ಇಂದಿನಿಂದ ಗಜಪಡೆಗೆ ಭಾರ ಹೊರುವ ತಾಲೀಮು


Team Udayavani, Sep 20, 2021, 2:48 PM IST

mysore news

ಮೈಸೂರು: ನಾಡಹಬ್ಬ ದಸರಾ ಉತ್ಸವದಲ್ಲಿಭಾಗವಹಿಸಲು ಅರಮನೆ ಆವರಣದಲ್ಲಿಬೀಡುಬಿಟ್ಟಿರುವ ಅಭಿಮನ್ಯು ನೇತೃತ್ವದ ಗಜಪಡೆಗೆಸೋಮವಾರದಿಂದ ಭಾರ ಹೊರಿಸುವ ತಾಲೀಮುಆರಂಭವಾಗಲಿದ್ದು, ಬೆಳಗ್ಗೆ 11.30ಕ್ಕೆ ಆನೆಗಳಮೇಲಿಡುವ ಗಾದಿ ಮತ್ತು ನಮಾªಗೆ ಪೂಜೆ ಸಲ್ಲಿಸಿತಾಲೀಮಿಗೆ ಚಾಲನೆ ನೀಡಲಾಗುತ್ತದೆ.

ಸೆ.16ರಂದು ಅರಮನೆಗೆ ಪ್ರವೇಶಿಸಿದ ಗಜಪಡೆಗೆಕಳೆದ 5 ದಿನಗಳಿಂದ ಪೌಷ್ಟಿಕ ಆಹಾರ ನೀಡಲಾಗುತ್ತಿದ್ದು, ಜಂಬೂ ಸವಾರಿಗೆ ಅಣಿಗೊಳಿಸಲಾಗುತ್ತಿದೆ. ಜತೆಗೆ 2 ದಿನದಿಂದ ಬೆಳಗ್ಗೆ3.5 ಕಿ.ಮೀ.ಹಾಗೂ ಸಂಜೆ 3.5ಕಿ.ಮೀ. ಸೇರಿದಂತೆ ದಿನಕ್ಕೆ 7ಕಿ.ಮೀ.ನಷ್ಟು ದೂರದನಡಿಗೆ ನಡೆಸಲಾಗುತ್ತಿತ್ತು.ಜಂಬೂ ಸವಾರಿಗೆ28 ದಿನ ಮಾತ್ರವಿರುವುದರಿಂದ ಇದೀಗಗಜಪಡೆಗೆ ಭಾರಹೊರಿಸುವ ತಾಲೀಮುನಡೆಸಲು ನಿರ್ಧರಿಸಲಾಗಿದೆ.

ಜಂಬೂ ಸವಾರಿಯಂತೆ ಮೆರವಣಿಗೆ: ನಾಳೆಯಿಂದಆರಂಭವಾಗಲಿರುವ ತಾಲೀಮುಜಂಬೂ ಸವಾರಿ ನಡೆಯುವ ಮಾರ್ಗದಲ್ಲಿತಾಲೀಮು ನಡೆಸಲಾಗುತ್ತದೆ. ನಾಳೆ ಕೋಡಿಸೋಮೇಶ್ವರ ದೇವಾಲಯದಿಂದ ಆನೆಗಳನ್ನುಅಂಬಾರಿ ಕಟ್ಟುವ ಕ್ರೇನ್‌ ಇರುವ ಸ್ಥಳಕ್ಕೆ ಕರೆದೊಯ್ದಬಳಿಕ ಅರಮನೆಮುಂಭಾಗಕ್ಕೆ ಆನೆಗಳನ್ನು ಸಾಲಾಗಿ ಕರೆತರಲಾಗುತ್ತದೆ.

ಅಲ್ಲದೆ ಕುಮ್ಕಿಆನೆಗಳಾದ ಚೈತ್ರ ಹಾಗೂಕಾವೇರಿಯೊಂದಿಗೆ ಭಾರ ಹೊತ್ತಅಭಿಮನ್ಯು ಜಂಬೂಸವಾರಿ ದಿನ ಪುಷ್ಪಾರ್ಚನೆಮಾಡುವ ಸ್ಥಳದಲ್ಲಿ ಜನರಲ್‌ ಸೆಲ್ಯೂಟ್‌ ನೀಡಿಅರಮನೆ ಆವರಣದಲ್ಲಿ 3 ಸುತ್ತು ಸಂಚರಿಸಲಿದೆ.ಸೋಮವಾರದಿಂದಲೇ ಭಾರ ಹೊರುವ ತಾಲೀಮುಆರಂಭವಾಗುತ್ತಿರುವುದರಿಂದ ಸಣ್ಣ ಪ್ರಮಾಣದತೂಕವನ್ನಷ್ಟೇ ಹೊರಿಸಲಾಗುತ್ತದೆ.

ನಂತರ ದಿನದಿಂದದಿನಕ್ಕೆ ಬಾರದ ಪ್ರಮಾಣ ಹೆಚ್ಚಿಸಲಾಗುತ್ತದೆ.ಎಲ್ಲಾ ಆನೆಗಳಿಗೂ ತಾಲೀಮು: ಈ ಬಾರಿಯದಸರಾ ಉತ್ಸವಕ್ಕೆ ಆಗಮಿಸಿರುವ ಆನೆಗಳಾದಅಭಿಮನ್ಯು, ಗೋಪಾಲಸ್ವಾಮಿ, ಧನಂಜಯಹಾಗೂ ಇದೇ ಮೊದಲ ಬಾರಿಗೆ ಬಂದಿರುವಅಶ್ವತ್ಥಾಮನಿಗೂ ಭಾರ ಹೊರಿಸುವ ತಾಲೀಮುನಡೆಸಲು ಅರಣ್ಯಾಧಿಕಾರಿಗಳು ತಯಾರಿನಡೆಸಿದ್ದಾರೆ.

ಟಾಪ್ ನ್ಯೂಸ್

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.