ಪಿರಿಯಾಪಟ್ಟಣಕ್ಕೆ ಸಂಸದ ಪ್ರತಾಪ್ ಸಿಂಹ ಕೊಡುಗೆ ಏನು…? ಕಾಂಗ್ರೆಸ್ ಪ್ರಶ್ನೆ


Team Udayavani, Sep 12, 2021, 4:34 PM IST

mysore news

ಪಿರಿಯಾಪಟ್ಟಣ : ಪ್ರತಾಪ್ ಸಿಂಹ ಸಂಸದರಾದ ನಂತರ ಪಿರಿಯಾಪಟ್ಟಣ ತಾಲ್ಲೂಕಿಗೆ ಯಾವುದಾರೂ ಕೊಡುಗೆ ನೀಡಿದ್ದರೆ ಭಹಿರಂಗ ಪಡಿಸಲಿ ಅದನ್ನು ಬಿಟ್ಟು ಹೀಗೆ ತೀಟೆಮಾತುಗಳನ್ನಾಡಿದರೆ ಅವರ ವಿರುದ್ದ ಪಿರಿಯಾಪಟ್ಟಣ ಯುವ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗುತ್ತದೆ ಎಂದು ಪಿರಿಯಾಪಟ್ಟಣ ಮತ್ತು ಬೆಟ್ಟದಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಹಬಟೂರು ರಘು ಮತ್ತು ಕೋಮಲಾಪುರ ಹರೀಶ್ ತಿಳಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು ಸೆ.,07 ರಂದು ತಾಲ್ಲೂಕಿನ ಹಿಟ್ನೆ ಹೆಬ್ಬಾಗಿಲು ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಕಾಂಪೌಂಡ್ ಮತ್ತು ಉದ್ಯಾನವನದ ಉದ್ಘಾಟನಾ ಸಮಾರಂಭದಲ್ಲಿ ಪ್ರತಾಪ್ ಸಿಂಹರವರು ಕುಚೇಷ್ಟೆಗಾಗಿ ಮಾಜಿ ಶಾಸಕ ಕೆ.ವೆಂಕಟೇಶ್ ರವರನ್ನು ಕುರಿತು, ತಾಲ್ಲೂಕಿನಲ್ಲಿ ವೆಂಕಟೇಶ್ವರ ಮಹಿಮೆ ನಿಂತು ಹೋಗಿದೆ ಎಂದು ಹಗುರವಾಗಿ ಮಾತನಾಡಿದ್ದಾರೆ, ವೆಂಕಟೇಶ್ ರವರು ಕಳೆದ 40 ವರ್ಷಗಳ ಕಾಲ ಸುದೀರ್ಘ ರಾಜಕಾರಣದಲ್ಲಿ 25 ವರ್ಷ ಶಾಸಕ, ಮಂತ್ರಿಯಾಗಿ ತಾಲ್ಲೂಕಿಗೆ ಅನನ್ಯ ಕೊಡುಗೆ ನೀಡಿದ್ದಾರೆ ಎಂದರು.

ಪಿರಿಯಾಪಟ್ಟಣದಲ್ಲಿರುವ ಪ್ರತಿಯೊಂದು ಅಭಿವೃದ್ದಿ ಕೆಲಸಗಳು ವೆಂಕಟೇಶ್ ರವರು ನೀಡಿರುವ ಕೊಡುಗೆಗಳೆ  ಇದನ್ನು ತಿಳಿಯದ ಪ್ರತಾಪ್ ಸಿಂಹ ತಮ್ಮ ಎಲುಬಿಲ್ಲದ ನಾಲಿಗೆಯಲ್ಲಿ ಮಾಜಿ ಶಾಸಕ ಕೆ.ವೆಂಕಟೇಶ್ ರವರ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ, ವೆಂಕಟೇಶ್ ಶಾಸಕರಾಗಿದ್ದ ಸಂದರ್ಭದಲ್ಲಿ ಪಿರಿಯಾಪಟ್ಟಣಕ್ಕೆ ಯಾವ ಸಭೆ, ಸಮಾರಂಭಕ್ಕೂ ಕಾಲಿಡದ ನೀವು, ವೆಂಕಟೇಶ್ ರವರ ಬಗ್ಗೆ ಮಾತನಾಡುವ  ನೈತಿಕತೆ ಇಟ್ಟುಕೊಂಡಿದ್ದಾರಾ ಎಂದರು.

ಇದನ್ನೂ ಓದಿ:ಪುರಸಭೆ ಅಡಳಿತ ಮಂಡಳಿ ರಚನೆ ಯಾವಾಗ?

ಪಿರಿಯಾಪಟ್ಟಣದಲ್ಲಿ ತಂಬಾಕು ಬೆಳೆಗಾರರು ಬೆಂಬಲ ಬೆಲೆ ಸಿಗದೆ ಸಂಕಷ್ಟಕ್ಕೆ ಸಿಲುಕಿದಾಗ ಒಮ್ಮೆಯೂ ಬಾಯ್ಬಿಡದ ನೀವು ಪತ್ರಿಕೆಗಳಲ್ಲಿ ಹೀರೋ ಆಗುವ ಬರದಲ್ಲಿ ತಮ್ಮ ಉದ್ಗಟತನ ತೋರುವುದು ನಿಮಗೆ ಶೋಭೆಯಲ್ಲ, ತಾಲ್ಲೂಕಿಗೆ ರೈಲ್ವೆ ತರುತ್ತೇನೆ ಎಂದು ರೈಲ್ ಬಿಟ್ಟಿದ್ದೀರಿ, ಇಂದಿಗೂ ರೈಲ್  ಬಂದಿಲ್ಲಾ, ಫಾರೀನ್ ಡೈರೆಕ್ಟ್ ಇನ್ವೆಸ್ಟ್ಮೆಂಟ್ ಮಾಡುವುದಾಗಿ ರೈತರಿಗೆ ವಂಚನೆ ಮಾಡಿರುವುದು ಇಡೀ ದೇಶಕ್ಕೆ ತಿಳಿದಿದೆ, 7 ವರ್ಷಗಳಿಂದ ಸಂಸದರಾಗಿರುವ ನೀವು ಪಿರಿಯಾಪಟ್ಟಣಕ್ಕೆ ಆಗೊಮ್ಮೆ ಈಗೊಮ್ಮೆ ಬಂದು ನಮ್ಮ ಶಾಸಕರ ಬಗ್ಗೆ ಹಗುರವಾಗಿ ಮಾತನಾಡುವ ನೀವು ಕೂಡಲೇ ಬಹಿರಂಗ ಕ್ಷಮೆಯಾಚಿಸಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ನಿಮ್ಮ ವಿರುದ್ಧ ಪ್ರತಿಭಟನೆ ನಡೆಸುವುದಾಗಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.