ಭಾವನ ಹತ್ಯೆಗೈದು ಠಾಣೆಗೆ ಕೈ  ತಂದ!


Team Udayavani, Aug 16, 2021, 3:26 PM IST

mysore news

ಮೈಸೂರು: ಮದುವೆಯಾದ ಕೇವಲ 5ತಿಂಗಳಲ್ಲಿ ತಂಗಿ ಮೇಲೆ ಅನುಮಾನ ಪಟ್ಟು,ಆಕೆಗೆ ಕಿರುಕುಳ ನೀಡಲೆತ್ನಿಸಿದ ಭಾವನನ್ನುಬಾಮೈದುನರೇ ಹತ್ಯೆಗೈದಘಟನೆ ಭಾನುವಾರಮಧ್ಯಾಹ್ನ ಗೌಸಿಯಾ ನಗರದಲ್ಲಿ ನಡೆದಿದೆ.ಮೊಹಮ್ಮದ್‌ ಸುರಾನ್‌ಕೊಲೆಯಾದ ವ್ಯಕ್ತಿ.ಈತನ ಬಾಮೈದ ಕದೀರ್‌, ಈತನ ಇಬ್ಬರುಸಹೋದರರು ಹತ್ಯೆ ಮಾಡಿ ದ್ದಾರೆ.

ರಾಡ್ನಿಂದ ತೀವ್ರವಾಗಿ ಹಲ್ಲೆ: ಕಳೆದ 5ತಿಂಗಳ ಹಿಂದೆ ಸುರಾನ್‌ ಎಂಬಾತ ರುಬಿನಾಎಂಬಾಕೆಯನ್ನು ವಿವಾಹವಾಗಿದ್ದ. ಆರಂಭದಕೆಲ ದಿನ ಪತ್ನಿಯೊಂದಿಗೆ ಅನ್ಯೋನ್ಯವಾಗಿದ್ದಸುರಾನ್‌, ತದನಂತರ ಆಕೆಯ ಶೀಲದ ಬಗ್ಗೆಶಂಕಿಸಿ ಕಿರುಕುಳ ಕೊಡುತ್ತಿದ್ದ. ರೂಬಿನಾಕುಟುಂಬಸ್ಥರು ಎಷ್ಟೇ ರಾಜಿ ಪಂಚಾಯ್ತಿಮಾಡಿದರೂ ಜಗಳವಾಡೋದು ಬಿಟ್ಟಿರಲಿಲ್ಲಎನ್ನಲಾಗಿದೆ. ಇದರಿಂದ ರೊಚ್ಚಿಗೆದ್ದ ರುಬಿನಾಳಸಹೋದರರಾದ ಕದೀರ್‌ ಪಾಷಾ, ಅಜ್ಮನ್‌ಪಾಷಾ, ಹಲಾಮತ್‌ ಪಾಷಾ ತಮ್ಮ ತಂಗಿ ಪತಿಮೊಹಮ್ಮದ್‌ ಸುರಾನ್‌ನ ಕೈ ಕತ್ತರಿಸಿಮನಸೊÕà ಇಚ್ಚೆ ಚಾಕು ಮತ್ತು ರಾಡ್‌ ನಿಂದಹÇÉೆ ಮಾಡಿ ಹತ್ಯೆ ಮಾಡಿ ದ್ದಾರೆಂದು ತಿಳಿದುಬಂದಿದೆ.

ಬ್ಯಾಗ್‌ನಲ್ಲಿ ಕೈಗಳನ್ನು ತಂದ: ಬಳಿಕ ಸುರಾನ್‌ನ ಎರಡೂ ಕೈಗಳನ್ನು ಕತ್ತರಿಸಿದ ಕದೀರ್‌,ಅವುಗಳನ್ನು ಬ್ಯಾಗೊಂದರಲ್ಲಿ ಹಾಕಿಕೊಂಡುಠಾಣೆಗೆ ಬಂದು ಶರಣಾಗಿ ದ್ದಾನೆ. ಪ್ರಕರಣಕುರಿತು ಉದಯಗಿರಿ ಠಾಣೆ ಇನ್ಸ್‌ಪೆಕ್ಟರ್‌ ಪಿ.ಕೆ.ರಾಜು ತನಿಖೆ ನಡೆಸುತ್ತಿ ದ್ದಾರೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.