ತಿರಸ್ಕರಿಸಿದ ಹಾಲನ್ನು ಏನ್‌ ಮಾಡಲಿ?


Team Udayavani, Oct 19, 2021, 3:25 PM IST

mysore news

ಕೆ. ಆರ್‌.ನಗರ: ಕೊರೊನಾ ಸಂಕಷ್ಟದಲ್ಲಿಹೈನೋದ್ಯಮ ಗ್ರಾಮೀಣ ಜನರು ಕೈಹಿಡಿದೆ.ಜೊತೆಗೆ ಸರ್ಕಾರದ 5 ರೂ. ಪ್ರೋತ್ಸಾಹ ಧನಸೇರಿದಂತೆ ಮತ್ತಿತರರ ಹಲವು ಯೋಜನೆರೂಪಿಸಿದೆ. ಆದರೆ, ಹಲವು ಡೇರಿಗಳಲ್ಲಿನಿಗದಿತ ಪ್ರಮಾಣದ ಕೊಬ್ಬಿನಾಂಶ (ಗುಣಮಟ್ಟ) ಕೊರತೆಯಿಂದ ಹಾಲನ್ನು ವಾಪಸ್‌ ಕಳುಹಿಸಲಾಗುತ್ತಿದೆ.

ಹೀಗೆ ಉಳಿದ ಹಾಲನ್ನುಏನು ಮಾಡಬೇಕು, ಇದೇ ಪರಿಸ್ಥಿತಿಮುಂದುವರಿದರೆ ರಾಸುಗಳನ್ನು ಸಾಕುವುದೇಕಷ್ಟಕರವಾಗಿದೆ. ನಿರ್ವಹಣೆ ಖರ್ಚು ವೆಚ್ಚ ಮೈಮೇಲೆ ಬರುತ್ತಿದೆ ಎಂದು ಹಾಲು ಉತ್ಪಾದಕರುಅಳಲು ತೋಡಿಕೊಂಡಿದ್ದಾರೆ.ಸಾಲಿಗ್ರಾಮ ಹಾಗೂ ಕೆ.ಆರ್‌.ನಗರತಾಲೂಕುಗಳಲ್ಲಿ 60 ಹಾಲು ಉತ್ಪಾದಕರಮಹಿಳಾ ಸಹಕಾರ ಸಂಘ ಮತ್ತು 88 ಸಾಮಾನ್ಯಸಹಕಾರ ಸಂಘಗಳಿದ್ದು, ಇವುಗಳಿಗೆ ಅವಶ್ಯಕತೆಇರುವ ಕಟ್ಟಡ ಮತ್ತು ಬಿಎಂಸಿ ಕೇಂದ್ರಆರಂಭಿಸಿ ಮೈಮುಲ್‌ನ ವತಿಯಿಂದಅನುಕೂಲ ಕಲ್ಪಿಸಲಾಗುತ್ತಿದೆ.

13 ಸದಸ್ಯರು: ಎರಡೂ ತಾಲೂಕಿನಿಂದ 13ಸಾವಿರ ಮಂದಿ ರೈತ ಸದಸ್ಯರು ನಿತ್ಯ ಹಾಲುಸರಬರಾಜು ಮಾಡುತ್ತಿದ್ದು, ದಿನಕ್ಕೆ ಒಂದು ಲಕ್ಷಲೀಟರ್‌ ಸಂಗ್ರಹಣೆ ಮಾಡುತ್ತಿದ್ದು, ಹಾಲಿನಲ್ಲಿಕೊಬ್ಬಿನಾಂಶವಿಲ್ಲ ಎಂದು ಸಂಘಗಳಕಾರ್ಯದರ್ಶಿಗಳು ಸದಸ್ಯರಿಂದ ಖರೀದಿಸದೆಹಾಲನ್ನು ವಾಪಸ್‌ ಕಳುಹಿಸುತ್ತಿದ್ದಾರೆ.ಇದರಿಂದ ರೈತರು ಮೈಮುಲ್‌ಗೆ ಹಾಲುಸರಬರಾಜು ಮಾಡಿ ಗಳಿಸುವುದಕ್ಕಿಂತ ಹೆಚ್ಚಾಗಿನಷ್ಟಕ್ಕೆ ಒಳಗಾಗುತ್ತಿದ್ದಾರೆ.

ಲಕ್ಷ ಲೀ. ಹಾಲು ಸಂಗ್ರಹ: ಮೈಮುಲ್‌ನನಿರ್ದೇಶನದಂತೆ ಸಂಘಗಳು ಹಾಲಿನಡಿಗ್ರಿ(ಗುಣಮಟ್ಟ) ಪರಿಶೀಲಿಸಿ ಲೀಟರ್‌ಗೆ 26ರಿಂದ 28ರವರೆಗೆ ಹಣ ನೀಡುತ್ತಿರುವುದರಜತೆಗೆ ಹಾಲು ಸರಬರಾಜು ಮಾಡಿದ ಸದಸ್ಯರಬ್ಯಾಂಕಿನ ಖಾತೆಗೆ ಲೀಟರ್‌ಗೆ 5 ರೂ.ಪ್ರೋತ್ಸಾಹ ಧನವನ್ನು ಸರ್ಕಾರ ನೀಡುತ್ತಾ ಬಂದಿದೆ.
ಒಟ್ಟು 33 ರೂ. ಒಂದು ಲೀಟರ್‌ಗೆದೊರೆಯುವುದರಿಂದ ಹೈನುಗಾರಿಕೆ ಮಾಡುವವರು ಡೇರಿಗಳಿಗೆ ಹಾಲು ಸರಬರಾಜುಮಾಡುತ್ತಿರುವುದರಿಂದ ದಿನಕ್ಕೆ ಒಂದು ಲಕ್ಷಲೀಟರ್‌ ಸಂಗ್ರಹವಾಗಲು ಸಾಧ್ಯವಾಗಿದೆ.ಡೇರಿಗಳಲ್ಲಿ ಹಾಲು ಪರೀಕ್ಷಕರುಪರಿಶೀಲಿಸಿದ ನಂತರ ಒಂದು ಲೀಟರ್‌ನಿಂದ 5ಲೀಟರ್‌ವರೆಗೂ ತರುವ ಸದಸ್ಯರನ್ನು ಹಾಲಿನಲ್ಲಿಕೊಬ್ಬಿನಾಂಶ ಇಲ್ಲ ಎಂಬ ನೆಪ ಹೇಳಿ ದಿನಕ್ಕೆ ಒಂದು ಸಂಘದಲ್ಲಿ 50 ರಿಂದ 60 ಲೀಟರ್‌ಹಾಲನ್ನು ವಾಪಸ್‌ ಕಳುಹಿಸುತ್ತಿದ್ದಾರೆ.ಹಾಲು ಉತ್ಪಾದಕರ ಸಮಸ್ಯೆ ಕುರಿತುಮೈಮುಲ್‌ನ ವಿಸ್ತರಣಾಧಿಕಾರಿಗಳಿಗೆ ದೂರು ನೀಡಿದರೆ ಸಮರ್ಪಕ ಉತ್ತರ ಸಿಗುವುದಿಲ್ಲ.

“ಹಸುಗಳಿಗೆ ನಿಗದಿತ ಪ್ರಮಾಣದ ಪೌಷ್ಟಿಕಆಹಾರ ನೀಡುತ್ತಿಲ್ಲ. ಆದ್ದರಿಂದ ಈ ಸಮಸ್ಯೆಎದುರಾಗಿದೆ’ ಎಂದು ಉಡಾಫೆ ಉತ್ತರ ನೀಡುತ್ತಾರೆ. ಅಲ್ಲದೆ ಉತ್ತಮ ವೈದ್ಯರಿಂದ ಸಲಹೆಪಡೆಯಿರಿ ಎಂದು ಹೇಳುವ ಮೂಲಕ ತಮ್ಮಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿದ್ದು, ಇದರಿಂದ ಹಾಲು ಸರಬರಾಜುದಾರರು ಸಂಕಷ್ಟಕ್ಕೆಒಳಗಾಗಿದ್ದಾರೆ ಎಂದು ರೈತರು ದೂರಿದ್ದಾರೆ.

ಗೇರದಡ ನಾಗಣ್ಣ

ಟಾಪ್ ನ್ಯೂಸ್

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅರಮನೆಯಿಂದ ಹೊರಗೆ ನಾನೂ ಸಾಮಾನ್ಯನೇ: ಯದುವೀರ್‌

ಅರಮನೆಯಿಂದ ಹೊರಗೆ ನಾನೂ ಸಾಮಾನ್ಯನೇ: ಯದುವೀರ್‌

1-asasa

Hunsur:ಆಡಳಿತ ಸೌಧದ ಸೀಲಿಂಗ್ ಕಳಚಿಬಿದ್ದು ಮಹಿಳೆ ಕಾಲ್ಬೆರಳು ತುಂಡು!

1-adasdsa

Hunsur: ಸಾಲಬಾಧೆಯಿಂದ ರೈತ ಅತ್ಮಹತ್ಯೆಗೆ ಶರಣು

1-sasd

BJP; ಟಿಕೆಟ್ ಕೊಡುವಾಗ ಕಾರಣ ಹೇಳಬೇಕಾದ ಅಗತ್ಯ ಪಕ್ಷಕ್ಕಿಲ್ಲ: ಪ್ರತಾಪ್ ಸಿಂಹ

Lok Sabha Polls: ಮೈತ್ರಿ ಅಭ್ಯರ್ಥಿ ಯದುವೀರ್ ಗೆಲುವಿಗೆ ಶ್ರಮ: ಶಾಸಕ ಹರೀಶ್‌ಗೌಡ

Lok Sabha Polls: ಮೈತ್ರಿ ಅಭ್ಯರ್ಥಿ ಯದುವೀರ್ ಗೆಲುವಿಗೆ ಶ್ರಮ: ಶಾಸಕ ಹರೀಶ್‌ ಗೌಡ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.