ದೇವಾಲಯ ನೆಲಸಮ ಅಕ್ಷಮ್ಯ ಅಫರಾಧ: ಸಂಸದ ಪ್ರತಾಪ್ ಸಿಂಹ ಕಿಡಿ


Team Udayavani, Sep 12, 2021, 8:42 PM IST

mysore news

ಮೈಸೂರು: ದೇವಾಲಯ ನೆಲಸಮ ಕುರಿತಂತೆ ಆಕ್ರೋಶ ವ್ಯಕ್ತಪಡಿಸಿರುವ ಸಂಸದ ಪ್ರತಾಪ್ ಸಿಂಹ ಇದೊಂದು ಅಕ್ಷಮ್ಯ ಅಫರಾಧ  ಎಂದು ಕಿಡಿಕಾರಿದ್ದಾರೆ.

ಅವರು ನಂಜನಗೂಡಿನ ಹುಚ್ಚಗಣಿ ಗ್ರಾಮಕ್ಕೆ ಸಂಸದ ಪ್ರತಾಪ್ ಸಿಂಹ ಭೇಟಿದ್ದು ಬಳಿಕ ದೇವಾಲಯ ನೆಲಸಮಗೊಳಿಸಿರುವ ಸ್ಥಳಕ್ಕೆ ಭೇಟಿ ನೀಡಿ ಗ್ರಾಮಸ್ಥರ ಜತೆ ಮಾತುಕತೆ ನಡೆಸಿದರು.

ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಸುಪ್ರೀಂಕೋರ್ಟ್ ಆದೇಶವನ್ನು ಸರಿಯಾದ ರೀತಿಯಲ್ಲಿ ಪರಿಶೀಲನೆ ಮಾಡಿಲ್ಲ. ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳ ಎಡವಟ್ಟಿನಿಂದ ಹಿಂದೂ ಧಾರ್ಮಿಕ ಸ್ಥಳ ಮತ್ತು ಭಾವೈಕ್ಯತೆಗೆ ಧಕ್ಕೆ ಬಂದಿದೆ ಎಂದರು.

ಶ್ರೀ ಶಕ್ತಿ ಮಹಾದೇವಮ್ಮ ದೇವಾಲಯ ಬರೋಬ್ಬರಿ 800 ವರ್ಷಗಳ ಇತಿಹಾಸವುಳ್ಳ ದೇವಾಲಯವಾಗಿದೆ. ಯಾರಿಗೂ  ತೊಂದರೆಯಾಗದಿದ್ದ ದೇವಾಲಯವನ್ನು  ನೆಲಸಮಗೊಳಿಸಿದ್ದು ಅಕ್ಷಮ್ಯ ಅಫರಾಧವಾಗಿದ್ದು ಇದನ್ನು ಸಮರ್ಥಿಸಲು ಸಾಧ್ಯವೇ ಎಂದು ಹೇಳಿದರು.

ಇದನ್ನೂ ಓದಿ:ಗಣಪನ ಕೊರಳಲ್ಲಿ ಹೆಡೆ ಬಿಚ್ಚಿ ಭಕ್ತರಿಗೆ ದರ್ಶನ ನೀಡಿದ ಜೀವಂತ ನಾಗರ ಹಾವು !

ಇದೊಂದು ಇತಿಹಾಸ ಪೂರ್ವದ ದೇವಾಲಯ ಎಂಬುವುದಕ್ಕೆ ಈ ವೀರಗಲ್ಲುಗಳೇ ಸಾಕ್ಷಿ ಹೇಳುತ್ತಿವೆ ಇದನ್ನು ಕೂಡ ಅಧಿಕಾರಿಗಳು ಗಮನಿಸಿಲ್ಲ  ಇನ್ನು 92 ದೇವಾಲಯಗಳು ರಾಜ್ಯದ ವಿವಿಧ ಮೂಲೆ ಗಳಲ್ಲಿವೆ ಅವುಗಳನ್ನು ಯಾವುದೇ ಕಾರಣಕ್ಕೂ ಅಧಿಕಾರಿಗಳು ಮುಟ್ಟಲು ಬಿಡುವುದಿಲ್ಲ ಎಂದು ಗುಡುಗಿದರು .

ಅಧಿಕಾರಿಗಳಿಗೆ ತಕ್ಕ ಪಾಠ ಕಲಿಸುತ್ತೇವೆ ನೀವು ಆತಂಕಕ್ಕೆ ಒಳಗಾಗುವುದು ಬೇಡಿ ಎಂದ ಅವರು  ಈಗಾಗಲೇ ದಾನಿಗಳು ದೇವಾಲಯ ನಿರ್ಮಾಣಕ್ಕೆ ಭೂಮಿ ನೀಡಲು ಮುಂದಾಗಿದ್ದಾರೆ ಅಲ್ಲದೆ ಉತ್ತಮ ರೀತಿಯಲ್ಲಿ ದೇವಾಲಯ ನಿರ್ಮಾಣ ಮಾಡಲು ನಾವು ಸಹಕರಿಸುತ್ತೇವೆ ಎಂದು ಹೇಳಿದ್ದಾರೆ.

ಇಲ್ಲಿಯ  ವಾಸ್ತವ ವರದಿಯನ್ನು ಈಗಾಗಲೇ ಪರಿಶೀಲನೆ ಮಾಡಲಾಗಿದೆ ಇದನ್ನು ಬಿಜೆಪಿ ಪಕ್ಷದ ದೊಡ್ಡ ಮಟ್ಟದ ನಾಯಕರು ಹಾಗೂ ಹಿರಿಯ ಅಧಿಕಾರಿಗಳ ಜೊತೆ  ತಾವು ಚರ್ಚೆ ಮಾಡಿದ್ದು ಮುಂದಿನ ಘಟನೆಗೆ ಕಾದು ನೋಡಿ ಎಂದರು.

ಟಾಪ್ ನ್ಯೂಸ್

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.