ಈಜು ಕೊಳದಿಂದ ಪಾರಂಪರಿಕತೆಗೆ ಧಕ್ಕೆಯಾಗಿಲ್ಲ: ರೋಹಿಣಿ ಸಿಂಧೂರಿ


Team Udayavani, Jun 7, 2021, 5:55 PM IST

mysore news

ಮೈಸೂರು: ಜಿಲ್ಲಾಧಿಕಾರಿಗಳ ಅಧಿಕೃತ ನಿವಾಸದ ಆವರಣದಲ್ಲಿನಿರ್ಮಾಣವಾಗಿರುವ ಈಜುಕೊಳದಿಂದ ಪಾರಂಪರಿಕತೆಹಾಗೂ ಕಟ್ಟಡಕ್ಕೆ ಯಾವುದೇ ರೀತಿಯ ಧಕ್ಕೆಯಾಗಿಲ್ಲ ಎಂದುನಿರ್ಗಮಿತ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ತಿಳಿಸಿದ್ದಾರೆ.

ನಿರ್ಮಿತಿ ಕೇಂದ್ರದಲ್ಲಿ ಜಾಗ ಇಲ್ಲ: ಈಜುಕೊಳ ನಿರ್ಮಾಣದಸಂಬಂಧ ಉಂಟಾಗಿರುವ ವಿವಾದ ಬಗ್ಗೆ ಪ್ರಾದೇಶಿಕಆಯುಕ್ತರಿಗೆ ಬರೆದಿರುವ ಪತ್ರದಲ್ಲಿ ಈ ವಿಷಯ ತಿಳಿಸಿರುವಅವರು, ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿ ಈಜುಕೊಳನಿರ್ಮಿಸುವ ಪ್ರಸ್ತಾವನೆ ಇದೆ. ಈ ರೀತಿ ಕಾಮಗಾರಿ ಕೈಗೊಳ್ಳಲುಪ್ರತಿ ಜಿಲ್ಲೆಯಲ್ಲೂ ನಿರ್ಮಿತಿ ಕೇಂದ್ರಗಳಿವೆ. ಇವು ಸ್ಥಳೀಯವಾಗಿ ದೊರೆಯುವ ಸಂಪನ್ಮೂಲ ಬಳಸಿ, ಕಡಿಮೆವೆಚ್ಚದಲ್ಲಿ ಯಾವ ರೀತಿ ಕಾಮಗಾರಿ ನಡೆಸಬಹುದು ಎಂಬ ಬಗ್ಗೆ ಪೈಲಟ್‌ ಯೋಜನೆ ಮಾಡುತ್ತಿರುತ್ತಾರೆ.

ಅದೇ ರೀತಿ ಮೈಸೂರಿನ ನಿರ್ಮಿತಿಕೇಂದ್ರದವರು ಕಡಿಮೆ ವೆಚ್ಚದ ತಂತ್ರಜ್ಞಾನಬಳಕೆ ಬಗ್ಗೆ ಪೈಲಟ್‌ ಯೋಜನೆಯಾಗಿಕಳೆದ ಜನವರಿಯಲ್ಲಿ 28.72 ಲಕ್ಷ ರೂ.ವೆಚ್ಚದಲ್ಲಿ ಈಜುಕೊಳ ನಿರ್ಮಿಸಿದ್ದಾರೆ.ನಿರ್ಮಿತಿ ಕೇಂದ್ರದಲ್ಲಿ ಜಾಗ ಇಲ್ಲದಿದ್ದರಿಂದ ತಮ್ಮ ನಿವಾಸದಲ್ಲಿ ನಿರ್ಮಿಸಲಾಗಿದೆ ಎಂದು ಹೇಳಿದ್ದಾರೆ.

ಆಧಾರ ರಹಿತ: ಜಿಲ್ಲಾಧಿಕಾರಿ ನಿವಾಸ 5.15 ಎಕರೆಪ್ರದೇಶದಲ್ಲಿದೆ. ಪಾರಂಪರಿಕ ಕಟ್ಟಡಕ್ಕೂ ಈಜುಕೊಳನಿರ್ಮಿಸಿರುವ ಸ್ಥಳ ದೂರದಲ್ಲಿವೆ. ಹೀಗಾಗಿ ಈ ಸಂಬಂಧಮಾಡಿರುವ ಆರೋಪ ಆಧಾರರಹಿತ ಎಂದಿದ್ದಾರೆ.ಇದೇ ರೀತಿ ಕಟ್ಟಡಗಳಲ್ಲಿ ಅಂದರೆ ನಗರ ಪಾಲಿಕೆಯಲ್ಲಿಚುನಾವಣಾ ಶಾಖೆ, ವಸಂತಮಹಲ್‌ ಒಳಾವರಣದಲ್ಲಿ,ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಚಾಮುಂಡಿಸಭಾಂಗಣ, ಜಲದರ್ಶಿನಿ ಆವರಣದಲ್ಲಿ ಪಿಡಬ್ಲ್ಯುಡಿಅತಿಥಿಗೃಹ ನಿರ್ಮಿಸಲಾಗಿದೆ. ಆದರೆ, ಎಲ್ಲಿಯೂಪಾರಂಪರಿಕ ಕಟ್ಟಡಗಳಿಗೆ ಧಕ್ಕೆಯಾಗಿಲ್ಲ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.