಳೆಯಿಂದ ಝೀಕಾ ವೈರಸ್‌ಹರಡುತ್ತಿರುವುದು ಕಂಡು ಬಂದಿದ್ದು,ಸೊಳ್ಳೆ ನಿಯಂತ್ರಿಸಲು ತ್ಯಾಜ್ಯ ನಿರ್ವಹಣೆ ಅತಿ ಪ್ರಮುಖವಾಗಿದೆ ಎಂದರು.

ಮಾದರಿ ಬಿಳಿಕೆರೆ ಗ್ರಾಮಪಂಚಾಯ್ತಿಯಿಂದ ಘನ ತ್ಯಾಜ್ಯಾನಿರ್ವಹಣೆ ಘಟಕ ಸ್ಥಾಪಿಸಲಾಗಿದ್ದು,ಮನೆಯಿಂದಲೇ ಹಸಿ ಕಸ-ಒಣಕಸಬೇರ್ಪಡಿಸಿ ನೀಡಬೇಕು. ಹಸಿಕಸವನ್ನುಗಿಡಗಳಿಗೆ ಹಾಗೂ ಜಮೀನಿಗೆ ಬಳಸಿದಲ್ಲಿಫಲವತ್ತತೆ ಹೆಚ್ಚಲಿದೆ ಎಂದರು.ಪ್ಲಾಸ್ಟಿಕ್‌ ವಸ್ತುಗಳನ್ನು ಮಣ್ಣಿನಲ್ಲಿಹೂತರೂ ಕರಗುವುದಿಲ್ಲ. ಪ್ಲಾಸ್ಟಿಕ್‌ಯುಕ್ತ ಒಣಕಸವನ್ನು ಸುಟ್ಟಾಗ ಬರುವಹೊಗೆಯಲ್ಲಿ ಕ್ಲೊರೊಫಾಂ ಎಂಬರಾಸಾಯನಿಕ ಅಂಶವು ಗಾಳಿಯಲ್ಲಿ ಸೇರಿಮಹಿಳೆಯರಿಗೆ ಗರ್ಭಕೋಶದ ಸಮಸ್ಯೆಉಂಟಾಗಿರುವುದು ಕಂಡುಬಂದಿದೆ.

ಹೀಗಾಗಿ ಮರು ಬಳಕೆ ಮಾಡಬಹುದಾದವಸ್ತುಗಳನ್ನು ಮಾತ್ರ ಬಳಸುವ ಮೂಲಕಪರಿಸರಕ್ಕೆ ತಮ್ಮದೇ ಆದ ಕೊಡುಗೆನೀಡಬೇಕು ಎಂದರು.ಸಭೆಯಲ್ಲಿ ಜನ ಶಿಕ್ಷಣ ಸಂಸ್ಥೆಯಕಾರ್ಯಕ್ರಮ ಸಹಾಯಕಿ ಸಿ.ಎಸ್‌.ಸುಮಾ,ವೃತ್ತಿ ಬೋಧಕರು ಹಾಗೂ ಕಲಿಕಾರ್ಥಿಗಳುಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.